Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಂಆರ್‌ಪಿಎಲ್ ಸಿಎಸ್‌ಆರ್ ನಿಧಿಯಿಂದ...

ಎಂಆರ್‌ಪಿಎಲ್ ಸಿಎಸ್‌ಆರ್ ನಿಧಿಯಿಂದ ನೆರವು: ದ.ಕ. ಜಿಲ್ಲೆಯ ಪಶು ಆಸ್ಪತ್ರೆಗಳಲ್ಲಿ ಶಸ್ತ್ರ ಚಿಕಿತ್ಸಾ ಸೌಲಭ್ಯ

ವಾರ್ತಾಭಾರತಿವಾರ್ತಾಭಾರತಿ23 Feb 2025 5:14 PM IST
share
ಎಂಆರ್‌ಪಿಎಲ್ ಸಿಎಸ್‌ಆರ್ ನಿಧಿಯಿಂದ ನೆರವು: ದ.ಕ. ಜಿಲ್ಲೆಯ ಪಶು ಆಸ್ಪತ್ರೆಗಳಲ್ಲಿ ಶಸ್ತ್ರ ಚಿಕಿತ್ಸಾ ಸೌಲಭ್ಯ

ಮಂಗಳೂರು: ಪಶು ಆಸ್ಪತ್ರೆಯ ಸಾಮರ್ಥ್ಯ ಹೆಚ್ಚಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪಶುಸಂಗೋಪನಾ ಇಲಾಖೆ ದಿಟ್ಟ ಹೆಜ್ಜೆ ಇರಿಸಿದ್ದು, ಜಿಲ್ಲೆಯ ದೊಡ್ಡ ಕಂಪೆನಿಗಳ ಸಿಎಸ್‌ಆರ್ ನಿಧಿಯಿಂದ ನೆರವು ಪಡೆದು ತನ್ನಲ್ಲಿರುವ ಕೊರತೆಯನ್ನು ನಿವಾರಿಸಲು ಮುಂದಾಗಿದೆ.

ಸರಕಾರಕ್ಕೆ ಯಾವುದೇ ಆದಾಯವಿಲ್ಲದ ಮತ್ತು ಕೃಷಿಕರಿಗೆ ಆಪ್ತವಾಗಿರುವ ಪಶು ಆಸ್ಪತ್ರೆಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ವೈದ್ಯರ ಮತ್ತು ಸಿಬ್ಬಂದಿಯ ಕೊರತೆ ಒಂದಡೆಯಾದರೆ ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಸೂಕ್ತ ಸೌಲಭ್ಯಗಳಿಲ್ಲದೆ ಸಮಸ್ಯೆ ಎದುರಿಸುತ್ತಿದೆ.

ಇತ್ತೀಚಿನ ದಿನಗಳಲ್ಲಿ ಜಾನುವಾರುಗಳಿಗೆ ನಾನಾ ರೋಗಗಳು ಕಾಣಿಸಿಕೊಳ್ಳುತ್ತಿವೆ. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆತರೆ ಅವುಗಳು ಬೇಗನೆ ಚೇತರಿಸಿಕೊಳ್ಳುತ್ತಿವೆ. ಜಿಲ್ಲಾ ಕೇಂದ್ರಗಳಲ್ಲಿ ಇರುವಷ್ಟು ಸೌಲಭ್ಯಗಳು ತಾಲೂಕು ಆಸ್ಪತ್ರೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಪಶುಚಿಕಿತ್ಸಾ ಕೇಂದ್ರಗಳಿಲ್ಲ. ಇಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಆಸಕ್ತಿ ವಹಿಸು ತ್ತಿಲ್ಲ. ಹೀಗಾಗಿ ಇಲಾಖೆಗಳೇ ಸಾರ್ವಜನಿಕರ ಸಹಕಾರದೊಂದಿಗೆ ಕೊರತೆಗಳ ನಿವಾರಣೆಗೆ ಮುಂದಾಗಿದೆ. ಎಂಆರ್‌ಪಿಎಲ್ ಸಂಸ್ಥೆಯು ಸಿಎಸ್‌ಆರ್ ನಿಧಿಯಿಂದ 2024-25ನೇ ದ.ಕ. ಜಿಲ್ಲೆಯ 9 ಪಶು ಆಸ್ತ್ರತ್ರೆಗಳಿಗೆ ಶಸ್ತ್ರ ಚಿಕಿತ್ಸಾ ಪರಿಕರಗಳಿಗೆ ನೆರವು ನೀಡಿದೆ.

2024-25 ನೇ ಸಾಲಿನಲ್ಲಿ ಎಂಆರ್‌ಪಿಎಲ್ ಸಂಸ್ಥೆಯು ದ.ಕ. ಜಿಲ್ಲೆಯ 9 ಪಶು ಆಸತ್ರೆಗಳಿಗೆ 25.83 ಲಕ್ಷ ರೂ. ವೆಚ್ಚದಲ್ಲಿ ವಿದ್ಯುತ್ ಚಾಲಿತ ಹೈಡ್ರಾಲಿಕ್ ಟೇಬಲ್, ನೆರಳುರಹಿತ ದೀಪಗಳು, ಆಪರೇಷನ್ ಟೇಬಲ್, ಎಲೆಕ್ಟ್ರೋ ಕಾಟರಿ, ಆಟೋಕ್ಲೇವ್, ಡ್ರೆಸ್ಸಿಂಗ್ ಟ್ರಾಲಿ ಶಸ್ತ್ರಚಿಕಿತ್ಸಾ ಉಪಕರಣಗಳ ಸೆಟ್‌ನ್ನು ಕೊಡುಗೆಯಾಗಿ ನೀಡಿದೆ.

ಈ ತನಕ ಜಿಲ್ಲಾ ಕೇಂದ್ರವಾಗಿರುವ ಮಂಗಳೂರು ಪಾಲಿಕ್ಲಿನಿಕ್‌ನಲಿ ್ಲ ಮಾತ್ರ ಈ ವ್ಯವಸ್ಥೆ ಇತ್ತು. ಇದೀಗ ತಾಲೂಕು ಮಟ್ಟದಲ್ಲೂ ಈ ವ್ಯವಸ್ಥೆ ಬಂದಿರುವ ಹಿನ್ನೆಲೆಯಲ್ಲಿ ಕೃಷಿಕರಿಗೆ ಅನುಕೂಲವಾಗಲಿದೆ. ಈ ಸೌಲಭ್ಯದಿಂದಾಗಿ ಕೃಷಿಕರು ಸ್ಥಳೀಯವಾಗಿ ಜಾನುವಾರು ಹಾಗೂ ಸಾಕು ಪ್ರಾಣಿಗಳ ಶಸ್ತ್ರ ಚಿಕಿತ್ಸಾ ವ್ಯವಸ್ಥೆಯನ್ನು ಸುಲಭವಾಗಿ ಪಡೆಯುಂತಾಗಿದೆ. ಜಿಲ್ಲೆಯ ಕಿನ್ನಿಗೋಳಿ, ಮೂಡಬಿದ್ರೆ, ಸುರತ್ಕಲ್, ಬಜ್ಪೆ, ಬಂಟ್ವಾಳ, ಬೆಳ್ತಂಗಡಿ , ಕಡಬ, ಕೋಟೆಕಾರು ಪಶು ಆಸ್ಪತ್ರೆಗಳಿಗೆ ಶಸ್ತ್ರ ಚಿಕಿತ್ಸಾ ಪರಿಕರನ್ನು ಒದಗಿಸಲಾಗಿದೆ. ಶಸ್ತ್ರ ಚಿಕಿತ್ಸಾ ಕೊಠಡಿಗಳನ್ನು ತಾಲೂಕು ಪಂಚಾಯತ್ ಫಂಡ್‌ನಿಂದ ನಿರ್ಮಿಸಲಾಗಿದ್ದು, ಅಲ್ಲಿಗೆ ಅಗತ್ಯದ ಶಸ್ತ್ರ ಚಿಕಿತ್ಸಾ ಪರಿಕರಗಳನ್ನು ಎಂಆರ್‌ಪಿಎಲ್ ಸಂಸ್ಥೆಯ ಸಿಎಸ್‌ಆರ್ ನಿಧಿಯಿಂದ ನೆರವನ್ನು ಬಳಸಿಕೊಳ್ಳಲಾಗಿದೆ.

ಇತ್ತೀಚೆಗೆ ಸುರತ್ಕಲ್‌ನ ಪಶು ಆಸ್ಪತ್ರೆಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಎಂಆರ್ ಪಿಎಲ್ ಸಂಸ್ಥೆಯ ಸಿಎಸ್‌ಆರ್ ವಿಭಾಗದ ಮುಖ್ಯಸ್ಥ ಪ್ರಶಾಂತ್ ಬಾಳಿಗ ಅವರು ಶಸ್ತ್ರ ಚಿಕಿತ್ಸಾ ಉಪಕರಣಗಳನ್ನು ದ.ಕ. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ ಕೆ. ಅವರಿಗೆ ಹಸ್ತಾಂತರಿಸಿದರು.

‘‘ದ.ಕ.ಜಿಲ್ಲಾ ಪಶುಪಾಲನಾ ಇಲಾಖೆಯು 2022-23ನೇ ಸಾಲಿನಲ್ಲಿ ಎಂಸಿಎಫ್ ಸಂಸ್ಥೆಯ ಸಿಎಸ್‌ಆರ್ ನಿಧಿ ಮೂಲಕ 6 ಲಕ್ಷ ರೂ.ವೆಚ್ಚದಲ್ಲಿ ಹಸು ಎತ್ತುವ ಯಂತ್ರವನ್ನು ಪಡೆಯಲಾಗಿತ್ತು. 2023-24 ರ ಸಾಲಿನಲ್ಲಿ ಕೆನರಾ ಬ್ಯಾಂಕಿನಿಂದ 2 ಲಕ್ಷ ವೆಚ್ಚದಲ್ಲಿ 20 ದ್ರವಸಾರಜನಕ ಜಾಡಿ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯಿಂದ 4.00 ಲಕ್ಷ ವೆಚ್ಚದಲ್ಲಿ 45 ದ್ರವಸಾರಜನಕ ಜಾಡಿಗಳನ್ನು ಪಡೆಯಲಾಗಿತ್ತು".

-ಡಾ.ಅರುಣ್ ಕುಮಾರ್ ಶೆಟ್ಟಿ, ಉಪ ನಿರ್ದೇಶಕರು , ದ.ಕ. ಜಿಲ್ಲಾ ಪಶು ಸಂಗೋಪನಾ ಇಲಾಖೆಯ





share
ವಾರ್ತಾಭಾರತಿ
ವಾರ್ತಾಭಾರತಿ
Next Story
X