Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ : "ಝೇವರ್ ಬೈ ಏಕೆ" ಲೋಕಾರ್ಪಣೆ

ಸುರತ್ಕಲ್ : "ಝೇವರ್ ಬೈ ಏಕೆ" ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ26 Feb 2025 5:35 PM IST
share
ಸುರತ್ಕಲ್ : ಝೇವರ್ ಬೈ ಏಕೆ ಲೋಕಾರ್ಪಣೆ

ಸುರತ್ಕಲ್ : ಮಹಿಳೆಯರ ಅಚ್ಚುಮೆಚ್ಚಿನ ಆ್ಯಂಟಿಕ್ ಅನುಕರಣೆ ಆಭರಣಗಳ ಬಾಡಿಗೆ ಮತ್ತು ಮಾರಾಟ ಮಳಿಗೆ "ಝೇವರ್ ಬೈ ಏಕೆ" ಬುಧವಾರ ಸುರತ್ಕಲ್ ಎಚ್‌ಎನ್‌ಜಿಸಿ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆಗೊಂಡಿತು.


ಮಳಿಗೆಯ ಮಾಲಕಿ ಅಸ್ಮಾ ಕೌಸರ್ ಅವರ ತಾಯಿ ಸಫಿಯಾ ಅವರು ನೂತನ ಮಳಿಗೆಯನ್ನು ಲೋಕಾರ್ಪಣೆಗೈದರು. ಈ ಸಂದರ್ಭ ಅಬೂಬಕರ್ ಕುಳಾಯಿ, ಮಾಲಕಿ ಅಸ್ಮಾ ಕೌಸರ್ ಅವರ ಪತಿ ಇಬ್ರಾಹೀಂ ಮೊದಲಾದವರು ಉಪಸ್ಥಿತರಿದ್ದರು.

ವಿಶೇಷ ಕ್ಷಣಗಳನ್ನು ಇನ್ನಷ್ಟು ಆಕರ್ಷಣೀಯವಾಗಿಸಲು ಬಾಡಿಗೆಗೆ ಮತ್ತು ಮಾರಾಟಕ್ಕಾಗಿ ಲಭ್ಯವಿರುವ ಅದ್ಭುತ ಮತ್ತು ವೈಭವಶಾಲಿ ಆಭರಣಗಳ ವಿಶಿಷ್ಟ ಸಂಗ್ರಹವನ್ನು ಹೊಂದಿದೆ.


ಅತ್ಯುತ್ತಮ ಗುಣ ಮಟ್ಟದ ಆ್ಯಂಟಿಕ್ ಅಮೇರಿಕನ್ ಡೈಮಂಡ್, ಪಾಕಿಸ್ತಾನಿ ಸೆಟ್ ಗಳು, ವಧುವಿನ ಮತ್ತು ಪರ್ಲ್ ಸೆಟ್ಟುಗಳು, ರೋಸ್ ಗೋಲ್ಡ್ ಆಭರಣಗಳು, ಬೆರಳು ಉಂಗುರಗಳು, ಬ್ರೇಸ್ಲೆಟ್ ಗಳು, ಮಾಂಗ್ ಟಿಕ್ಕಾ, ಪೋಲ್ಕಿ, ಕುಂದನ್, ಬಳೆಗಳು, ಪಾನಾ, ಬೆಲ್ಟ್‌ ಗಳು, ರಿವರ್ಸ್ ಎಡಿ, ಶೀಶ್ ಪಟ್ಟಿ ಸೇರಿದಂತೆ ವಿವಿಧ ವಿನೂತನ ವಿನ್ಯಾಸದ ಆಭರಣಗಳು ಇಲ್ಲಿ ಲಭ್ಯವಿದೆ.


ಆ್ಯಂಟಿಕ್ ಅನುಕರಣೆ ಆಭರಣಗಳ ಬಾಡಿಗೆ ಮತ್ತು ಮಾರಾಟ ಮಳಿಗೆಯು ಬೃಹತ್ ನಗರಗಳಲ್ಲಷ್ಟೇ ಇದ್ದು, ಸುರತ್ಕಲ್‌ ನಂತಹಾ ಬೆಳೆಯುತ್ತಿರುವ ನಗರಗಳ ಸಾಲಿನಲ್ಲಿ ಇದೇ ಪ್ರಥಮ ಮಳಿಗೆಯಾಗಿದೆ. ಇಲ್ಲಿ ವಧುವಿಗೆ ಬೇಕಾಗುವ ಎಲ್ಲಾ ಆಭರಣಗಳು ಬಾಡಿಗೆ ರೂಪದಲ್ಲೂ ದೊರೆಯಲಿದೆ. ಸುರತ್ಕಲ್, ಮುಲ್ಕಿ, ಬಜ್ಪೆ, ಕೈಕಂಬ ಕಿನ್ನಿಗೋಳಿ, ಕಟೀಲು ಸೇರಿದಂತೆ ಸುರತ್ಕಲ್ ಆಸು ಪಾಸಿನ ಮಹಿಳೆಯರು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಮಾಲಕರು ತಿಳಿಸಿದ್ದಾರೆ.































share
ವಾರ್ತಾಭಾರತಿ
ವಾರ್ತಾಭಾರತಿ
Next Story
X