Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಿಕ್ಷಾ ಚಾಲಕನ ಮೃತ್ಯು ಪ್ರಕರಣ: ಕುಕೃತ್ಯ...

ರಿಕ್ಷಾ ಚಾಲಕನ ಮೃತ್ಯು ಪ್ರಕರಣ: ಕುಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು: ಸ್ಥಳೀಯರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ11 April 2025 11:17 PM IST
share
ರಿಕ್ಷಾ ಚಾಲಕನ ಮೃತ್ಯು ಪ್ರಕರಣ: ಕುಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು: ಸ್ಥಳೀಯರ ಒತ್ತಾಯ

ಮುಲ್ಕಿ: ಮಂಜೇಶ್ವರದ ಕುಂಜೂರಿನಲ್ಲಿ ಕೊಲೆಗೀಡಾಗಿದ್ದ ಮುಲ್ಕಿ ಕೊಲ್ನಾಡು ನಿವಾಸಿ ಉಮ್ಮರ್ ಶರೀಫ್ ಅವರ ಮೃತದೇಹ ಶುಕ್ರವಾರ ರಾತ್ರಿ ಕೊಲ್ನಾಡಿನ ಅವರ ನಿವಾಸಕ್ಕೆ ತಲುಪಿತು.

ಕಣ್ಣೂರು ಪೆರಿಯಾರ ಸರಕಾರಿ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ಸಂಜೆ 3ರ ಸುಮಾರಿಗೆ ಮರಣೋತ್ತರ ಪರೀಕ್ಷೆ ನಡೆಸಿ ರಾತ್ರಿ 7ರ ಸುಮಾರಿಗೆ ನಗರದ ಮಸ್ಜಿದುಲ್ ಇಹ್ ಸಾನ್ ಮಸೀದಿಗೆ ಕರೆತರಲಾಯಿತು. ಬಳಿಕ ಅಲ್ಲಿ ಜನಾಝ ಸ್ನಾನ ಮುಗಿಸಿ ರಾತ್ರಿ 10ಕ್ಕೆ ಮುಲ್ಕಿ ಕೊಲ್ನಾಡಿನ ಅವರ ನಿವಾಸಕ್ಕೆ ತರಲಾಯಿತು.

ಮೃತದೇಹವನ್ನು ನಿವಾಸದ ಬಳಿ ನೆರೆದಿದ್ದ ಸಾವಿರಾರು ಜನರ ದರ್ಶನಕ್ಕೆ ಇಡಲಾಯಿತು. ಬಳಿಕ ಕೊಲ್ನಾಡು ಶಾಪಿ ಜುಮಾ ಮಸೀದಿಯ ದಫನ ಭೂಮಿಯಲ್ಲಿ ದಫನ ಮಾಡಲಾಯಿತು.

"ಶರೀಫ್ ಅವರು ಎಲ್ಲರೊಂದಿಗೂ ಪ್ರೀತಿಯಿಂದಲೇ ಇದ್ದರು. ವೈರತ್ವ ಇಲ್ಲದವರು. ನಾವು ಹಲವರು ಅವರ ಪ್ರೀತಿಯಿಂದಾಗಿ ಅಷ್ಟು ದೂರದಿಂದ ಬಂದಿದ್ದೇವೆ. ಅವರ‌ ಅಂತಿಮ ದರ್ಶನಕ್ಕೆ ಬರುವಂತೆ ಮಾಡಿದೆ. ಇಂತಹಾ ಕುಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು. ಮುಂದೆ ಯಾವ ರಿಕ್ಷಾ ಚಾಲಕರಿಗೂ ಇಂತಹಾ ನೋವು ಬರಬಾರದು. ಅದಕ್ಕಾಗಿ ಪೊಲೀಸ್ ಇಲಾಖೆ ಮತ್ತು ಸರಕಾರ ಶೀಘ್ರ ಕ್ರಮ ವಹಿಸಬೇಕು".

- ಮಾಧವ ಮಂಗಳೂರು (ಜೊತೆಯಾಗಿ ರಿಕ್ಷಾ ಚಲಾಯಿಸುತ್ತಿದ್ದವರು)

"ಶರೀಫ್ ಅವರು ಒಳ್ಳೆಯ ಮನುಷ್ಯ, ನಾನು ಇಲ್ಲಿಗೆ ಬಂದು 20 ವರ್ಷವಾಯಿತು. ನಾವು ಒಂದೆ ಕುಟುಂಬದ ತರಹಾ ಇದ್ದೆವು. ಯಾವ ಹೊತ್ತಿಗೆ ಏನೇ ಸಮಸ್ಯೆಗಳಾದರೂ ತಕ್ಷಣ ಓಡಿ‌ ಬಂದು ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ಅವರಿಗೆ ಇಂತಹಾ ಸಾವು ಬಂದಿರುವುದು ಅರಗಿಸಿಕೊಳ್ಳಲಾಗುತ್ತಿಲ್ಲ. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆಯಾಗಬೇಕು".

- ಸುಲೋಚನಾ, ನೆರೆಹೊರೆಯ ಮಹಿಳೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X