Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಭದ್ರ ಕುಟುಂಬ ಇಂದಿನ ಸಮಾಜದ ಅಗತ್ಯ:...

ಸುಭದ್ರ ಕುಟುಂಬ ಇಂದಿನ ಸಮಾಜದ ಅಗತ್ಯ: ಹುಸೈನ್ ಸಲಫಿ

ಅಡ್ಯಾರ್ ಕಣ್ಣೂರಿನಲ್ಲಿ ಫ್ಯಾಮಿಲಿ ಕಾನ್ಫರೆನ್ಸ್‌ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ21 April 2025 11:19 PM IST
share
ಸುಭದ್ರ ಕುಟುಂಬ ಇಂದಿನ ಸಮಾಜದ ಅಗತ್ಯ: ಹುಸೈನ್ ಸಲಫಿ

ಮಂಗಳೂರು: ಅಡ್ಯಾರ್ ಕಣ್ಣೂರಿನಲ್ಲಿ ಇಂದು ನಡೆದ ಫ್ಯಾಮಿಲಿ ಕಾನ್ಫರೆನ್ಸಿನಲ್ಲಿ ಮುಖ್ಯ ಭಾಷಣ ಮಾಡಿದ ಮೌಲವಿ ಹುಸೈನ್ ಸಲಫಿ ಶಾರ್ಜಾ ಮಾತನಾಡಿ, ಸಂತುಷ್ಟ ಕುಟುಂಬಕ್ಕೆ ವಿಶ್ವಾಸ ಪರಿಶುದ್ಧತೆಯೇ ಬುನಾದಿಯಾಗಿದೆ, ಹಾಗಾದಲ್ಲಿ ಮಾತ್ರವೇ ನೈತಿಕತೆ ಹೊಂದಿರುವ ಸಮಾಜವನ್ನು ಸೃಷ್ಟಿಸಲು ಸಾಧ್ಯ, ಹೀಗೆ ಕುಟುಂಬದಲ್ಲಿ ಒಳಿತುಂಟಾದರೆ, ಒಂದು ಉತ್ತಮ ಸಮಾಜ ನಿರ್ಮಾಣವಾಗುವುದು, ಉತ್ತಮ ಸಮಾಜ ಈ ನಾಡಿಗೆ, ರಾಷ್ಟ್ರದ ಅಭಿವೃದ್ಧಿಗೆ ಅತೀ ಅಗತ್ಯ ಎಂದರು.

ಕರ್ನಾಟಕ ಸಲಫಿ ಅಸೋಸಿಯೇಶನ್ (ರಿ), ಮಂಗಳೂರು ಮತ್ತು ವಿಸ್ಡಮ್ ಇಸ್ಲಾಮಿಕ್ ಆರ್ಗನೈಝೇಷನ್ ಜಂಟಿಯಾಗಿ ಹಮ್ಮಿಕೊಂಡಿದ್ದ ಫ್ಯಾಮಿಲಿ ಕಾನ್ಫರೆನ್ಸ್‌ ನಲ್ಲಿ ಅವರು ಮಾತನಾಡುತ್ತಿದ್ದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಸ್ಪೀಕರ್ ಯು ಟಿ ಖಾದರ್ ಕೆ ಎಸ್ ಎ ಯು ಜನಪರ ಕಾರ್ಯಕ್ರಮಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಇದೇ ಸಂದರ್ಭ‌ ದ್ವಿತೀಯ ಪಿಯುಸಿಯಲ್ಲಿ ಉನ್ನತ ಅಂಕ ಗಳಿಸಿದ ಅಲ್ ಬಯಾನ್ ಕಾಲೇಜಿನ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಆರಂಭದಲ್ಲಿ ಕರ್ನಾಟಕ ಸಲಫಿ ಅಸೋಸಿಯೇಶನ್ ಇದರ ಅಧ್ಯಕ್ಷರಾದ ಡಾ. ಹಫೀಝ್ ಸ್ವಲಾಹಿ ಮಾತನಾಡುತ್ತಾ ವಕ್ಫ್ ಆಸ್ತಿಗಳಲ್ಲಿ ನಮ್ಮ ಪೂರ್ವಜರು ಮುಸ್ಲಿಂ ಸಮುದಾಯದ ಅಭಿವೃದ್ಧಿಗಾಗಿ ದಾನ ಮಾಡಿದ ಚರಾಸ್ಥಿ-ಸ್ಥಿರಾಸ್ಥಿಗಳಾಗಿವೆ. ಆದರೆ ಭಾರತೀಯ ಮನಸ್ಸುಗಳನ್ನು ಒಡೆದು ಅಧಿಕಾರದ ಗದ್ದುಗೆಯಲ್ಲಿ ಮುಂದುವರಿಯುವ ಪ್ರಯತ್ನದ ಭಾಗ ಮಾತ್ರವೇ ಆಗಿದೆ ಇಂದಿನ ನೂತನ ವಕ್ಫ್ ಆಕ್ಟ್ ಎಂದರು. ಇದನ್ನು ಕರ್ನಾಟಕ ಸಲಫಿ ಅಸೋಸಿಯೇಶನ್ ಬಲವಾಗಿ ವಿರೋಧಿಸುತ್ತದೆ. ಕುಟುಂಬ ಇಂದು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಎಂಬ ವಿಷಯದಲ್ಲಿ ಶಿಹಾಬ್ ಎಡಕ್ಕರ ಮಾತನಾಡಿದರು.

ನಂತರ ಮಾಡನಾಡಿದ ಕರ್ನಾಟಕ ಸಲಫಿ ಅಸೋಸಿಯೇಶನ್ ಇದರ ಪ್ರಧಾನ ಕಾರ್ಯದರ್ಶಿ ಯಾಸಿರ್ ಅಲ್ ಹಿಕಮಿ ಸಂಘಟನೆಯ ಮುಂದಿನ ಯೋಜನೆಗಳನ್ನು ವಿವರಿಸಿದರು.

ನಂತರ Wisdom Islamic Organisation ಇದರ ಪ್ರಧಾನ ಕಾರ್ಯದರ್ಶಿ TK ಅಶ್ರಫ್ ಮಾತನಾಡಿ ಕುಟುಂಬದಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವ ಅಗತ್ಯ ಈ ಹಿಂದೆಂದಿಗಿಂತ ಅತೀ ಹೆಚ್ಚಿನ ಅಗತ್ಯವಿದೆ ಎಂದರು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅಲ್ ಬಯಾನ್ ಅರೇಬಿಕ್ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಇಜಾಝ್ ಸ್ವಲಾಹಿ, ನಝೀರ್ ಸಲಫಿ, ಹಸೈನಾರ್ ಸ್ವಲಾಹಿ, ನಿಶಾದ್ ಸ್ವಲಾಹಿ, ಅಶ್ಫಾಕ್ ಉಳ್ಳಾಲ್, ಸೈಯದ್ ಶಾಝ್, ಮುಹಮ್ಮದ್ ಬಜಾಲ್, ಸಿರಾಜ್ ಸಜಿಪ, ಅಬ್ದುಲ್ ರಶೀದ್ ಇಂಜಿನಿ ಯರ್, ಫಿರೋಝ್ ಉಳ್ಳಾಲ್, ಹಿಂದೂಸ್ತಾನ್ ಬಾವಾ, ಕನ್ನಡ ಕುರ್'ಆನ್ ಅನುವಾದಕ ಹಂಝ ಪುತ್ತೂರು ವೇದಿಕೆಯಲ್ಲಿದ್ದರು. ಆರಂಭದಲ್ಲಿ ಅಬ್ದುಲ್ಲ ಫರ್ಹಾನ್ ಸ್ವಾಗತಿಸಿದರು. ಖಲೀಲ್ ತಲಪಾಡಿ ಧನ್ಯವಾದಗೈದರು. ಅಹ್ಮದ್ ಎಸ್ ಎಂ ಕಾರ್ಯಕ್ರಮ ನಿರೂಪಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X