Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ...

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ವತಿಯಿಂದ ಸಾಮೂಹಿಕ ವಿವಾಹ

ವಾರ್ತಾಭಾರತಿವಾರ್ತಾಭಾರತಿ10 July 2025 7:44 PM IST
share
ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ವತಿಯಿಂದ ಸಾಮೂಹಿಕ ವಿವಾಹ

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ವತಿಯಿಂದ ಆರು ಜೋಡಿಗಳ ಸಾಮೂಹಿಕ ವಿವಾಹ ಸಮಾರಂಭವು ಗುರುವಾರ ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು.

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ ಅವರ ನೇತೃತ್ವದಲ್ಲಿ ನಡೆದ ನಿಖಾಹ್ ಕಾರ್ಯಕ್ರಮದಲ್ಲಿ ಸುರಿಬೈಲ್ ದಾರುಲ್ ಅಶ್ ಅರಿಯಾ ಮೆನೇಜರ್ ಮಹಮ್ಮದಾಲಿ ಸಖಾಫಿ ಖುತುಬಾ ನೆರವೇರಿಸಿದರು. ದುವಾಃ ನೆರವೇರಿಸಿದ ಬಹುಃ ಸೈಯ್ಯದ್ ಅಬ್ದುರಹ್ಮಾನ್ ಮಸ್ ಊದ್ ಅಲ್ ಬುಖಾರಿ ಕೂರತ್ ತಂಙಳ್ ರವರು ಕೆ.ಪಿ. ಸುಲೈಮಾನ್ ಹಾಜಿ ಕನ್ಯಾನ ರವರ ಈ ಪುಣ್ಯ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಡಂಬು ಜುಮಾ ಮಸೀದಿಯ ಖತೀಬ್ ಅಬ್ದುರ್ರಹ್ಮಾನ್ ಸಅದಿ ಉಪಸ್ಥಿತರಿದ್ದರು. ವಿವಿಧ ಮಸೀದಿಗಳ ಉಸ್ತಾದರು ನಿಖಾಹ್ ನೇರವೇರಿಸಿ ಕೊಟ್ಟರು.

ಕೊಡಂಗಾಯಿ ಕಡಂಬುವಿನ ರಹಮತ್ ಅವರು ಸಾಲೆತ್ತೂರು ತಿರುಮಜೆಯ ಶರೀಫ್ ರೊಂದಿಗೆ, ಕೆದಿಲ ಬೀಟಿಗೆಯ ಫಾತಿಮತ್ ಫರ್ಝಾನ ರವರು ಚಿಕ್ಕಮಗಳೂರು ಟಿಪ್ಪು ನಗರದ ಇಮ್ರಾನ್ ಜೊತೆಗೆ, ಇಳಂತಿಲ ಅಂಡೆತ್ತಡ್ಕದ ಫಾತಿಮಾ ಸುಳ್ಯ ಜಟ್ಟಿಪಳ್ಳದ ಅಬ್ದುಲ್ ರಮ್ಸಾದ್ ಎಂಬ ವರನೊಂದಿಗೆ, ಮಿತ್ತಬಾಗಿಲು ಪೇರಾಡಿಯ ಸಂಬ್ರೀನಾ ಬೆಳ್ತಂಗಡಿ ನೆರಿಯದ ಆರಿಫ್ ಜೊತೆಗೆ, ಪೆರುವಾಯಿ ಮುಚ್ಚಿರ ಪದವಿನ ಫಾತಿಮತ್ ಶಹನಾಝ್ ಪಾವೂರು ಅಕ್ಕರ ನಗರದ ಮುಹಮ್ಮದ್ ಹರ್ಶದ್ ಜೊತೆಗೆ, ವಿಟ್ಲ ಕಡಂಬುವಿನ ರಂಸೀನಾ ಎಂಬಾಕೆಯು ವಿಟ್ಲ ಮೇಗಿನಪೇಟೆಯ ಇಲ್ಯಾಸ್ ಎಂಬ ವರನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ ರವರ ಸುಪುತ್ರ ಫೈಝಲ್, ಪ್ರಮುಖರಾದ ಬಿ.ಮಹಮ್ಮದ್ ಕುಂಞಿ ವಿಟ್ಲ, ಅಝೀಝ್ ಬೈಕಂಪಾಡಿ, ಬಿ‌.ಎ. ಶಕೂರ್ ಹಾಜಿ ಕಲ್ಲೇಗ, ಆಶ್ರಫ್ ಕಡಂಬು, ಉಬೈದುಲ್ಲಾ ಕಡಂಬು, ಜಬ್ಬಾರ್ ಪೆರ್ನೆ, ಶಕೀಲ್ ಉಡುಪಿ. ಇಮ್ತಿಯಾಝ್ ಬಂಟ್ವಾಳ, ಉಮ್ಮರ್ ಕನ್ಯಾನ, ಟಿ.ಎಚ್.ಎಂ.ಎ.ಹಮೀದ್ ಉಕ್ಕುಡ, ಹನೀಫ್ ಹಾಜಿ ಉದಯ ಕಲ್ಲೇಗ, ಎಂ ಎಸ್ ಮುಹಮ್ಮದ್, ಬಶೀರ್ ಹಾಜಿ ಕಬಕ, ಇಬ್ರಾಹಿಂ ಬಾವ, ಮುಹಮ್ಮದ್ ಇಕ್ಬಾಲ್, ವಿ.ಎ.ರಶೀದ್ ವಿಟ್ಲ, ಶಾಫಿ ಕಡಂಬು, ನಿಸಾರ್ ಕಡಂಬು, ನಶ್ವಿ ಕಡಂಬು, ವಿ.ಕೆ.ಇಸ್ಮಾಯಿಲ್ ಹಾಜಿ ಬದ್ರಿಯಾ ಮೊದಲಾದವರು ಉಪಸ್ಥಿತರಿದ್ದರು.

ಹಮೀದ್ ಗೋಳ್ತಮಜಲು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X