Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪದವು ಸಹಕಾರಿ ಸಂಘದ ಗುಮಾಸ್ತ...

ಪದವು ಸಹಕಾರಿ ಸಂಘದ ಗುಮಾಸ್ತ ನಗ-ನಗದಿನೊಂದಿಗೆ ಪರಾರಿ ಪ್ರಕರಣ: ಸಮರ್ಪಕ ತನಿಖೆಗೆ ಸುದರ್ಶನ ಜೈನ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 July 2025 10:41 PM IST
share
ಪದವು ಸಹಕಾರಿ ಸಂಘದ ಗುಮಾಸ್ತ ನಗ-ನಗದಿನೊಂದಿಗೆ ಪರಾರಿ ಪ್ರಕರಣ: ಸಮರ್ಪಕ ತನಿಖೆಗೆ ಸುದರ್ಶನ ಜೈನ್ ಆಗ್ರಹ

ಮಂಗಳೂರು: ಶಕ್ತಿನಗರದ ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಗುಮಾಸ್ತನೊಬ್ಬ 6.5 ಕೆ.ಜಿ. ಬಂಗಾರ ಮತ್ತು ನಗದಿನೊಂದಿಗೆ ಪರಾರಿಯಾದ ಪ್ರಕರಣದ ಬಗ್ಗೆ ಪೊಲೀಸರು ಮತ್ತು ಸಹಕಾರಿ ಇಲಾಖೆ ಸಮರ್ಪಕ ತನಿಖೆ ನಡೆಸುವಂತೆ ದ.ಕ. ಜಿಲ್ಲಾ ಕಾಂಗ್ರೆಸ್ ಸಹಕಾರಿ ಸಮಿತಿಯ ಅಧ್ಯಕ್ಷ ಸುದರ್ಶನ್ ಜೈನ್ ಒತ್ತಾಯಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಕರಣ ನಡೆದು ಒಂದು ತಿಂಗಳು ಕಳೆದರೂ, ತೊಂದರೆ ಗೊಳಗಾದ ಸದಸ್ಯರಿಗೆ ಪರಿಹಾರ ಸಿಕ್ಕಿಲ್ಲ. ಸಂಘದ ಮೇಲೆ ವಿಶ್ವಾಸವಿರಿಸಿ ಚಿನ್ನವಿಟ್ಟಿರುವ ಗ್ರಾಹಕರ ಹಿತಕಾಯಬೇಕಾಗಿರುವುದು ಆಡಳಿತ ಮಂಡಳಿ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಸಹಕಾರಿ ಸಂಘದಲ್ಲಿ ನಡೆದಿರುವ ಈ ಅವ್ಯವಹಾರ , ಹಗಲು ದರೋಡೆ ಪ್ರಕರಣದಿಂದಾಗಿ ಸಹಕಾರಿ ಸಂಘಗಳ ಬಗ್ಗೆ ಜನಸಾಮಾನ್ಯರು ನಂಬಿಕೆ ಮತ್ತು ವಿಶ್ವಾಸ ಕಳೆದುಕೊಳ್ಳುವಂತಾಗಿದೆ. ದ.ಕ. ಸಂಘದಲ್ಲಿ ಜನರು ಸಹಕಾರಿ ಸಂಘಗಳ ಬಗ್ಗೆ ವಿಶ್ವಾಸ ಕಳೆದುಕೊಂಡು ಅವರು ಇಟ್ಟಿರುವ ನಗ-ನಗದನ್ನು ಹಿಂಪಡೆ ಯತೊಡಗಿದರೆ, ದ.ಕ. ಜಿಲ್ಲೆಯಲ್ಲಿ ಹಲವು ಸಹಕಾರಿ ಸಂಘಗಳ ಭವಿಷ್ಯ ಮಸುಕಾಗಬಹುದು ಎಂದು ಎಚ್ಚರಿಸಿದರು.

ಪದವು ಸಹಕಾರಿ ಸಂಘದಲ್ಲಿ ಠೇವಣಿ, ಚಿನ್ನ ಅಡವಿಟ್ಟು ತೊಂದರೆಗೊಳಗಾದವರಿಗೆ 15 ದಿನಗಳಲ್ಲಿ ಪರಿಹಾರ ಒದಗಿಸಲು ಆಡಳಿತ ಸಮಿತಿ ಮತ್ತು ಸಿಇಒ ಗಮನ ಹರಿಸಬೇಕು ಎಂದರು.

ಪದವು ಸಹಕಾರಿ ಸಂಘದ ಶಾಖಾ ಕಚೇರಿಯಲ್ಲಿ ಬಡ ಮತ್ತು ಮಧ್ಯಮವರ್ಗದವರು ಅಡವಿರಿಸಿದ ಬಂಗಾರ ಮತ್ತು ಠೇವಣಿಯ ದುರುಪಯೋಗಕ್ಕೆ ನಗದು ಗುಮಾಸ್ತನಿಗೆ ಅವಕಾಶ ನೀಡಿದ ಮತ್ತು ಕರ್ತವ್ಯ ಲೋಪ ಎಸಗಿದ ಶಾಖಾ ಪ್ರಬಂಧಕರು ಕೂಡಾ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಪ್ರಕರಣದಲ್ಲಿ ಮಹಿಳಾ ಸಿಬ್ಬಂದಿ ಒಬ್ಬರೂ ಶಾಮೀಲಾಗಿದ್ದಾರೆ ಎಂದು ಸಂಘದ ಮಾಜಿ ಉಪಾಧ್ಯಕ್ಷ ಸುಧಾಕರ ಜೋಗಿ ಆರೋಪಿಸಿದರು.

ನಗನಗದನ್ನು ದೋಚಿದ ಪ್ರಕರಣದ ಬಗ್ಗೆ ಪೊಲೀಸರಿಗೆ ಕಾರ್ಯನಿರ್ವಹಣಾಧಿಕಾರಿ ದೂರು ನೀಡುವ ಬದಲು, ಪ್ರಕರಣದಲ್ಲಿ ಶಾಮೀಲಾಗಿರುವ ಗುಮಾನಿ ಹೊಂದಿರುವ ಶಾಖಾ ಪ್ರಬಂಧಕರು ದೂರು ನೀಡಿರು ವುದು ನಾನಾ ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಶಾಖಾ ಪ್ರಬಂಧಕರನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಸುಧಾಕರ ಜೋಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಸದಸ್ಯೆ ಶಂಪಾ ಎಸ್, ಕಾಂಗ್ರೆಸ್ ಧುರೀಣರಾದ ಯಶವಂತ ಪ್ರಭು, ಪ್ರೇಮಾ ಬಳ್ಳಾಲ್‌ಬಾಗ್, ಗಿರೀಶ್ ಶೆಟ್ಟಿ, ಉದಯ ಆಚಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X