Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಲ್ಕಿ| ಪಕ್ಷಿಕೆರೆಯಲ್ಲಿ ಕೊಲೆ ಪ್ರಕರಣ:...

ಮುಲ್ಕಿ| ಪಕ್ಷಿಕೆರೆಯಲ್ಲಿ ಕೊಲೆ ಪ್ರಕರಣ: ಕಾರ್ತಿಕ್ ಭಟ್ ತಾಯಿ, ಸಹೋದರಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ11 Nov 2024 7:28 PM IST
share
ಮುಲ್ಕಿ| ಪಕ್ಷಿಕೆರೆಯಲ್ಲಿ ಕೊಲೆ ಪ್ರಕರಣ: ಕಾರ್ತಿಕ್ ಭಟ್ ತಾಯಿ, ಸಹೋದರಿಯ ಬಂಧನ

ಮುಲ್ಕಿ: ಪಕ್ಷಿಕೆರೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕಾರ್ತಿಕ್ ಭಟ್ ಎಂಬಾತನ ತಾಯಿ ಹಾಗೂ ಸಹೋದರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶ್ಯಾಮಲಾ ಭಟ್ (61) ಹಾಗೂ ಸುರತ್ಕಲ್ ಬಾಳ ನಿವಾಸಿ ಕಣ್ಮಣಿ ರಾವ್ (36) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಅವರ ವಿರುದ್ಧ ಕಾರ್ತಿಕ್ ಭಟ್‌ನ ಪತ್ನಿಯ ತಾಯಿ ನೀಡಿದ ದೂರಿನಂತೆ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾ ಗಿದ್ದು, ಇಬ್ಬರನ್ನು ಮುಲ್ಕಿ ಪೊಲೀಸರು ಬಂಧಿಸಿ ಮೂಡುಬಿದಿರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್(32) ತನ್ನ ಪತ್ನಿ ಪ್ರಿಯಾಂಕ(28), ಮಗು ಹೃದಯ್ (4) ಅವರನ್ನು ಹತ್ಯೆಗೈದು ತಾನೂ ರೈಲಿನಡಿ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದನು. ಕಾರ್ತಿಕ್ ಭಟ್‌ನ ನಾಲ್ಕು ಪುಟಗಳ ಡೆತ್ ನೋಟ್ ನಲ್ಲಿ ತಾಯಿ ಶ್ಯಾಮಲಾ ಹಾಗೂ ಅಕ್ಕ ಕಣ್ಮಣಿಯನ್ನು ಪ್ರಸ್ತಾಪ ಮಾಡಿ ತಮಗೆ ತೊಂದರೆ ಕೊಟ್ಟಿದ್ದಾರೆ ಎಂದು ಹೇಳಿದ್ದಾನೆ.

ಕೆಲ ವರ್ಷಗಳ ಹಿಂದೆ ಕಾರ್ತಿಕ್ ಭಟ್ ನ ಅಕ್ಕ ಕಣ್ಮಣಿ ಹಾಗೂ ಬಾವ ಪಕ್ಷಿಕೆರೆಯ ರೆಸಿಡೆನ್ಸಿಯೊಂದರಲ್ಲಿ ವಾಸವಾಗಿದ್ದರು. ಈ ಅಪಾರ್ಟ್ಮೆಂಟ್ ನಲ್ಲಿ ಕಣ್ಮಣಿ, ತಂದೆ ಜನಾರ್ದನ್ ಭಟ್ ಹಾಗೂ ತಾಯಿ ಶ್ಯಾಮಲಾ ಜೊತೆಗೆ ಸಹೋದರ ಕಾರ್ತಿಕ್ ಭಟ್ ಹಾಗೂ ಕುಟುಂಬ ವಾಸವಾಗಿದ್ದರು.

ಕಾರ್ತಿಕ್ ಭಟ್ ನೈಜೀರಿಯಾದಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿ ಕೆಲಸ ಬಿಟ್ಟು ಬಂದ ಬಳಿಕ ಕಾರ್ತಿಕ್ ಭಟ್ ಊರಿನಲ್ಲಿ ಸರಿಯಾದ ಕೆಲಸ ಸಿಗದೆ ಆರ್ಥಿಕ ಮುಗ್ಗಟ್ಟಿನಿಂದ ಮತ್ತು ಆನ್ಲೈನ್ ಆಟದಿಂದ ನಷ್ಟ ಅನುಭವಿಸಿದ್ದ ಎಂದು ತಿಳಿದುಬಂದಿದೆ. ಈ ನಡುವೆ ಕಣ್ಮಣಿ ಭಟ್, ಕಾರ್ತಿಕ್ ಭಟ್ ಹಾಗೂ ಆತನ ಪತ್ನಿ ಸಮೇತ ಮನೆಯಿಂದ ಹೊರ ಹಾಕುವ ಯತ್ನದ ಬಗ್ಗೆ ತಾಯಿ ಜೊತೆ ಪ್ಲಾನ್ ಮಾಡಿದ್ದಳು ಎನ್ನಲಾಗಿದೆ. ಇದರಿಂದ ಬೇಸತ್ತ ಕಾರ್ತಿಕ್ ಭಟ್ ಏಕಾಏಕಿ ತನ್ನ ಪತ್ನಿ ಹಾಗೂ ಮಗುವನ್ನು ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಪೊಲೀಸರು ಶಂಕಿಸಿದ್ದು, ಡೆತ್ ನೋಟ್ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X