Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು: ಸಮಸ್ತ ಉಲಮಾ ಮುಶಾವರದಿಂದ...

ಪುತ್ತೂರು: ಸಮಸ್ತ ಉಲಮಾ ಮುಶಾವರದಿಂದ 'ಗ್ರಾಂಡ್ ಮೀಲಾದ್ ಮಜ್ಲಿಸ್'

ವಾರ್ತಾಭಾರತಿವಾರ್ತಾಭಾರತಿ9 Sept 2024 7:04 PM IST
share
ಪುತ್ತೂರು: ಸಮಸ್ತ ಉಲಮಾ ಮುಶಾವರದಿಂದ ಗ್ರಾಂಡ್ ಮೀಲಾದ್ ಮಜ್ಲಿಸ್

ಪುತ್ತೂರು: ಸಮಸ್ತ ಉಲಮಾ ಮುಶಾವರ ಪುತ್ತೂರು ತಾಲೂಕು ಘಟಕದ ವತಿಯಿಂದ ಪುತ್ತೂರಿನ ಬದ್ರಿಯಾ ಮದ್ರಸ ಸಭಾಂಗಣದಲ್ಲಿ ರವಿವಾರ 'ಗ್ರಾಂಡ್ ಮೀಲಾದ್ ಮಜ್ಲಿಸ್' ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಕೇಂದ್ರ ಜುಮ್ಮಾ ಮಸೀದಿಯ ಮುದರ್ರಿಸ್ ಅಹ್ಮದ್ ಪೂಕೋಯ ತಂಙಳ್ ಅವರು ಮಾತನಾಡಿ ಪುತ್ತೂರು ಜಂಯಿಯ್ಯತ್ತುಲ್ ಉಲಮಾ ಘಟಕವು ಧಾರ್ಮಿಕವಾಗಿ ಜನರಿಗೆ ಸಮರ್ಥ ನೇತೃತ್ವ ವಹಿಸುತ್ತಿದೆ. ಇಂದಿನ ಕೆಲ ಯುವಕರು ಸೋಶಿಯಲ್ ಮೀಡಿಯಾದ ಪ್ರಭಾವಕ್ಕೆ ಒಳಗಾಗಿ ತಾವು ನಡೆದು ಬಂದ ಪಾರಂಪರ್ಯ ಮೌಲ್ಯಗಳನ್ನು ತಿರಸ್ಕರಿಸಿ ಇತರ ವಿಚಾರಧಾರೆಗಳತ್ತ ಆಕರ್ಷಿತರಾಗಿ ಬದುಕು ಬರಡಾಗಿಸುತ್ತಿರುವುದು ಕಂಡು ಬರುತ್ತಿದೆ. ಎಳೆಯ ಪ್ರಾಯದಲ್ಲೇ ಮಕ್ಕಳ ಹೃದಯದಲ್ಲಿ ಪ್ರವಾದಿ ಪ್ರೇಮ ಬೆಳೆಸಲು ಮೀಲಾದ್ ಆಚರಣೆ ಉಪಯುಕ್ತವಾಗುತ್ತದೆ. ಪ್ರವಾದಿ ಪ್ರೇಮ ಹೃದಯಕ್ಕಿಳಿದರೆ ಮತ್ತೆ ಅಂತಹ ಮಕ್ಕಳು ಮಾದಕ ಡ್ರಗ್ಸ್ ವ್ಯಸನಕ್ಕೆ ಬಲಿಯಾಗುವುದಿಲ್ಲ ಎಂದರು.

ಮಾಡನೂರು ಸಂಸ್ಥೆಯ ಅಡ್ವಕೇಟ್ ಹನೀಫ್, ಅರಸಿಮಕ್ಕಿ ಸಂಸ್ಥೆಯ ಗೌರವಾಧ್ಯಕ್ಷ ಎಸ್ ಬಿ ದಾರಿಮಿ ಉಪ್ಪಿನಂಗಡಿ ಮಾತನಾಡಿ ಪ್ರವಾದಿ ಚಿಂತನೆಯನ್ನು ಬೆಳೆಸುವಲ್ಲಿ ಇಂತಹ ಆಧ್ಯಾತ್ಮಿಕ ಕಾರ್ಯಕ್ರಮಗಳು ಅಗತ್ಯವಾಗಿದೆ ಎಂದರು.

ಸಯ್ಯಿದ್ ಯಹ್ಯಾ ತಂಙಳ್ ಪೋಲ್ಯ, ಮುಹಮ್ಮದ್ ತಂಙಳ್ ಸಾಲ್ಮರ, ಉಮರ್ ಮುಸ್ಲಿಯಾರ್ ನಂಜೆ, ಇಸ್ಮಾಯಿಲ್ ದಾರಿಮಿ ದೇಲಂಪಾಡಿ, ಇರ್ಷಾದ್ ಪೈಝಿ ಮುಕ್ವೆ, ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಆಝಾದ್, ನಿಕಟಪೂರ್ವ ಅಧ್ಯಕ್ಷ ಎಲ್ ಟಿ ರಝಾಕ್ ಹಾಜಿ, ಅಬ್ಬಾಸ್ ಮದನಿ ಪುತ್ತೂರು, ಕೆ ಪಿ ಮುಹಮ್ಮದ್ ಹಾಜಿ, ಹಸೈನಾರ್ ಹಾಜಿ ಸಿಟಿಬಜಾರ, ಕಲ್ಲಗ ಅಶ್ರಫ್, ಸಿರಾಜುದ್ದೀನ್ ಪೈಝಿ, ಉಮರ್ ಪೈಝಿ, ಇಬ್ರಾಹಿಂ ದಾರಿಮಿ ಮಾಡನ್ನೂರು, ಶಾಫಿ ಇರ್ಫಾನಿ ಕಲ್ಲಗ, ರಶೀದ್ ರಹ್ಮಾನಿ ಪರ್ಲಡ್ಕ, ಅಬೂಬಕರ್ ಮುಲಾರ್, ಹಾಜಿ ಅಬ್ದುಲ್ ಅಝೀಝ್ ಬಪ್ಪಳಿಗೆ, ಕರೀಂ ದಾರಿಮಿ ಕುಂಬ್ರ, ಯಾಕೂಬ್ ದಾರಿಮಿ ಮತ್ತಿತರರು ಉಪಸ್ಥಿತರಿದ್ದರು.

ಸಾಲ್ಮರ ಉಮರ್ ದಾರಿಮಿ ಪ್ರಸ್ತಾವನೆ ಗೈದರು.ಪ್ರಧಾನ ಕಾರ್ಯದರ್ಶಿ ಸಂಪ್ಯ ಉಸ್ತಾದ್ ಸ್ವಾಗತಿಸಿದರು.

Tags

Puttur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X