Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು: ಅತ್ಯಾಚಾರ ಪ್ರಕರಣ; ಆರೋಪಿಯ...

ಪುತ್ತೂರು: ಅತ್ಯಾಚಾರ ಪ್ರಕರಣ; ಆರೋಪಿಯ ಬಂಧನವಾಗದಿದ್ದರೆ ರಾಮಸೇನೆಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 July 2025 2:39 PM IST
share
ಪುತ್ತೂರು: ಅತ್ಯಾಚಾರ ಪ್ರಕರಣ; ಆರೋಪಿಯ ಬಂಧನವಾಗದಿದ್ದರೆ ರಾಮಸೇನೆಯಿಂದ ಪ್ರತಿಭಟನೆ

ಕಡಬ, ಜು.03. ಪುತ್ತೂರಿನಲ್ಲಿ ರಾಜಕೀಯ ವ್ಯಕ್ತಿಯ ಪುತ್ರನೋರ್ವ ತನ್ನ ಸಹಪಾಠಿಯನ್ನು ಅತ್ಯಾಚಾರಗೈದು ಮದುವೆಯಾಗಲು ನಿರಾಕರಿಸಿರುವುದನ್ನು ಖಂಡಿಸಿರುವ ರಾಮಸೇನಾ ಪುತ್ತೂರು ಸಂಘಟನೆಯು ಆರೋಪಿಯನ್ನು ಬಂಧಿಸದಿದ್ದಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಗುರುವಾರದಂದು ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಮಸೇನಾ ಪುತ್ತೂರು ಜಿಲ್ಲಾಧ್ಯಕ್ಷ ಗೋಪಾಲ ನಾಯ್ಕ್ ಮೇಲಿನಮನೆ ಮಾತನಾಡಿ, ಪುತ್ತೂರು ನಗರಸಭಾ ಸದಸ್ಯ, ವಾಸ್ತುತಜ್ಞ ಪಿ.ಜಿ. ಜಗನ್ನಿವಾಸ ರಾವ್ ಅವರ ಮಗನ ಅತ್ಯಾಚಾರಗೈದು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುವ ಘಟನೆ ನಿಜಕ್ಕೂ ನಾಚಿಗೇಡಿನ ಸಂಗತಿಯಾಗಿದ್ದು, ಮಾತನಾಡಬೇಕಾದ ಸಂಘಟನೆಯವರು ಮೌನವಹಿಸಿರುವುದು ವಿಪರ್ಯಾಸವಾಗಿದೆ ಎಂದು.

ರಾಮಸೇನೆಯು ಘಟನೆಯನ್ನು ಉಗ್ರವಾಗಿ ಖಂಡಿಸುವುದಲ್ಲದೆ, ಆರೋಪಿಯನ್ನು ಕೂಡಲೇ ಬಂಧಿಸಿ ಕಾನೂನು ರೀತಿಯಲ್ಲಿ ತಕ್ಕ ಶಿಕ್ಷೆ ನೀಡಬೇಕು. ಪ್ರತಿಷ್ಠಿತ ವ್ಯಕ್ತಿ ಎನಿಸಿಕೊಂಡವನಿಂದ ಅನ್ಯಾಯವಾಗಿದ್ದರೂ ಈ ಬಗ್ಗೆ ಹಿಂದೂ ಸಮಾಜದ ಸಂಘಟನೆಗಳು, ಮುಖಂಡರು ಯಾಕೆ ವಿರೋಧಿಸುತ್ತಿಲ್ಲ. ಸಣ್ಣ ಸಣ್ಣ ವಿಷಯಕ್ಕೂ ಉಗ್ರ ಹೋರಾಟ ಮಾಡುವ ಹಿಂದೂ ಸಂಘಟನೆಗಳ ಮುಖಂಡರು ಈಗ ಎಲ್ಲಿ ಹೋಗಿದ್ದಾರೆ. ಒಂದು ವೇಳೆ ಆ ಹೆಣ್ಣು ಮಗಳಿಗೆ ಇತರ ಧರ್ಮದವರಿಂದ ಅನ್ಯಾಯ ಆಗುತ್ತಿದ್ದರೆ ಸುಮ್ಮನೆ ಇರುತ್ತಿದ್ದರೇ ಎಂದು ಪ್ರಶ್ನಿಸಿದರು.

ಹಿಂದೂ ಸಮಾಜದ ಹೆಣ್ಣು ಮಗಳಿಗೆ ಅನ್ಯಾಯ ಆದಾಗ (ಅನ್ಯಾಯ ಮಾಡಿದವನು ಯಾವನೇ ಆಗಿರಲಿ) ನ್ಯಾಯ ಒದಗಿಸಿ ಕೊಡಬೇಕಾಗಿರುವುದು ಇವರ ಧರ್ಮವಲ್ಲವೇ. ಇಂದು ಆ ಹೆಣ್ಣು ಮಗಳ ತಾಯಿ ಬೀದಿಗೆ ಬಂದು ನ್ಯಾಯ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ದೂರದ ದೆಹಲಿಯಲ್ಲಿ ಅತ್ಯಾಚಾರ ಆದಾಗ ಇಲ್ಲಿ ಆಕಾಶವೇ ಕಳಚಿ ಬಿದ್ದ ಹಾಗೆ ಮಾಡುವ ಪ್ರತಿಭಟಿಸುವ ನಾಯಕರು ಈಗ ಎಲ್ಲಿಗೆ ಹೋಗಿದ್ದಾರೆ. ಇದು ಹಿಂದೂ ಧರ್ಮಕ್ಕೆ ಮಾಡಿರುವ ದ್ರೋಹವಾಗಿದ್ದು, ಪೋಲಿಸ್ ಇಲಾಖೆ ಕೂಡಲೇ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಆ ಹೆಣ್ಣು ಮಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ರಾಮಸೇನೆ ವತಿಯಿಂದ ಆಗ್ರಹಿಸುತ್ತಿದ್ದೇವೆ. ಇಲ್ಲದಿದ್ದರೆ ಸಮಾನ ಮನಸ್ಕರೊಂದಿಗೆ ಸೇರಿ ಪ್ರತಿಭಟನೆ ಮಾಡಲಿದ್ದೇವೆ ಎಂದು ಎಚ್ಚರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಶಶಿಧರ್ ದೇವಸ್ಯ ಉಪಸ್ಥಿತರಿದ್ದರು

Tags

PutturRape caseRama Sena
share
ವಾರ್ತಾಭಾರತಿ
ವಾರ್ತಾಭಾರತಿ
Next Story
X