Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭೀಮದಲ್ಲಿ ವರಮಹಾಲಕ್ಷ್ಮೀ ಹಬ್ಬದ ವಿಶೇಷ...

ಭೀಮದಲ್ಲಿ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಆಫರ್

ವಾರ್ತಾಭಾರತಿವಾರ್ತಾಭಾರತಿ5 Aug 2025 10:14 PM IST
share
ಭೀಮದಲ್ಲಿ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಆಫರ್

ಮಂಗಳೂರು, ಆ.5: ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ 2025ರ ಅಗಸ್ಟ್ 1ರಿಂದ ಆಗಸ್ಟ್ 17ರ ರವರೆಗೆ ಭೀಮದ ಎಲ್ಲಾ ಮಳಿಗೆಗಳು ಹಾಗೂ ಆನ್‌ಲೈನ್‌ನಲ್ಲಿ ಚಿನ್ನ ಮತ್ತು ಬೆಳ್ಳಿ, ವಜ್ರ ಆಭರಣಗಳ ಖರೀದಿಯಲ್ಲಿ ವಿಶೇಷ ರಿಯಾಯತಿ ಲಭ್ಯವಿರುತ್ತದೆ.

ಭೀಮ ಶುಭ ವರಮಹಾಲಕ್ಷ್ಮೀ ಯು ಗ್ರಾಹಕರಿಗೆ ಚಿನ್ನ ಮತ್ತು ಬೆಳ್ಳಿಯ ದರಗಳ ಮೇಲೆ ಶೇ 10ವರೆಗೆ ರಿಯಾಯಿತಿ ಯನ್ನು ನೀಡುತ್ತಿದೆ. ಹೀಗಾಗಿ ಇವುಗಳ ಮೇಲೆ ಹೂಡಿಕೆ ಮಾಡಲು ಇದು ಒಂದು ಸುವರ್ಣ ಅವಕಾಶವಾಗಿದೆ. ವಜ್ರಪ್ರಿಯರಿಗಾಗಿ ಭೀಮ ವಜ್ರದ ಆಭರಣಗಳ ಪ್ರತಿ ಕ್ಯಾರೆಟ್ ಮೇಲೆ ಫ್ಲಾಟ್ 7,000 ರಿಯಾಯಿತಿ ನೀಡುತ್ತಿದೆ ಮತ್ತು ಚಿನ್ನದ ದರಗಳ ಮೇಲೆ ಫ್ಲಾಟ್ ಶೇ 10ರಷ್ಟು ರಿಯಾಯಿತಿಯನ್ನು ನೀಡುತ್ತಿದೆ ಎಂದು ಪ್ರಕಟನೆ ತಿಳಿಸಿದೆ.

ಆನ್‌ಲೈನ್‌ನಲ್ಲಿ ಶಾಪಿಂಗ್ ಮಾಡಲು ಇಚ್ಚಿಸುವ ಗ್ರಾಹಕರಿಗೆ. ಚಿನ್ನ ಮತ್ತು ಬೆಳ್ಳಿಯ ದರಗಳ ಮೇಲೆ ಫ್ಲಾಟ್ ಶೇ 10ರಷ್ಟು ರಿಯಾಯತಿಯ ಜೊತೆಗೆ ಮೇಕಿಂಗ್ ಚಾರ್ಜ್‌ನ ಮೇಲೆ ಶೇ 20ರಷ್ಟು ರಿಯಾಯಿತಿ ಸಿಗುತ್ತದೆ. ವಜ್ರದ ಮೌಲ್ಯದ ಮೇಲೆ ಹೆಚ್ಚಿನ ಶೇ 20ರಷ್ಟು ರಿಯಾಯಿತಿಯ ಜೊತೆಗೆ ಚಿನ್ನದ ದರಗಳ ಮೇಲೆ ಶೇ 10ರಷ್ಟು ರಿಯಾಯಿತಿ ಲಭ್ಯವಿದೆ. ಅಷ್ಟೇ ಅಲ್ಲ. ಪ್ರತಿ 50, 000 ರೂಪಾಯಿ ಬೆಲೆಯ ಖರೀದಿಯ ಮೇಲೆ ಗ್ರಾಹಕರಿಗೆ 1,000 ರೂಪಾಯಿ ರಿಯಾಯಿತಿ ಸಹ ಸಿಗಲಿದೆ.

ಒಂದು ಶತಮಾನದಷ್ಟು ದೀರ್ಘ ಪರಂಪರೆಯನ್ನು ಹೊಂದಿರುವ ಭೀಮ, ತನ್ನ ಅತ್ಯಂತ ನವಿರಾದ ಕಲೆಗಾರಿಕೆ, ಕರಕುಶಲತೆ ಮತ್ತು ನವೀನ ವಿನ್ಯಾಸಗಳಿಗೆ ಬಹಳಷ್ಟು ಹೆಸರುವಾಸಿಯಾಗಿದೆ. ಭೀಮ ತಯಾರಿಸುವ ಪ್ರತಿಯೊಂದು ಅಭರಣವು ಸಹ ಬ್ರ್ಯಾಂಡ್‌ನ ಪ್ರಮಾಣಿತ ಗುಣಮಟ್ಟದ ಬದ್ಧತೆಗೆ ಸಾಕ್ಷಿಯಾಗಿದೆ. ಗುಣಮಟ್ಟ ಮತ್ತು ಶುದ್ಧತೆಯನ್ನು ತಲೆತಲಾಂತರಗಳಿಂದ ಕಾಪಾಡಿಕೊಂಡು ಬಂದಿರುವ ಭೀಮ, ಆಭರಣದ ಉದ್ಯಮದಲ್ಲಿ ವಿಶ್ವಾಸಾರ್ಹ ಹೆಸರಿನ ಜೊತೆಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ ಮತ್ತು ನಿರಂತರವಾಗಿ ತನ್ನ ಗ್ರಾಹಕರ ನಿಷ್ಠೆ ಮತ್ತು ಪ್ರಶಂಸೆಗೆ ಪಾತ್ರವಾಗಿದೆ ಎಂದು ಭೀಮ ಗೋಲ್ಡ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X