Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್‌: ಸಮುದ್ರದಲ್ಲಿ ಮುಳುಗಿ ಮೂವರು...

ಸುರತ್ಕಲ್‌: ಸಮುದ್ರದಲ್ಲಿ ಮುಳುಗಿ ಮೂವರು ಯುವಕರು ಮೃತ್ಯು

ಸ್ಥಳೀಯ ಮೀನುಗಾರರಿಂದ ಓರ್ವನ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ8 Jan 2025 5:06 PM IST
share
ಸುರತ್ಕಲ್‌: ಸಮುದ್ರದಲ್ಲಿ ಮುಳುಗಿ ಮೂವರು ಯುವಕರು ಮೃತ್ಯು

ಸುರತ್ಕಲ್‌: ಈಜಲು ಸಮುದ್ರಕ್ಕೆ ಇಳಿದಿದ್ದ ನಾಲ್ವರು ಯುವಕರ ಪೈಕಿ ಮೂವರು ನೀರುಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಬುಧವಾರ ವರದಿಯಾಗಿದೆ.

ಮೃತರನ್ನು ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಶಿವಲಿಂಗಪ್ಪ ಎಂಬವರ ಪುತ್ರ ಮಂಜುನಾಥ್ ಎಸ್ (31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್, ಬೆಂಗಳೂರು ಜೆ.ಪಿ. ನಗರ ನಿವಾಸಿ ಸತ್ಯವೇಲು (30) ಎಂದು ತಿಳಿದು ಬಂದಿದ್ದು, ಬೀದರ್ ಜಿಲ್ಲೆ ಹಂಗಾರಗಾ ನಿವಾಸಿ ವಿಶ್ವಂಬರ್ ಎಂಬವರ ಮಗ ಪರಮೇಶ್ವರ್‌ (30) ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಪೈಕಿ ಶಿವಕುಮಾರ್, ಸತ್ಯವೇಲು ಮತ್ತು ಮಂಜುನಾಥ್ ಅವರ ಮೃತದೇಹ ಜೆಟ್ಟಿಯ ಬಲಭಾಗದ ಮೂಲೆಯಲ್ಲಿ ಪತ್ತೆಯಾಗಿದೆ. ಮೃತದೇಹಗಳನ್ನು ನಗರದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ನಾಲ್ವರು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್‌ ಕಾಲೇಜಿನ ಹಳೆ ವಿದ್ಯಾರ್ಥಿಗಳಾಗಿದ್ದು, ಎಲ್ಲರೂ ಸ್ನೇಹಿತರಾಗಿ ದ್ದರು. ಮಂಜುನಾಥ್ ಮತ್ತು ಸತ್ಯವೇಲು ಇವರು ಕಂಪ್ಯೂಟರ್‌ ಸೈನ್ಸ್‌ ಪಧವೀದರರಾಗಿದ್ದು, ಸತ್ಯವೇಲು ಅವರು ಅಮ್ಪೆನೊಲ್‌ (Ampenol) ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದರು. ಶಿವಕುಮಾರ್ ಮತ್ತು ಪರಮೇಶ್ವರ್ ಇಲೆಕ್ಟ್ರಾನಿಕ್ಸ್‌ ಮತ್ತು ಕಮ್ಯೂನಿಕೇಷನ್‌ ವಿಭಾಗದಲ್ಲಿ ಪಧವೀದರರಾಗಿದ್ದು, ಶಿವಕುಮಾರ್, ಮಂಜುನಾಥ್ ಮತ್ತು ಪರಮೇಶ್ವರ್ ಕೆಲಸಕ್ಕಾಗಿ ಹುಡುಕುತ್ತಿದ್ದರು ಎಂದು ತಿಳಿದು ಬಂದಿದೆ.

ಇವರು ಮಂಗಳವಾರ ರಾತ್ರಿ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರು ಪ್ರವಾಸಕ್ಕೆಂದು ಮಂಗಳೂರಿಗೆ ಬಂದಿದ್ದರು. ಮಧ್ಯಾಹ್ನದ 12:30ರ ವೇಳೆಗೆ ಕುಳಾಯಿಜೆಟ್ಟಿ ಬಳಿಯ ಸಮುದ್ರ ಕಿನಾರೆಗೆ ಬಂದು ಸಮುದ್ರಕ್ಕೆ ಇಳಿದು ಆಡುತ್ತಿದ್ದರು. ಈ ವೇಳೆ ಸಮುದ್ರದ ಆಳ ತಿಳಿಯದೇ ನಾಲ್ವರು ಸಮುದ್ರ ಪಾಲಾಗಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಗಮನಿಸುತ್ತಿದ್ದ ಸ್ಥಳೀಯ ಮೀನುಗಾರರು ತಕ್ಷಣ ನಾಲ್ವರ ರಕ್ಷಣೆಗೆ ಮುಂದಾದರಾದರೂ ಅಷ್ಟರಲ್ಲಾಗಲೇ ಶಿವಕುಮಾರ್, ಸತ್ಯವೇಲು ಮತ್ತು ಮಂಜುನಾಥ್ ನೀರು ಪಾಲಾಗಿದ್ದರು. ಪರಮೇಶ್ವರ್‌ ನನ್ನು ರಕ್ಷಿಸಿ ತಕ್ಷಣ ಆತನನ್ನು ನಗರದ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸುರತ್ಕಲ್‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮಹಜರು ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X