Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್| ಎಂಆರ್‌ಪಿಎಲ್‌ನ ಚಿಮಿಣಿಯಿಂದ...

ಸುರತ್ಕಲ್| ಎಂಆರ್‌ಪಿಎಲ್‌ನ ಚಿಮಿಣಿಯಿಂದ ಭಾರೀ ಸದ್ದು ಸಹಿತ ಬೆಂಕಿ; ಆತಂಕಕ್ಕೀಡಾದ ಗ್ರಾಮಸ್ಥರು

ವಾರ್ತಾಭಾರತಿವಾರ್ತಾಭಾರತಿ19 July 2026 10:05 PM IST
share
ಸುರತ್ಕಲ್| ಎಂಆರ್‌ಪಿಎಲ್‌ನ ಚಿಮಿಣಿಯಿಂದ ಭಾರೀ ಸದ್ದು ಸಹಿತ ಬೆಂಕಿ; ಆತಂಕಕ್ಕೀಡಾದ ಗ್ರಾಮಸ್ಥರು

ಸುರತ್ಕಲ್:‌ ಎಂಆರ್‌ಪಿಎಲ್‌ನ ಚಿಮಿಣಿಯಿಂದ ಭಾರೀ ಸದ್ದು ಸಹಿತ ಬೆಂಕಿ ಉಗುಳಿದ ಪರಿಣಾಮ ಗ್ರಾಮಸ್ಥರು ಆತಂಕಕ್ಕೀಡಾದ ಘಟನೆ ರವಿವಾರ ರಾತ್ರಿ ವರದಿಯಾಗಿದೆ.

ಇಂದು ರಾತ್ರಿ ಏಕಾಏಕಿ ಚಿಮಿಣಿಯೊಂದರಲ್ಲಿ ಭಾರೀ ಸದ್ದಿನೊಂದಿಗೆ ಬೆಂಕಿ ಉಗುಳಿದೆ. ಇದರಿಂದ ಜೋಕಟ್ಟೆ ಪರಿಸರದಲ್ಲಿ ಭಾರೀ ಹೊಗೆ ಹಾಗೂ ದುರ್ನಾತ ಬೀರುತ್ತಿತ್ತು. ಘಟನೆಯಿಂದ ಜನರು ಆತಂಕಕ್ಕೆ ಒಳಗಾಗು‌ ವಂತಾಯಿತು.

ಪ್ರತಿ ಮಳೆಗಾಲದಲ್ಲೂ ಇಂತಹಾ ಘಟನೆಗಳು ನಡೆಯುತ್ತಿರುತ್ತವೆ. ಆದರೆ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಬೆಂಕಿ, ಸದ್ದು, ಹೊಗೆ ಸಹಿತ ದುರ್ನಾತ ಬೀರುತ್ತಿದೆ. ಎಂ.ಆರ್‌.ಪಿ.ಎಲ್‌.ಗೆ ಇಲ್ಲಿನ ಜನ ಸಾಮಾನ್ಯರ ಮೇಲೆ ಕಾಳಜಿಯೇ ಇಲ್ಲ. ಕೇವಲ ಅವರು ಕಂಪೆನಿಯ ಲಾಭವಷ್ಟೇ ನೋಡುತ್ತಿದ್ದಾರೆ. ಒಳಗೆ ಪ್ರೊಜೆಕ್ಟ್‌ ನಡೆಯುತ್ತಿದ್ದು, ಅಲ್ಲಿ ಉಳಿದಿರುವ ತ್ಯಾಜ್ಯ ಕೇಮಿಕಲ್‌ ಗಳನ್ನು ಬೆಂಕಿಕೊಟ್ಟು ಈ ರೀತಿ ಬಿಡಲಾಗುತ್ತಿದೆ. ಇದೇ ವಿಚಾರವಾಗಿ ಸಂಸ್ಥೆಯ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದಾಗ, ಅವರು ಏನೂ ನಡೆದೇ ಇಲ್ಲ ಎಂಬಂತೆ ಪ್ರತಿಕ್ರಿಯೆ ನೀಡುತ್ತಿ ದ್ದಾರೆ ಎಂದು ಜೋಕಟ್ಟೆ ಹೋರಾಟ ಸಮಿತಿಯ ಪದಾಧಿಕಾರಿ ಹಾಗೂ ಜೋಕಟ್ಟೆ ಗ್ರಾಮ ಪಂಚಾಯತ್‌ ಸದಸ್ಯ ಅಬೂಬಕರ್‌ ಬಾವ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏಕಾಏಕಿ ಬೃಹದಾಕಾರದ ಬೆಂಕಿ, ದಟ್ಟಹೊಗೆ, ಸದ್ದು ಏಕಕಾಲದಲ್ಲಿ ಕಾಣಿಸಿಕೊಂಡಿದ್ದು, ಇದು ಜೋಕಟ್ಟೆಯಿಂದ ದೂರದಲ್ಲಿರುವ ಸುರತ್ಕಲ್‌ ವರೆಗೂ ಗೋಚರಿಸುತ್ತಿತ್ತು. ಇದರಿಂದಾಗಿ ಜನರು ಹೆದರಿದ್ದಾರೆ. ಸಂಸ್ಥೆಗಳು ಈ ಬಗ್ಗೆ ಯಾರಿಗೂ ಸ್ಪಷ್ಟನೆ ನೀಡುತ್ತಿಲ್ಲ. ಜನವಸತಿ ಪ್ರದೇಶದಲ್ಲಿ ಇರುವ ಕಂಪೆನಿ ಬೇಜವಾಬ್ದಾರಿ ಪ್ರದರ್ಶಿಸುವುದು ಸರಿ ಯಲ್ಲ. ಕಂಪೆನಿ ಅಥವಾ ಜಿಲ್ಲಾಡಳಿತ ಈ ಬಗ್ಗೆ ಜನರಿಗೆ ಸ್ಪಷ್ಟನೆ ನೀಡುವ ಕೆಲಸ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ ಹಾಗೂ ಜೋಕಟ್ಟೆ ನಾಗರೀಕ ಹೋರಾಟ ಸಮಿತಿಯ ಸಂಚಾಲಕ ಮುನೀರ್‌ ಕಾಟಿಪಳ್ಳ ಆಗ್ರಹಿಸಿದ್ದಾರೆ.

ಎಂಆರ್‌ಪಿಎಲ್‌ ಚಿಮಿಣಿಯಿಂದ ಭಾರೀ ಸದ್ದಿನೊಂದಿಗೆ ಉಗುಳುತ್ತಿರುವ ಬೆಂಕಿ, ದಟ್ಟ ಹೊಗೆ ಹಾಗೂ ದುರ್ನಾತದ ಬಗ್ಗೆ ʼವಾರ್ತಾಭಾರತಿʼ ಎಂಆರ್‌ಪಿಎಲ್‌ ಅಧಿಕಾರಿ ಸುಧಾಕರ್‌ ಅವರನ್ನು ದೂರವಾಣಿ ಮೂಲಕ ಹಲವು ಬಾರಿ ಸಂಪರ್ಕಿಸಿದರೂ ಅವರು ಕರೆ ಸ್ವೀಕರಿಸಿಲ್ಲ.

"ಎಂಆರ್‌ಪಿಎಲ್‌ ನಮ್ಮ ಊರಿಗೆ ಬಂದಾಗಿನಿಂದ ನಮಗೆ ಕಷ್ಟ ತಪ್ಪಿಲ್ಲ. ಇವರ ಇಂತಹಾ ಕೃತ್ಯಗಳಿಂದಾಗಿ ಇಲ್ಲಿನ ಬಹುತೇಕರು ಅಸ್ತಮಾ, ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್‌ ನಂತಹಾ ರೋಗಗಳಿಂದ ಬಳಲುವಂತಾಗಿದೆ. ಎಂಆರ್‌ಪಿಎಲ್‌ ನಮ್ಮ ಜಮೀನುಗಳನ್ನು ಪಡೆದುಕೊಂಡು ರೋಗಗಳನ್ನಷ್ಟೇ ನೀಡಿದೆ".

-ಅಬೂಬಕರ್‌ ಬಾವ

Tags

SuratkalFireMRPLloud noisevillagepanic
share
ವಾರ್ತಾಭಾರತಿ
ವಾರ್ತಾಭಾರತಿ
Next Story
X