Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ : ಆ.15ರಂದು "ವಫಾ ಗೋಲ್ಡ್...

ಸುರತ್ಕಲ್ : ಆ.15ರಂದು "ವಫಾ ಗೋಲ್ಡ್ ಆ್ಯಂಡ್ ಡೈಮಂಡ್ಸ್"ನ ನೂತನ ಮಳಿಗೆ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ13 Aug 2025 10:01 PM IST
share
ಸುರತ್ಕಲ್ : ಆ.15ರಂದು ವಫಾ ಗೋಲ್ಡ್ ಆ್ಯಂಡ್ ಡೈಮಂಡ್ಸ್ನ ನೂತನ ಮಳಿಗೆ ಶುಭಾರಂಭ

ಸುರತ್ಕಲ್ : ಪೀಠೋಪಕರಣಗಳು ಮತ್ತು ಬೃಹತ್ ವಾಣಿಜ್ಯ ಮತ್ತು ವಸತಿ ಸಮುಚ್ಚಯಗಳ ನಿರ್ಮಾಣದಲ್ಲಿ ಅಂತರ್ ರಾಜ್ಯದಲ್ಲೇ ಜನಪ್ರೀಯತೆ ಪಡೆದಿರುವ ವಫಾ ಎಂಟರ್‌ಪ್ರೈಸಸ್ ನ ನೂತನ ಉದ್ದಿಮೆ "ವಫಾ ಗೋಲ್ಡ್ ಆ್ಯಂಡ್ ಡೈಮಂಡ್ಸ್ "ನ ನೂತನ ಮಳಿಗೆಯು ಆ.15ರ ಸಂಜೆ 4 ಗಂಟೆಗೆ ಸುರತ್ಕಲ್‌ನ ಕೃಷ್ಣಾಪುರದಲ್ಲಿರುವ ಎಚ್‌ಎನ್ ಜಿಸಿ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ.

ಸುರತ್ಕಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮ್ಯಾನೇಜರ್ ಅಬ್ದುಲ್ ಖಾದರ್ ಅವರು, ಸಮಾರಂಭದಲ್ಲಿ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ನಾಸೀರ್ ಲಕ್ಕಿ ಸ್ಟಾರ್, ಕೋಸ್ಟಲ್ ವುಡ್‌ ಜನಪ್ರೀಯ ಕಲಾವಿದ ಅರವಿಂದ್ ಬೋಳಾರ್, ರಾಜೀವ ಗಾಂಧಿ ಯೂನಿವರ್ಸಿಟಿಯ ಹೆಲ್ತ್ ಸೈನ್ಸ್ ನ ಸದಸ್ಯ ಯು.ಟಿ. ಇಫ್ತಿಕಾರ್, ಸ್ಥಳೀಯ ಧಾರ್ಮಿಕ, ಸಾಮಾಜಿಕ, ರಾಜಕೀಯ ನೇತಾರರು ಭಾಗವಹಿಸಲಿದ್ದಾರೆ ಎಂದರು.

ಸಂಸ್ಥೆಯ ಆಫರ್ ಗಳ‌ ಬಗ್ಗೆ ಮಾಹಿತಿ ನೀಡಿದ ಮಾಧ್ಯಮ ವಕ್ತಾರ ಜುನೈದ್ ಅವರು, ಉದ್ಘಾಟನೆಯಂದು 'ವಿಸಿಟ್ ಆ್ಯಂಡ್ ವಿನ್ ' ಎಂಬ ವಿನೂತನ ಸ್ಪರ್ಧೆ ಆಯೋಜಿಸಲಾಗಿದ್ದು, ಲಕ್ಕಿ ಡ್ರಾ ಮೂಲಕ ಇಬ್ಬರು ಅದೃಷ್ಟಶಾಲಿಗಳಿಗೆ ಚಿನ್ನದ ಉಡುಗೊರೆ ನೀಡಲಾಗುವುದು‌.‌ ಅದೇ ರೀತಿ ಗ್ರಾಹಕರಿಗಾಗಿ 'ಪರ್ಚೇಸ್‌ ಆ್ಯಂಡ್ ವಿನ್‌' ಅದೃಷ್ಟ ಕೂಪನ್‌ ಮೂಲಕ ಇಬ್ಬರು ಅದೃಷ್ಟಶಾಲಿ ಗ್ರಾಹಕರಿಗೆ ಚಿನ್ನದ ಉಡುಗೊರೆ ನೀಡಲಾಗುವುದು ಎಂದರು.

ಅಲ್ಲದೆ, ಸಂಸ್ಥೆಯಲ್ಲಿ ಆಗಸ್ಟ್ ನಿಂದ ನವೆಂಬರ್ ವರೆಗಿನ‌ ಮೂರು ತಿಂಗಳು ನಿರಂತರ ಆಫರ್ ಗಳಿರಲಿವೆ.‌ ಮದುವೆ ಸಮಾರಂಭಗಳಿಗಾಗಿ ಅಡ್ವಾನ್ಸ್‌ ಗೋಲ್ಡ್, ಸ್ವರ್ಣ ಬಂಧ ಎಂಬ ವಿಶೇಷ ಆಫರ್ ಗಳನ್ನು ನೀಡಲಾಗುವುದು. 11ತಿಂಗಳ ಕಾಲ ಹೂಡಿಕೆ ಮಾಡಿ ಮೇಕಿಂಗ್ ಚಾರ್ಜ್ ರಹಿತವಾಗಿ ಚಿನ್ನಾಭರಣಗಳನ್ನು ಖರೀದಿಸುವ ಉತ್ತಮ ಯೋಜನೆಯನ್ನೂ ಸಂಸ್ಥೆ ತನ್ನ ಗ್ರಾಹಕರಿಗೆ ನೀಡಲಿದೆ ಎಂದರು.

1200ಚ. ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ನೂತನ ಮಳಿಗೆಯಲ್ಲಿ ವಿಶಾಲ ಪಾರ್ಕಿಂಗ್ ವ್ಯವಸ್ಥೆ ಇದೆ. ಉತ್ತಮವಾಗಿ ವಿನ್ಯಾಸಗೊಳಿಸಲಾದ ಮದುವೆಯ ಆಭರಣಗಳು‌ ಮತ್ತು ವಜ್ರದ ಆಭರಣಗಳ, ಆ್ಯಂಟಿಕ್ ಆಭರಣಗಳ ವಿನೂತ ವಿನ್ಯಾಸದ ಸಂಗ್ರಹವು ಸಂಸ್ಥೆಯಲ್ಲಿದೆ ಎಂದು ನುಡಿದರು.

ಸುರತ್ಕಲ್ ಅಬ್ದುಲ್ ವಹ್ಹಾಬ್ ಅವರ‌ ಮಾಲಕತ್ವದ ವಫಾ ಎಂಟರ್‌ಪ್ರೈಸಸ್ ಬೈಕಂಪಾಡಿಯ ಅಂಗರಗುಂಡಿಯಲ್ಲಿ ಆರಂಭಗೊಂಡು ತಮ್ಮ ವ್ಯವಹಾರದೊಂದಿಗೆ ಸಾಮಾಜಿಕ, ಶೈಕ್ಷಣಿಕ, ಕ್ರೀಡೆ ಹಾಗೂ ಆರೋಗ್ಯ ಕ್ಷೇತ್ರದಲ್ಲೂ ಸೇವೆಯನ್ನೂ ನೀಡುತ್ತಾ ಬಂದಿದೆ.

ಬೈಕಂಪಾಡಿಯ ಅಂಗರಗುಂಡಿಯಲ್ಲಿ ವಫಾ ಎಂಟರ್‌ಪ್ರೈಸಸ್ ಹೆಸರಿನಲ್ಲಿ ಜೂನ್‌ನಲ್ಲಿ ಸ್ಥಾಪನೆಗೊಂಡಿತು. ತಮ್ಮ ವ್ಯವಹಾರದೊಂದಿಗೆ ಸಾಮಾಜಿಕ, ಶೈಕ್ಷಣಿಕ, ಕ್ರೀಡಾ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಸೇವೆಯನ್ನೂ ನೀಡುತ್ತಾ ಮನೆಮಾತಾಗಿದೆ. ಕರ್ನಾಟಕ-ಕೇರಳದ ಗಡಿಭಾಗವಾದ ತುಮಿನಾಡುವಿನಲ್ಲಿ ಫರ್ನೀಚರ್ ತಯಾರಿಕಾ ಘಟಕ ಹೊಂದಿದ್ದು, ತಮಿಳುನಾಡು, ಕೇರಳ, ಮಂಗಳೂರು, ಉಡುಪಿಯಲ್ಲಿ ತನ್ನ ವಫಾ ಪೀಟೋಪಕರಣಗಳ ಮಳಿಗೆ ಹಾಗೂ ವಫಾ ಬಿಲ್ಡರ್ ಆಂಡ್ ಡೆವಲೆಪ್ಪರ್ ಕಾರ್ಯಾಚರಿಸುತ್ತಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವಫಾ ಗೋಲ್ಡ್ ಆ್ಯಂಡ್ ಡೈಮಂಡ್ ಉಸ್ತುವಾರಿ ಮುಹಮ್ಮದ್ ರಾಝಿಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X