Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತಲಪಾಡಿ ಕೆ.ಸಿ.ರೋಡ್: ಸಹಕಾರಿ ಸಂಘದಿಂದ...

ತಲಪಾಡಿ ಕೆ.ಸಿ.ರೋಡ್: ಸಹಕಾರಿ ಸಂಘದಿಂದ ನಗನಗದು ದರೋಡೆ

ಬಂದೂಕು, ತಲವಾರು ತೋರಿಸಿ ಗೋಣಿಗಳಲ್ಲಿ ನಗನಗದು ದೋಚಿ ಪರಾರಿಯಾದ ತಂಡ

ವಾರ್ತಾಭಾರತಿವಾರ್ತಾಭಾರತಿ17 Jan 2025 3:17 PM IST
share
ತಲಪಾಡಿ ಕೆ.ಸಿ.ರೋಡ್: ಸಹಕಾರಿ ಸಂಘದಿಂದ ನಗನಗದು ದರೋಡೆ

ಉಳ್ಳಾಲ: ಕೋಟೆಕಾರ್ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಗೆ ನುಗ್ಗಿದ ದರೋಡೆಕೋರರು ಸಿಬ್ಬಂದಿಯನ್ನು ಬೆದರಿಸಿ ಭಾರೀ ಪ್ರಮಾಣದ ನಗ-ನಗದು ದರೋಡೆಗೈದು ಪರಾರಿಯಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ.

ಕಾರೊಂದರಲ್ಲಿ ಬಂದ ಐವರು ಮುಸುಕುಧಾರಿಗಳ ತಂಡ ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ಈ ದರೋಡೆ ನಡೆಸಿದೆ.

ದರೋಡೆಕೋರರು ಬ್ಯಾಂಕಿನಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿ ಹಾಗೂ ಓರ್ವ ಪುರುಷ ಸಿಬ್ಬಂದಿ ಮತ್ತೋರ್ವ ಸಿಸಿಟಿವಿ ದುರಸ್ತಿಗೆ ಬಂದಿದ್ದ ಟೆಕ್ನಿಷಿಯನ್ ಅವರಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿದ್ದಾರೆ. ಬಳಿಕ ಬ್ಯಾಂಕ್ ಲಾಕರ್ ನಲ್ಲಿದ್ದ ಕೋಟ್ಯಂತರ ರೂ. ಮೌಲ್ಯದ ಚಿನ್ನ ಹಾಗೂ ಲಕ್ಷಾಂತರ ರೂ. ನಗದು ದೋಚಿ ಕಾರಿನಲ್ಲಿ ಪರಾರಿಯಾಗಿದ್ದಾರೆ.

ಓಡಿಬಂದ ವಿದ್ಯಾರ್ಥಿಗಳು

ಬ್ಯಾಂಕ್ ಸಿಬ್ಬಂದಿಯ ಬೊಬ್ಬೆ ಕೇಳಿ ಬ್ಯಾಂಕ್ ಕೆಳಗಿನ ಬೇಕರಿಯಲ್ಲಿದ್ದ ವಿದ್ಯಾರ್ಥಿಗಳು ಮೊದಲ ಮಹಡಿಯಲ್ಲಿರುವ ಬ್ಯಾಂಕಿನತ್ತ ಓಡಿದ್ದಾರೆ. ಈ ವೇಳೆ ದರೋಡೆಕೋರರು ವಿದ್ಯಾರ್ಥಿಗಳನ್ನು ಬೆದರಿಸಿದ್ದಾರೆ. ಪ್ರತ್ಯಕ್ಷದರ್ಶಿ ವಿದ್ಯಾರ್ಥಿಗಳಲ್ಲಿ ಆಗಂತುಕರು ಕನ್ನಡದಲ್ಲಿ ಮಾತನಾಡಿದ್ದರೆ, ಬ್ಯಾಂಕ್ ಸಿಬ್ಬಂದಿ ಜೊತೆ ಹಿಂದಿ ಭಾಷೆಯಲ್ಲಿ ಸಂಭಾಷಣೆ ನಡೆಸಿದ್ದರು ಎಂದು ತಿಳಿದುಬಂದಿದೆ.

ಇಂದು ಬ್ಯಾಂಕಿನ ಸಿಸಿಟಿವಿ ಕ್ಯಾಮರಾ ದುರಸ್ತಿಗೆಂದು ತಂತ್ರಜ್ಞರೊಬ್ಬರು ಆಗಮಿಸಿದ್ದರು. ಸಿಸಿಟಿವಿ ತಂತ್ರಜ್ಞರ ಬೆರಳಿನಲ್ಲಿದ್ದ ಉಂಗುರವನ್ನುಕೂಡಾ ಬಲಾತ್ಕಾರವಾಗಿ ದೋಚಿರುವ ದರೋಡೆಕೋರರು ಬ್ಯಾಂಕ್ ಲಾಕರ್ ನಿಂದ ದೋಚಿದ ಚಿನ್ನ ಹಾಗೂ ನಗದನ್ನು ಗೋಣಿಯಲ್ಲಿ ತುಂಬಿಸಿ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಧಾನಸಭಾಧ್ಯಕ್ಷರ ಭೇಟಿ

ಕೃತ್ಯ ಸ್ಥಳಕ್ಕೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ ನೀಡಿ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಅಲ್ಲದೆ ಎಸಿಪಿಯಿಂದ ತನಿಖೆಯ ವಿವರವನ್ನು ಪಡೆದರು. ದರೋಡೆಕೋರರ ಶೀಘ್ರ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಘಟನಾ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಉಳ್ಳಾಲ ಪೊಲೀಸರ ತಂಡ ಭೇಟಿ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X