Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತೊಕ್ಕೊಟ್ಟು: 'ಸಾಗರ್ ಸಿಲ್ಕ್ಸ್ ಆ್ಯಂಡ್...

ತೊಕ್ಕೊಟ್ಟು: 'ಸಾಗರ್ ಸಿಲ್ಕ್ಸ್ ಆ್ಯಂಡ್ ಸಾರೀಸ್'ನ ನೂತನ ಮಳಿಗೆ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ16 Feb 2025 2:01 PM IST
share
ತೊಕ್ಕೊಟ್ಟು: ಸಾಗರ್ ಸಿಲ್ಕ್ಸ್ ಆ್ಯಂಡ್ ಸಾರೀಸ್ನ ನೂತನ ಮಳಿಗೆ ಶುಭಾರಂಭ

ಮಂಗಳೂರು, ಫೆ.16: ತೊಕ್ಕೊಟ್ಟು ಜಂಕ್ಷನ್ನಲ್ಲಿ 'ಸಾಗರ್ ಸಿಲ್ಕ್ಸ್ ಆ್ಯಂಡ್ ಸಾರೀಸ್'ನ ನೂತನ ಮಳಿಗೆಯು ರವಿವಾರ ಬೆಳಗ್ಗೆ ಶುಭಾರಂಭಗೊಂಡಿತು.

ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ನೂತನ ಮಳಿಗೆಯನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಆಗಿನ್ನೂ ಅಭಿವೃದ್ಧಿ ಹೊಂದದ ತೊಕ್ಕೊಟ್ಟುವಿನಲ್ಲಿ ಧೈರ್ಯದಿಂದ ವಸ್ತುಗಳ ಮಳಿಗೆಯನ್ನು ಆರಂಭಿಸಿದ್ದ ಇಸ್ಮಾಯೀಲ್ ಗ್ರಾಹಕರ ವಿಶ್ವಾಸಗೊಳಿಸುವ ಮೂಲಕ ಈ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. 200ಕ್ಕೂ ಅಧಿಕ ಮಂದಿಗೆ ಉದ್ಯೋಗ ನೀಡಿ ಅವರ ಕುಟುಂಬದ ಬಾಳು ಬೆಳಗಿಸಿರುವುದು ಶ್ಲಾಘನೀಯ ಎಂದರು.

ಅತ್ಯಂತ ತಾಳ್ಮೆಯಿಂದ ಗ್ರಾಹಕರ ಜೊತೆ ವ್ಯವಹರಿಸಿ ಅವರ ಪ್ರೀತಿ, ವಿಶ್ವಾಸ ಗಳಿಸುವುದು ಸಣ್ಣ ಸಂಗತಿಯಲ್ಲ. ಈವತ್ತು ಸಾಗರ್ ಬಟ್ಟೆ ಮಳಿಗೆಯು ತೊಕ್ಕೊಟ್ಟು ಪರಿಸರಕ್ಕೆ ಮಾತ್ರ ಸೀಮಿತವಾಗಿಲ್ಲ. ಕಾಸರಗೋಡು, ಮಂಗಳೂರಿಗರು ಕೂಡ ಸಾಗರ್ ಮಳಿಗೆಗೆ ಬರುವಂತಾಗಿದೆ. ಇದು ಇಸ್ಮಾಯೀಲ್ ಅವರ ವ್ಯಾಪಾರದ ಗುಟ್ಟಾಗಿದೆ. ಆ ಮೂಲಕ ಯುವ ಸಮೂಹಕ್ಕೆ ಇಸ್ಮಾಯೀಲ್ ಸ್ಫೂರ್ತಿಯಾಗಿದ್ದಾರೆ ಎಂದು ಯು.ಟಿ. ಖಾದರ್ ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ತೊಕ್ಕೊಟ್ಟು ಸೈಂಟ್ ಸೆಬೆಸ್ಟಿಯನ್ ಚರ್ಚ್ನ ಫಾ. ಸಿಪ್ರಿಯಾನ್ ಪಿಂಟೋ, ಹಿರಿಯ ಸಿವಿಲ್ ನ್ಯಾಯಾಧೀಶ ಅಬ್ದುಲ್ ಸಲೀಂ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಳ್ಳಾಲ ನಗರಸಭೆಯ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷೆ ಸಪ್ನಾ ಹರೀಶ್, ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಟಿ.ಎಸ್. ಅಬ್ದುಲ್ಲಾ, ಚಾರ್ಟಡ್ ಅಕೌಂಟೆಂಟ್ ಅಬ್ದುಲ್ ಸಮದ್, ತೊಕ್ಕೊಟ್ಟು ವರ್ತಕರ ಸಂಘದ ಅಧ್ಯಕ್ಷ ಚಂದ್ರಹಾಸ ಉಳ್ಳಾಲ್, ಕೌನ್ಸಿಲರ್ ಗಳಾದ ಬಾಝಿಲ್ ಡಿಸೋಜ, ಅಯ್ಯೂಬ್ ಮಂಚಿಲ, ವೀಣಾ ಉಳಿಯ, ಸಿಪಿಎಂ ನಾಯಕ ಕೃಷ್ಣಪ್ಪ ಸಾಲ್ಯಾನ್, ಎಸ್ಡಿಪಿಐ ದ.ಕ. ಜಿಲ್ಲಾಧ್ಯಕ್ಷ ಜಲೀಲ್ ಕೃಷ್ಣಾಪುರ, ಕೆಥೊಲಿಕ್ ಸಂಘಟನೆಯ ಮುಖಂಡ ರಾಬರ್ಟ್ ವರ್ಗೀಸ್, ಜೆಡಿಎಸ್ ಮುಖಂಡ ಹೈದರ್ ಪರ್ತಿಪ್ಪಾಡಿ, ಪತ್ರಕರ್ತ ವಿದ್ಯಾಧರ ಶೆಟ್ಟಿ, ಉದ್ಯಮಿ ರಮಾನಾಥ ಎಂ. ಕೋಟ್ಯಾನ್, ಸಿವಿಲ್ ಗುತ್ತಿಗೆದಾರ ಅನಿಲ್ ವರ್ಗಿಸ್, ಮನ್ಸೂರ್ ಅಹ್ಮದ್ ಆಝಾದ್, ನವಾಝ್ ಉಳ್ಳಾಲ್, ಮುಹಮ್ಮದ್ ಮೋನು, ಎನ್.ಎಸ್.ಕರೀಂ, ಆರ್.ಎಂ.ಸಲೀಂ ಕುಂಪಲ, ಅಸ್ಗರ್ ಡೆಕ್ಕನ್ ಪ್ಲಾಸ್ಟಿಕ್, ಬಶೀರ್ ಹಾಜಿ ಡೆಕ್ಕನ್ ಪ್ಲಾಸ್ಟಿಕ್ ಭಾಗವಹಿಸಿದ್ದರು.

ಸಾಗರ್ ಕಲೆಕ್ಷನ್ ಮಾಲಕ ಇಸ್ಮಾಯೀಲ್ ಯು.ಎ. ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಎಂ.ಸಿ.ಅಬ್ದುಲ್ ರಹ್ಮಾನ್, ಹ್ಯಾಡ್ರಿಯನ್ ವೇಗಸ್, ಫಾತಿಮಾ ಶಝಾ, ಯಶ್ಪಾಲ್ ಬಗಂಬಿಲ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿನಿ ಆಶಿಯಾ ಹುದಾ ಕಿರಾಅತ್ ಪಠಿಸಿದರು. ನಸೀರ್ ಅಹ್ಮದ್ ಸಾಮಣಿಗೆ ಸ್ವಾಗತಿಸಿದರು. ಯು.ಬಿ. ಸಲೀಂ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೋಹಿತ್ ಉಳ್ಳಾಲ ಕಾರ್ಯಕ್ರಮ ನಿರೂಪಿಸಿದರು.

*ನೂತನ ಮಳಿಗೆಯಲ್ಲಿ ಮದುವೆಯ ಎಲ್ಲಾ ವಸ್ತ್ರಗಳು ಲಭ್ಯವಿವೆ. 10 ಸಾವಿರ ರೂ.ಗಿಂತ ಅಧಿಕ ಮೌಲ್ಯದ ವಸ್ತ್ರಗಳನ್ನು ಖರೀದಿಸಿದರೆ ವಿಶೇಷ ಕೊಡುಗೆ ನೀಡಲಾಗುವುದು.1985ರಲ್ಲಿ ಆರಂಭಗೊಂಡ 'ಸಾಗರ್' ಕಂಪೆನಿಯ ಅಧೀನದಲ್ಲಿ ತೊಕ್ಕೊಟ್ಟಿನಲ್ಲಿ ಸಾಗರ್ ಕಲೆಕ್ಷನ್ ಮತ್ತು ಮಂಗಳೂರಿನ ಟೋಕಿಯೊ ಮಾರ್ಕೆಟ್ನಲ್ಲಿ ಸಾಗರ್ ವೆಡ್ಡಿಂಗ್ ಮಳಿಗೆಯು ಕಾರ್ಯಾಚರಿಸುತ್ತಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X