Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅನೈತಿಕ ಪೊಲೀಸ್ ಗಿರಿ ಯಾವುದೇ ಕಾರಣಕ್ಕೂ...

ಅನೈತಿಕ ಪೊಲೀಸ್ ಗಿರಿ ಯಾವುದೇ ಕಾರಣಕ್ಕೂ ಸಹಿಸಲ್ಲ: ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

"ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿರುವವರ ಗಡಿಪಾರಿಗೆ ಕ್ರಮ"

ವಾರ್ತಾಭಾರತಿವಾರ್ತಾಭಾರತಿ1 Aug 2023 12:46 PM IST
share
ಅನೈತಿಕ ಪೊಲೀಸ್ ಗಿರಿ ಯಾವುದೇ ಕಾರಣಕ್ಕೂ ಸಹಿಸಲ್ಲ: ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ. ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿರುವವರನ್ನು ಜಿಲ್ಲೆಯಿಂದ ಗಡೀಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಕಾನೂನನ್ನು ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು, ಭಯ ಸೃಷ್ಠಿಸುವುದು.ದಬ್ಬಾಳಿಕೆ,ದೌರ್ಜನ್ಯ ಮಾಡುವವರನ್ನು ಸಹಿಸಲು ಸಾಧ್ಯವಿಲ್ಲ.ಇದನ್ನು ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ. ಅವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರಿಗೆಸೂಚನೆ ನೀಡಿದ್ದೇನೆ ಎಂದರು.

ಜಿಲ್ಲೆಗೆ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿದೆ.ವಿದ್ಯಾರ್ಥಿಗಳಿಗೆ ಮಂಗಳೂರಿನಲ್ಲಿ ವಿದ್ಯಾರ್ಜನೆ ಮಾಡಲು ಭಯ ಆಗುತ್ತಿದೆ. ಅಡ್ಮಿಷನ್ ಆಗಿದೆ ಕಾಲೇಜಿಗೆ ಹೋಗಲು ಭಯ ಆಗುತ್ತಿದೆ ಅಂತಾ ವಿದ್ಯಾರ್ಥಿಗಳು ನನಗೆ ಹೇಳುತ್ತಿದ್ದಾರೆ. ಭಯ ಪಡಬೇಡಿ ಅಂತಾ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದೇನೆ ಎಂದು ಹೇಳಿದರು.

ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ಈ ಕೆಲಸ ನಡೆಯುತ್ತಿದೆ.ಈ ಕೆಲಸಕ್ಕೆ ಮತೀಯವಾದಿ ಶಕ್ತಿಗಳು ಸೇರಿಕೊಳ್ಳುತ್ತಿದೆ. ಇಂತಹ ಕ್ರಿಮಿನಲ್ ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆಯೇ ?ಬಿಜೆಪಿಗೆ ಜಿಲ್ಲೆಯಲ್ಲಿ ಸಾಮರಸ್ಯ ಇರೋದು ಬೇಡವಾ?ಬಿಜೆಪಿ ಜಿಲ್ಲೆಯ ಶಾಂತಿಗೆ ಸಹಕಾರವನ್ನು ನೀಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X