Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ರೇಂಜ್ ಸೈಯದ್ ಮದನಿ ಎಸ್‌ಜೆಎಂ...

ಉಳ್ಳಾಲ ರೇಂಜ್ ಸೈಯದ್ ಮದನಿ ಎಸ್‌ಜೆಎಂ ರೇಂಜ್ ಕಾನ್ಫರೆನ್ಸ್

ವಾರ್ತಾಭಾರತಿವಾರ್ತಾಭಾರತಿ11 Nov 2025 10:11 PM IST
share
ಉಳ್ಳಾಲ ರೇಂಜ್ ಸೈಯದ್ ಮದನಿ ಎಸ್‌ಜೆಎಂ ರೇಂಜ್ ಕಾನ್ಫರೆನ್ಸ್

ಉಳ್ಳಾಲ,ನ.11: ಸೈಯದ್ ಮದನಿ ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲ ರೇಂಜ್ ಆಶ್ರಯದಲ್ಲಿ ಕಲ್ಲಾಪು ಸೇವಂತಿಗುಡ್ಡೆಯ ವಿಖಾಯತುಲ್ ಇಸ್ಲಾಂ ಮದ್ರಸ ಸಭಾಭವನದಲ್ಲಿ ರೇಂಜ್ ಕಾನ್ಫರೆನ್ಸ್ ನಡೆಯಿತು.

ಮುಕ್ಕಚೇರಿ ಮದ್ರಸದ ಮುಅಲ್ಲಿಂ ಶರೀಫ್ ಬಾಖವಿ ದುಆಗೈದರು. ತೋಟ ಮದ್ರಸ ಮುಅಲ್ಲಿಂ ಮುಸ್ತಫ ಸಅದಿ ಕಿರಾಅತ್ ಪಠಿಸಿದರು. ಸೇವಂತಿಗುಡ್ಡೆ ಮಸೀದಿಯ ಇಮಾಂ ಅಬ್ದುಲ್ ಹಕೀಂ ಮದನಿ ಸಭೆಯನ್ನು ಉದ್ಘಾಟಿಸಿದರು. ಯೂನುಸ್ ಇಮ್ದಾದಿ ಅಲ್‌ಫುರ್ಖಾನಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸೈಯದ್ ಮದನಿ ಅರೆಬಿಕ್ ಎಜುಕೇಶನಲ್ ಟ್ರಸ್ಟ್ ಮುಫತ್ತಿಸ್ ಹುಸೈನ್ ಸಅದಿ ಹೊಸ್ಮಾರ್, ಸುಂದರಭಾಗ್ ಮದ್ರಸದ ಸದರ್ ಮುಅಲ್ಲಿಂ ಕೆ. ಎಂ. ಮುಹಿಯುದ್ದೀನ್ ಮದನಿ, ಸೇವಂತಿಗುಡ್ಡೆ ಜಮಾಅತ್ ಅಧ್ಯಕ್ಷ ಶಮೀರ್ ಸೇವಂತಿಗುಡ್ಡೆ, ಮದ್ರಸದ ಸಂಚಾಲಕ ಜಾಬಿರ್ ಕಲ್ಲಾಪು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪ್ರಧಾನ ಕಾರ್ಯದರ್ಶಿ ತೌಸೀಫ್ ಸೇವಂತಿಗುಡ್ಡೆ, ಸದಸ್ಯರಾದ ಮುಹಮ್ಮದ್, ಫಾರೂಕ್ ಮತ್ತು ಅಬೂಬಕರ್ ಜೆಪ್ಪು, ಅರ್ಶದ್, ಆಸಿಫ್ ಕೆರೆಬೈಲು, ನಿಸಾರ್, ಖಲೀಲ್ ಮೇಲಗುಡ್ಡೆ ಭಾಗವಹಿಸಿದರು.

ಮಾರ್ಗತಲೆ ಮದ್ರಸದ ಸದರ್ ಮುಅಲ್ಲಿಂ ಜಮಾಲ್ ಮದನಿ ತರಗತಿ ನಡೆಸಿದರು. ಮುಕ್ಕಚೇರಿ ಅಲ್ ಮುಬಾರಕ್ ಮದ್ರಸದ ಸದರ್ ಮುಅಲ್ಲಿಂ ವಿ.ಕೆ. ಅಬ್ದುರ‌್ರಹ್ಮಾನ್ ಸಖಾಫಿ ಕಿತಾಬ್ ಪರಿಚಯ ಮಾಡಿದರು. ಅಳೇಕಲ ನಜಾತುಸ್ಸಿಬಿಯಾನ್ ಮದ್ರಸದ ಮುಅಲ್ಲಿಂ ನಿಝಾಂ ಅಮಾನಿ ಅರಬಿ ಭಾಷಾ ದಿನ ಎಂಬ ವಿಷಯದಲ್ಲಿ ಪ್ರಬಂಧ ಮಂಡಿಸಿದರು.

ಕಾರ್ಯಕ್ರಮದಲ್ಲಿ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ಕ್ವಿಝ್ ಮಾಸ್ಟರ್ ವಿ.ಎ.ಮುಹಮ್ಮದ್ ಸಖಾಫಿ ಕ್ವಿಝ್ ಸ್ಪರ್ಧೆ ನಡೆಸಿದರು. ಜಾಬಿರ್ ಫಾಳಿಲಿ ಸ್ಪರ್ಧೆಯಲ್ಲಿ ವಿಜೇತರಾದರು. ಇರ್ಫಾನ್ ಸಅದಿ ಮತ್ತು ತಂಡ ಪ್ರವಾದಿ (ಸ) ರವರ ಮದ್ಹ್ ಆಲಾಪಿಸಿದರು.

ರೇಂಜ್ ಪ್ರಧಾನ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಅಬ್ದುರ‌್ರಝ್ಝಾಕ್‌ ಮದನಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X