Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್ಸೆಸ್ಸೆಫ್‌ ಉಪ್ಪಿನಂಗಡಿ ಸೆಕ್ಟರ್‌ |...

ಎಸ್ಸೆಸ್ಸೆಫ್‌ ಉಪ್ಪಿನಂಗಡಿ ಸೆಕ್ಟರ್‌ | ಅಬ್ದುಲ್ ರಹ್ಮಾನ್‌ ಮರ್ಝೂಕಿ ಅಧ್ಯಕ್ಷ, ಅಬ್ದುಲ್ ರಹ್ಮಾನ್‌ ಅನ್ವರಿ ಕಾರ್ಯದರ್ಶಿಯಾಗಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ24 Jan 2025 1:12 AM IST
share
ಎಸ್ಸೆಸ್ಸೆಫ್‌ ಉಪ್ಪಿನಂಗಡಿ ಸೆಕ್ಟರ್‌ | ಅಬ್ದುಲ್ ರಹ್ಮಾನ್‌ ಮರ್ಝೂಕಿ ಅಧ್ಯಕ್ಷ, ಅಬ್ದುಲ್ ರಹ್ಮಾನ್‌ ಅನ್ವರಿ ಕಾರ್ಯದರ್ಶಿಯಾಗಿ ಆಯ್ಕೆ

ಉಪ್ಪಿನಂಗಡಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್(ಎಸ್ಸೆಸ್ಸೆಫ್‌) ಉಪ್ಪಿನಂಗಡಿ ಸೆಕ್ಟರ್‌ನ ಮಹಾಸಭೆಯು ಜ.23 (ಗುರುವಾರ)ರಂದು ನಡೆಯಿತು.

ಎಸ್ಸೆಸ್ಸೆಫ್‌ ಉಪ್ಪಿನಂಗಡಿ ಡಿವಿಷನ್ ವೀಕ್ಷಕರಾಗಿ ಶಂಶುದ್ದೀನ್ ಹಿಮಾಮಿ ಉರ್ವಲ್ ಪದವು ಅವರು ಮಹಾಸಭೆಯನ್ನು ನಿರ್ವಹಿಸಿದ್ದು, ಅಬ್ದುಲ್ ರಹ್ಮಾನ್ ಮರ್ಝೂಕಿ ಅವರು ಉದ್ಘಾಟಿಸಿದರು. ಇರ್ಷಾದ್ ಮುಯೀನಿ ತರಗತಿ ನಡೆಸಿಕೊಟ್ಟರು.

ಕಾರ್ಯದರ್ಶಿ ಅಬ್ದುಲ್ ರಹ್ಮಾನ್‌ ಅನ್ವರಿ ವರದಿ ಮಂಡಿಸಿದರು. ಎಸ್ಸೆಸ್ಸೆಫ್‌ ಉಪ್ಪಿನಂಗಡಿ ಡಿವಿಷನ್ ಅಧ್ಯಕ್ಷ ಶರೀಫ್ ಸಖಾಫಿ ಅವರ ನೇತೃತ್ವದೊಂದಿಗೆ ಎಸ್ಸೆಸ್ಸೆಫ್‌ ಉಪ್ಪಿನಂಗಡಿ ಸೆಕ್ಟರಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಮರ್ಝೂಕಿ ವಳಾಲ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಹ್ಮಾನ್ ಅನ್ವರಿ ಕರ್ವೇಲ್, ಕೋಶಾಧಿಕಾರಿಯಾಗಿ ಶಫೀಕ್ ಫಾಲಿಳಿ ಉಪ್ಪಿನಂಗಡಿ, ಉಪಾಧ್ಯಕ್ಷರಾಗಿ ಸಯ್ಯಿದ್ ಸವಾದ್ ತಂಙಳ್ ಕರ್ವೆಲ್, ದಅವಾ ಕಾರ್ಯದರ್ಶಿ ಮುಸ್ತಫಾ ಹಿರೆಬಂಡಾಡಿ, ಮಾಧ್ಯಮ ಕಾರ್ಯದರ್ಶಿ ಬಾಸಿತ್ ವಳಾಲ್, ಕ್ಯಾಂಪಸ್ ಕಾರ್ಯದರ್ಶಿ ಸುಹೈಲ್ ನೆಕ್ಕಿಲಾಡಿ, GD ಕಾರ್ಯದರ್ಶಿ ಸೀಯರ್ ಉಪ್ಪಿನಂಗಡಿ, QD ಕಾರ್ಯದರ್ಶಿ ಉಬೈದ್ ಕರ್ವೆಲ್, ರೈೆಂಬೊ ಕಾರ್ಯದರ್ಶಿ ಇರ್ಫಾನ್ ಬಿಳಿಯೂರ್, ಸಂಚಾಲಕರಾಗಿ ಶಮ್ಮಾಸ್ ಉಪ್ಪಿನಂಗಡಿ, ಸದಸ್ಯರಾಗಿ ಇರ್ಷಾದ್ ಮುಯೀನಿ ಮಠ, ಅನೀಸ್ ಕರ್ವೇಲ್, ಸುಹೈಲ್ ತಂಙಳ್, ಶೆರೀಫ್ ವಳಾಲ್, ರಾಫಿಹ್ ವಳಾಲ್, ಅಪ್ಸಲ್ ಉಪ್ಪಿನಂಗಡಿ, ಸಹಲ್ ಮಠ, ಶಮ್ಮಾಸ್ ಮಠ, ಜುನೈದ್ ಕೊಪ್ಪಳ, ಫಾಲಿಳಿ ಕೊಪ್ಪಳ, ಝಯಾನ್ ಉಪ್ಪಿನಂಗಡಿ, ಸಮಾಝ್ ಮಠ, ಜಾಹಿದ್ ಬಿಲಿಯೂರು, ಆಬಿದಾನ್ ಬಿಳಿಯೂರು ಅವರನ್ನು ಆಯ್ಕೆ ಮಾಡಲಾಗಿದೆ. ‌

ನಂತರ ನೂತನ ಕಾರ್ಯದರ್ಶಿಯಾದ ಅಬ್ದುಲ್ ರಹ್ಮಾನ್ ಅನ್ವರಿ ಅವರು ವಂದಿಸಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X