Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಹಿಳಾ ಮೀಸಲಾತಿ ಮಸೂದೆ: ಓಬಿಸಿಗಳಿಗೆ...

ಮಹಿಳಾ ಮೀಸಲಾತಿ ಮಸೂದೆ: ಓಬಿಸಿಗಳಿಗೆ ಮೀಸಲಾತಿ ನೀಡಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ26 Sept 2023 11:07 AM IST
share
ಮಹಿಳಾ ಮೀಸಲಾತಿ ಮಸೂದೆ: ಓಬಿಸಿಗಳಿಗೆ ಮೀಸಲಾತಿ ನೀಡಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಒತ್ತಾಯ

ವಿಮೆನ್ ಇಂಡಿಯಾ ಮೂವ್ಮೆಂಟ್ ಒಂದು ರಾಜಕೀಯ ಮಹಿಳಾ ಅಂಗವಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಕಾರ್ಯಾಚರಿಸುತ್ತಿರುವ ಸಂಘಟನೆಯಾಗಿದೆ. ಇದರ ಅಧ್ಯಕ್ಷೆ ಯಾಸ್ಮೀನ್ ಇಸ್ಲಾಂ ಓ.ಬಿ.ಸಿ ಗಳಿಗೆ ಮೀಸಲಾತಿ ನೀಡಬೇಕೆಂದು ಕೇಂದ್ರದ ಮಹಿಳಾ ಮೀಸಲಾತಿ ಮಸೂದೆ ಡಬ್ಲ್ಯೂ ಆರ್ ಬಿ ಅನುಮೋದನೆಗೊಂಡಿರುವ ನಿಟ್ಟಿನಲ್ಲಿ ಆಗ್ರಹಿಸಿದ್ದಾರೆ. ಪ್ರಸ್ತುತ ಶಾಸನದಲ್ಲಿ ಹಿಂದುಳಿದ ವರ್ಗ ಹಾಗೂ ಒಬಿಸಿ ಗಳಿಗೆ ಉಪಮೀಸಲಾತಿ ನೀಡದಿದ್ದಲ್ಲಿ ಓ ಬಿ ಸಿ ಮಹಿಳೆಯರು ಶಾಸನ ಸಭೆಗಳಿಗೆಪ್ರವೇಶ ಪಡೆಯಲು ಸಾಧ್ಯವಿಲ್ಲ.ಇದು ಮೀಸಲಾತಿಯ ಉದ್ದೇಶವನ್ನೇ ವಿಫಲ ಗೊಳಿಸಲಿದೆ ಎಂದು ಅವರು ಹೇಳಿದರು.

ರಾತ್ರಿ ಬೆಳಗಾಗುವುದರೊಳಗಾಗಿ ನೋಟು ನಿಷೇಧಿಸಿದ, ಸುಗ್ರೀವಾಜ್ಞೆ ಮೂಲಕ ಹಲವಾರು ಕಾಯ್ದೆಗಳನ್ನು ಜಾರಿಗೊಳಿಸಿದ ಕೇಂದ್ರ ಸರಕಾರ ಇದೀಗ ಇಚ್ಛಾಶಕ್ತಿಯ ಕೊರತೆಯ ಕಾರಣದಿಂದ ಮಾತ್ರ ಮಹಿಳಾ ಮೀಸಲಾತಿ ಕಾಯ್ದೆಯ ಜಾರಿಗೆ ವಿಳಂಬ ನೀತಿ ಅನುಸರಿಸುತ್ತಿದೆ.ಸರಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದ ಅವರು ಕಾಯ್ದೆಯನ್ನು ಬೇಷರತ್,ಶೀಘ್ರ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

ಮಹಿಳಾ ಮೀಸಲಾತಿಗೆ ಅನುಸಾರ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ 33 ಶೇಕಡಾ ಸೀಟ್ಗಳನ್ನು ನೀಡಲಾಗಿದೆ. ವಿಮೆನ್ ಇಂಡಿಯ ಮೂವ್ಮೆಂಟ್ ಇದನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ .ಏಕೆಂದರೆ ನೀತಿನಿರೂಪಣಾ ಸಮಿತಿಯಲ್ಲಿ ಮಹಿಳೆಯರ ಪಾತ್ರವೂ ಅತ್ಯವಶ್ಯಕವಾಗಿರುವುದರಿಂದ ವಿಮೆನ್ ಇಂಡಿಯ ಮೂವ್ಮೆಂಟ್ ನ ಉದ್ದೇಶವು ಅದೇ ಆಗಿರುತ್ತದೆ. ಇನ್ನು ಎಸ್ ಸಿ ,ಎಸ್ ಟಿ ಗಳಿಗೆ ಉಪ ಮೀಸಲಾತಿ ನೀಡಿ ಶೇಕಡಾ 33 ಮೀಸಲಾತಿ ನೀಡುವ ಯೋಜನೆ ನ್ಯಾಯ ಬದ್ಧವಾಗಿದೆ ಹಾಗೂ ಕೆಳ ವರ್ಗದವರಿಗೆ ಸಮಾನತೆಯ ಒಂದು ಸ್ಥಾನವನ್ನು ನೀಡುವ ಉದ್ದೇಶ ಕಂಡುಬರುತ್ತದೆ. ಏಕೆಂದರೆ ಭಾರತ ಸ್ವತಂತ್ರ ಪಡೆದು ಇಂದಿನವರೆಗೂ ಈ ವರ್ಗದಲ್ಲಿ ಗಳಿಗೆ ಸಮಾನತೆ ಒದಗಿಸುವಲ್ಲಿ ನಮ್ಮ ಶಾಸನ ವಿಫಲವಾಗಿದೆ . ಬೇಸರದ ಸಂಗತಿ ಏನೆಂದರೆ, ಒಬಿಸಿಗಳನ್ನು ಉಪಮಿಸಲಾತಿಯಿಂದ ಕೈ ಬಿಡಲಾಗಿದೆ . ಇದು ಅಸಮಾನತೆಗೆ ಕಾರಣವಾಗಿದೆ ಹಾಗೂ ಇಂತಹ ನಿರ್ಧಾರದ ಹಿಂದಿನ ಉದ್ದೇಶವೇನಿರಬಹುದು ಎಂಬುದು ಯಕ್ಷ ಪ್ರಶ್ನೆಯಾಗಿದೆ. ಆದ್ದರಿಂದ ಇಂತಹ ಒಂದು ಅಸಮಾನತೆಯನ್ನು ತಡೆಯಲು ವಿಮೆನ್ ಇಂಡಿಯ ಮೂವ್ಮೆಂಟ್ ಓಬಿಸಿ ಗಳಿಗೆ ಮಹಿಳಾ ಮೀಸಲಾತಿ ಮಸೂದೆಯ ಶೇಕಡ 33 ಮೀಸಲಾತಿಯಲ್ಲಿ ಉಪಮಿಸಲಾತಿ ನೀಡಬೇಕೆಂದು ಆಗ್ರಹಿಸುತ್ತದೆ. ನಾವು ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಆಹೋರಾತ್ರಿ ಶ್ರಮಿಸುವ ಒಂದು ಸಂಘಟನೆಯಾಗಿದ್ದು ಮಹಿಳೆಯರು ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸುವ ಉದ್ದೇಶ ನಮ್ಮದು. ಆದ್ದರಿಂದ ಕಡ್ಡಾಯವಾಗಿ ಬೇರೆ ಬೇರೆ ಹಿನ್ನೆಲೆಯಿಂದ ಬರುವ ಮಹಿಳೆಯರಲ್ಲಿ ಓಬಿಸಿ ವರ್ಗದವರನ್ನು ಸೇರಿಸಿದಾಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ ಹಾಗೂ ಇದರಿಂದ ಮಾತ್ರ ಒಂದು ದೇಶದ ಸಂಸ್ಕೃತಿ ಬೆಳೆಯಲು ಸಾಧ್ಯ.ವಿಮೆನ್ ಇಂಡಿಯ ಮೂವ್ಮೆಂಟ್ ಈ ಸರ್ಕಾರಕ್ಕೆ ನೀಡುವ ಕರೆ ಏನೆಂದರೆ ಉಪ ಮೀಸಲಾತಿ ಮಸೂದೆಯಲ್ಲಿ ಸಮಾನ ಹುದ್ದೆಗಳನ್ನು ನೀಡಿರಿ.ಇದರಿಂದ ಲಿಂಗತಾರತಮ್ಯ ನೀಗಿ ದೇಶದ ಸಂವಿಧಾನದ ಬೆಳವಣಿಗೆಯೂ ಆಗಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷೆ ಯಾಸ್ಮೀನ್ ಇಸ್ಲಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X