Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ದಾವಣಗೆರೆ | ಬಾದಾಮಿ ಚಾಲುಕ್ಯರ 1ನೇ...

ದಾವಣಗೆರೆ | ಬಾದಾಮಿ ಚಾಲುಕ್ಯರ 1ನೇ ವಿಕ್ರಮಾದಿತ್ಯನ ಕಾಲದ ಶಿಲಾಶಾಸನ ಪತ್ತೆ

ವಾರ್ತಾಭಾರತಿವಾರ್ತಾಭಾರತಿ29 April 2025 11:11 PM IST
share
ದಾವಣಗೆರೆ | ಬಾದಾಮಿ ಚಾಲುಕ್ಯರ 1ನೇ ವಿಕ್ರಮಾದಿತ್ಯನ ಕಾಲದ ಶಿಲಾಶಾಸನ ಪತ್ತೆ

ದಾವಣಗೆರೆ : ನ್ಯಾಮತಿ ತಾಲೂಕಿನ ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಒಂದನೇ ವಿಕ್ರಮಾದಿತ್ಯನ ಕಾಲದ ಶಿಲಾಶಾಸನ ಪತ್ತೆಯಾಗಿದೆ ಎಂದು ಕಮಲಾಪುರದಲ್ಲಿನ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕ ಡಾ.ಆರ್. ಶೇಜೇಶ್ವರ ತಿಳಿಸಿದ್ದಾರೆ.

ಮಾದಾಪುರ ಕೆರೆಯಲ್ಲಿ ಸ್ಥಳೀಯರು ಜೆಸಿಬಿಯಿಂದ ಮಣ್ಣನ್ನು ತೆಗೆಯುವಾಗ ಶಿಲಾ ಶಾಸನ ಪತ್ತೆಯಾಗಿದೆ. ಇಲ್ಲಿಗೆ ಪುರಾತತ್ವ ಇಲಾಖೆ ನಿರ್ದೇಶಕರು ಭೇಟಿ ನೀಡಿ ಪರಿಶೀಲಿಸಿದ ನಂತರ ಇದು ಬಾದಾಮಿ ಚಾಲುಕ್ಯರ ಶಿಲಾ ಶಾಸನ ವಾಗಿದೆ ಎಂದು ತಿಳಿದು ಬಂದಿದೆ.

ಶಾಸನವು 5 ಅಡಿ ಉದ್ದವಿದ್ದು, ಹಳೆ ಗನ್ನಡದ 17 ಸಾಲು ಶಾಸನವನ್ನು ಒಳ ಗೊಂಡಿದೆ. ಬಾದಾಮಿ ಚಾಲುಕ್ಯರ ಒಂದನೇ ವಿಕ್ರಮಾದಿತ್ಯನ ಕ್ರಿ.ಶ.654-681 ಕಾಲದ ಶಾಸನವಾಗಿದೆ. ಒಂದನೇ ವಿಕ್ರಮಾದಿತ್ಯನು ರಾಜ್ಯವಾಳುವಾಗ ಅವನ ಅಧಿಕಾರಿ ಸಿಂಘವೆಣ್ಣನು ಬಳ್ಳಾವಿ ನಾಡನ್ನು ಆಳುತ್ತಿದ್ದಾಗ ಪ್ರಜೆಗಳಿಗಾಗಿ ಊರ ಮೇಲಿನ ಕೆಲವು ತೆರಿಗೆಗಳನ್ನು ಮನ್ನಾ ಮಾಡಿರುವುದನ್ನು ಹಾಗೂ ಕೆರೆಯನ್ನು ನಿರ್ಮಿಸಿದ ಜನರಿಗೆ ಭೂಮಿಯನ್ನು ದಾನ ನೀಡಿದ್ದು, ಈ ಭೂಮಿಯು ಬಳ್ಳಾವಿ ಎಪ್ಪತ್ತರ ಒಕ್ಕ ಲುಗಳಿಗೆ ಸಲ್ಲುತ್ತೆಂದು ಉಲ್ಲೇಖಿಸಲಾಗಿದೆ.

ಈ ಶಾಸನ ಶೋಧನೆಯಿಂದ ಬಳ್ಳಾವಿ ಎಪ್ಪತ್ತು ಎಂಬ 70 ಗ್ರಾಮಳಿದ್ದ ಆಡಳಿತ ವಿಭಾಗದ ಪ್ರಾಚೀನತೆಯನ್ನು ಹಾಗೂ ಶಾಸನವು 1344 ವರ್ಷ ಗಳ ಪುರಾತನವಾದದು ಎಂದು ತಿಳಿಸುತ್ತದೆ. ಈ ಶಾಸನದ ಮುಂಭಾಗ ಹಾಗೂ ಹಿಂಭಾಗದಲ್ಲಿ ಕ್ರಿ.ಶ.17ನೇ ಶತಮಾನದಲ್ಲಿನ ಅಪೂರ್ಣ ಉಬ್ಬುಶಿಲ್ಪವಿದೆ.

ಈ ಶಾಸನ ಓದಿಕೊಟ್ಟ ಪ್ರೊ.ಶ್ರೀನಿವಾಸ ಪಾಡಿಗರ, ರಮೇಶ ಹಿರೇಜಂಬೂರು, ಕ್ಷೇತ್ರ ಕಾರ್ಯದಲ್ಲಿ ಸಹಕರಿಸಿದ ಡಾ.ರವಿಕುಮಾರ ನವಲಗುಂದ, ಮಂಜಪ್ಪ ಚುರ್ಚಿ ಗುಂಡಿ, ಮಾದಾಪುರ ಗ್ರಾಮ ಆಡಳಿತಾಧಿಕಾರಿ ವಿಶ್ವನಾಥ, ಗ್ರಾಮಸ್ಥರಾದ ಬುಜಂಗ, ವೀರೇಶ್ ಹಾಗೂ ಇತರರ ಕಾರ್ಯವನ್ನು ಪುರಾತ್ವತ ಇಲಾಖೆ ನಿರ್ದೇಶಕರು ಶ್ಲಾಘಿಸಿದ್ದಾರೆ

Tags

DavangereBadami ChalukyasinscriptionVikramaditya 1st
share
ವಾರ್ತಾಭಾರತಿ
ವಾರ್ತಾಭಾರತಿ
Next Story
X