ಗಾಣದಬೆಟ್ಟು ಶರೀಫ್

ಮಂಗಳೂರು: ಗಾಣದಬೆಟ್ಟು ನಿವಾಸಿ ಶರೀಫ್ ಗಾಣದಬೆಟ್ಟು (54) ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಪತ್ನಿ, ಒಬ್ಬ ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಮೃತರು ಅಗಲಿದ್ದಾರೆ.
*ಸೋಶಿಯಲ್ ವೆಲ್ಫೇರ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಅಬ್ದುಲ್ ಲತೀಫ್ ಕುಂಡಾಲ, ಹಮೀದ್ ಕಣ್ಣೂರು, ಸಿತಾರ್ ಮಜೀದ್ ಹಾಜಿ, ವಲಯ ಕಾಂಗ್ರೆಸ್ ಅಧ್ಯಕ್ಷ ಇ.ಕೆ. ರಫೀಕ್ ಕಣ್ಣೂರು, ವಲಯ ಎಸ್ಕೆಎಸ್ಸೆಸ್ಸೆಫ್ ಉಪಾಧ್ಯಕ್ಷ ಹಮೀದ್ ದಯಂಬು, ಪ್ರಧಾನ ಕಾರ್ಯದರ್ಶಿ ರಿಯಾಝ್ ಹರೇಕಳ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story




