ಮಂಗಳೂರು: ಉಡುಪಿ ಜಿಲ್ಲೆಯ ನೀರೆ ಬೈಲೂರು ನಿವಾಸಿ ಮತ್ತು ಬೈಲೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಹಾಗೂ ಸಿಂಡಿಕೇಟ್ ಬ್ಯಾಂಕ್ ವಿಭಾಗೀಯ ಪ್ರಭಂದಕ ದಿವಂಗತ ಎಂ. ಲಕ್ಷ್ಮಣ ರಾವ್) ಅವರ ಪತ್ನಿ ವಿಜಯಲಕ್ಷ್ಮೀ ರಾವ್ (75) ಅವರು ರವಿವಾರ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.
ಅವರು ಪುತ್ರ, ಪುತ್ರಿ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.