Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ದೇಶವನ್ನು ಮಾವೋವಾದಿ ವ್ಯವಸ್ಥೆಗೆ ನೂಕಲು...

ದೇಶವನ್ನು ಮಾವೋವಾದಿ ವ್ಯವಸ್ಥೆಗೆ ನೂಕಲು ಕಾಂಗ್ರೆಸ್ ಹೊರಟಿದೆ : ಪ್ರಹ್ಲಾದ್ ಜೋಶಿ

ವಾರ್ತಾಭಾರತಿವಾರ್ತಾಭಾರತಿ24 April 2024 6:17 PM IST
share
ದೇಶವನ್ನು ಮಾವೋವಾದಿ ವ್ಯವಸ್ಥೆಗೆ ನೂಕಲು ಕಾಂಗ್ರೆಸ್ ಹೊರಟಿದೆ : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷ ದೇಶವನ್ನು ಒಂದು ರೀತಿ ಮಾವೋವಾದಿ ವ್ಯವಸ್ಥೆಗೆ ನೂಕಲು ಹೊರಟಂತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,"ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಮತ್ತು ಆ ನಾಯಕರ ಭಾಷಣ ಕೇಳಿದರೆ ಇದು ಸ್ಪಷ್ಟವಾಗುತ್ತಿದೆ. ಮಾವೋವಾದಿ ವ್ಯವಸ್ಥೆ ಜಗತ್ತಿನಲ್ಲೆ ವಿಫಲತೆ ಕಂಡಿದೆ. ಆದರೆ, ಕಾಂಗ್ರೆಸ್ ಭಾರತದಲ್ಲಿ ಅದನ್ನು ತರಲು ಹೊರಟಂತಿದೆ. ಜನ ಎಚ್ಚರದಿಂದ ಇರಬೇಕು" ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ದೇಶದ ಎಲ್ಲ ವರ್ಗದ ಜನರ ಆಸ್ತಿ ಕಸಿದುಕೊಳ್ಳುವ ಹುನ್ನಾರ ಅದರ ಪ್ರಣಾಳಿಕೆಯಲ್ಲಿ ಇದ್ದಂತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದ ಜನರ ಆಸ್ತಿ ಸರ್ವೇ ಮಾಡುವುದಾಗಿ ಹೇಳಿದೆ. ಅಂದರೆ, ಯಾರಲ್ಲಿ 2 ಮನೆ, 2 ವಾಹನ ಇರುವುದೋ ಅವರಿಂದ ಒಂದೊಂದು ಕಸಿದುಕೊಳ್ಳುವ ಸಂಚು ಅದು ಎಂದು ಅವರು ಆರೋಪಿಸಿದರು.

ಬಡವರಿಗೆ ಏನು ಬೇಕೋ ಅದನ್ನು ಮಾಡುವುದು ಸರಕಾರದ ಕರ್ತವ್ಯ. ಆದರೆ, ಕಾಂಗ್ರೆಸ್ ಆ ನೆಪದಲ್ಲಿ ಎಲ್ಲ ವರ್ಗದವರನ್ನು ಟಾರ್ಗೆಟ್ ಮಾಡುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ದೇಶಕ್ಕೆ, ಬಡವರಿಗೆ ನಿಜವಾಗಿ ಒಳಿತು ಮಾಡಬೇಕೆಂಬ ಮನಸಿಲ್ಲ. ತುಷ್ಟೀಕರಣದ ಪರಾಕಾಷ್ಠೆ ತಲುಪಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು.

ಸಿಎಂಗೆ ನಿಜವಾದ ಕಾಳಜಿಯಿಲ್ಲ: ಸಿಎಂ ಸಿದ್ದರಾಮಯ್ಯ ಅವರಿಗೆ ನೇಹಾ ಕುಟುಂಬದ ಮೇಲೆ ನಿಜವಾದ ಕಾಳಜಿಯಿಲ್ಲ. ಇದ್ದಿದ್ದರೆ ಘಟನೆ ನಡೆದ ದಿನವೇ ನೇರವಾಗಿ ಕಾರ್ಪೊರೇಟರ್ ನಿರಂಜನ್ ಅವರಿಗೆ ಕರೆ ಮಾಡಿ ಅವರ ಧಾಟಿ, ಭಾಷೆಯಲ್ಲೆ ಸಾಂತ್ವನ, ಧೈರ್ಯ ನೀಡಿತ್ತಿದ್ದರು ಎಂದು ಅವರು ತಿಳಿಸಿದರು.

ನೇಹಾ ಮನೆಗೆ ಸಚಿವರಾದ ಸಂತೋಷ್ ಲಾಡ್, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿದಾಗಲೆ ಸಿಎಂ ಫೋನ್ ನಲ್ಲಿ ಮಾತನಾಡಬಹುದಿತ್ತು. ಆದರೆ, ಎಚ್.ಕೆ.ಪಾಟೀಲ್ ಅವರನ್ನು ಕಳಿಸಿ, ತಾವು ಫೋನ್ ನಲ್ಲಿ ಸಾಂತ್ವನ ಹೇಳಬೇಕಿತ್ತೆ? ಎಂದು ಪ್ರಶ್ನಿಸಿದ ಅವರು, ನೇಹಾ ಹತ್ಯೆ ಬಗ್ಗೆ ಹಳ್ಳಿ ಹಳ್ಳಿಗಳಲ್ಲಿ ಪ್ರತಿ ಮನೆಯ ಮಾತಾಗಿದೆ. ಸರಕಾರದ ನಡೆ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ ಎಂದರು.

Tags

CongressMaoist systemPrahlad Joshiಪ್ರಹ್ಲಾದ್ ಜೋಶಿ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X