Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. 2047ರ ವಿಕಸಿತ ಭಾರತ ನಿರ್ಮಾಣಕ್ಕೆ...

2047ರ ವಿಕಸಿತ ಭಾರತ ನಿರ್ಮಾಣಕ್ಕೆ ಕಾರ್ಮಿಕರ ಕೊಡುಗೆ ಅಗತ್ಯ : ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ1 May 2026 3:12 PM IST
share
2047ರ ವಿಕಸಿತ ಭಾರತ ನಿರ್ಮಾಣಕ್ಕೆ ಕಾರ್ಮಿಕರ ಕೊಡುಗೆ ಅಗತ್ಯ : ಶೋಭಾ ಕರಂದ್ಲಾಜೆ
ಇಎಸ್ಐ, ಇಪಿಎಫ್ಒ ​​ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶಗಳ ವಿತರಣೆ

ಹುಬ್ಬಳ್ಳಿ: ದೇಶದಲ್ಲಿ ಉದ್ಯೋಗದಾತರು ಹಾಗೂ ಉದ್ಯೋಗಿಗಳು ಪರಸ್ಪರ ಉತ್ತಮ ಸಂಬಂಧ ಹೊಂದಿರಬೇಕು. ಕೆಲಸ ಕೊಡುವವರು ಮತ್ತು ಕೆಲಸ ಮಾಡುವವರು ಇದ್ದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. 2047ರೊಳಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ಮಾಡಲು ಕಾರ್ಮಿಕರು ಅಭೂತಪೂರ್ವ ಕೊಡುಗೆ ನೀಡಬೇಕು ಎಂದು ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಗೋಕುಲ ರಸ್ತೆಯ ಹೆಬಸೂರ ಭವನದಲ್ಲಿ ಕಾರ್ಮಿಕರ ರಾಜ್ಯ ವಿಮಾ ನಿಗಮ (ESIC) ವತಿಯಿಂದ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಕಾರ್ಮಿಕರ ಚಿಂತನೆ ಬದಲಾಗಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ಒಂದು ಕಾಲದಲ್ಲಿ ಕಾರ್ಮಿಕರಾಗಿದ್ದರು ಎಂದು ಉಲ್ಲೇಖಿಸಿದರು.

ಲೇಬರ್ ಕೋಡ್ ಜಾರಿಗೆ ಒತ್ತು :

ಬ್ರಿಟಿಷರ ಕಾಲದ ಕಾನೂನುಗಳು ಇನ್ನೂ ದೇಶದಲ್ಲಿವೆ. ಭಾರತೀಯರಿಗೆ ಭಾರತೀಯತೆ ಇರುವ ಕಾನೂನುಗಳು ಬೇಕು. ಅದಕ್ಕಾಗಿ ಹೊಸ ಲೇಬರ್ ಕೋಡ್ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.

ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ, ಎಲ್ಲಾ ಕ್ಷೇತ್ರಗಳ ಕಾರ್ಮಿಕರಿಗೆ ESIC ಮತ್ತು ಪಿಂಚಣಿ ಸೌಲಭ್ಯ ಒದಗಿಸಬೇಕು ಎಂದು ತಿಳಿಸಿದರು.

ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ :

ದೇಶದ ಶೇ.90ರಷ್ಟು ಕಾರ್ಮಿಕರು ESIC ಹಾಗೂ EPF ಸೌಲಭ್ಯದಿಂದ ಹೊರಗಿದ್ದಾರೆ. ಅಸಂಘಟಿತ ಕಾರ್ಮಿಕರ ಸಂಖ್ಯೆಯೇ ಹೆಚ್ಚಾಗಿದೆ. ಇ-ಶ್ರಮ ಪೋರ್ಟಲ್‌ನಲ್ಲಿ 32 ಕೋಟಿಗೂ ಹೆಚ್ಚು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ESIC ಉಚಿತ ಚಿಕಿತ್ಸೆ ಎಲ್ಲ ವರ್ಗಕ್ಕೂ ದೊರೆಯಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ವೆಚ್ಚ ಭರಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಮುಂದಿನ ದಿನಗಳಲ್ಲಿ ಪಿಎಫ್ ಹಣವನ್ನು ಎಟಿಎಂ ಮೂಲಕ ಪಡೆಯುವ ವ್ಯವಸ್ಥೆ ಜಾರಿಯಾಗಲಿದೆ ಎಂದು ತಿಳಿಸಿದರು.

ಕಾರ್ಮಿಕರೇ ಆರ್ಥಿಕ ಬೆನ್ನೆಲುಬು :

ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿ, ಎಲ್ಲಾ ಕಾರ್ಮಿಕರಿಗೆ ಸಮಾನ ವೇತನ ದೊರೆಯಬೇಕು. ಕೆಲಸದ ಅವಧಿ 8 ಗಂಟೆಗಳಷ್ಟೇ ಇರಬೇಕು. ದೇಶದ ಆರ್ಥಿಕ ವ್ಯವಸ್ಥೆಯ ಬೆನ್ನೆಲುಬು ಕಾರ್ಮಿಕರೇ ಆಗಿದ್ದು, ಅವರಿಗೆ ಹೆಚ್ಚಿನ ಸೌಲಭ್ಯ ಒದಗಿಸಬೇಕು ಎಂದು ಹೇಳಿದರು.

ಕರ್ನಾಟಕ ಗೋವಾದ ಹೆಚ್ಚುವರಿ ಭವಿಷ್ಯ ನಿಧಿ ಆಯುಕ್ತರಾದ ಜಯಕುಮಾರ ಅವರು ವಿವಿಧ ಸೌಲಭ್ಯಗಳ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಇ ಎಸ್ ಐ ಮತ್ತು ಇಪಿಎಫ್ಒ ​​ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶಗಳನ್ನು ಗಣ್ಯರು ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಅಶುತೋಷ್ ತಿವಾರಿ, ಸಹಾಯಕ ಕಾರ್ಮಿಕ ಆಯುಕ್ತರಾದ ಎಂ. ರಾಮನಾಥನ್, ಎಸ್ಎಸ್ಒ ನಿರ್ಮಲಾ ಆರ್ ದಾವಣೆ, ಹುಬ್ಬಳ್ಳಿ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಜಿ. ಕೆ. ಆದಪ್ಪಗೌಡರ, ಮಾಜಿ ಮೇಯರ್ ವೀರಣ್ಣ ಸವಡಿ, ಮಹಾದೇವ ಕರಮರಿ, ಸಿದ್ದೇಶ್ವರ ಕಮ್ಮಾರ, ಉದಯ ರೇವಣಕರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಮಿಕರು, ಸಾರ್ವಜನಿಕರು ಇತರರು ಭಾಗವಹಿಸಿದ್ದರು.

Tags

IndiaShobha Karandlaje
share
ವಾರ್ತಾಭಾರತಿ
ವಾರ್ತಾಭಾರತಿ
Next Story
X