Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. Hubballi | ಕೃಷಿ ಜಮೀನಿಗೆ ಬೋರ್‌ವೆಲ್...

Hubballi | ಕೃಷಿ ಜಮೀನಿಗೆ ಬೋರ್‌ವೆಲ್ ಕೊರೆಸಲು ಆಸರೆಯಾದ ʼಗೃಹಲಕ್ಷ್ಮಿʼ ಯೋಜನೆ

ವಾರ್ತಾಭಾರತಿವಾರ್ತಾಭಾರತಿ13 May 2026 12:33 AM IST
share
Hubballi | ಕೃಷಿ ಜಮೀನಿಗೆ ಬೋರ್‌ವೆಲ್ ಕೊರೆಸಲು ಆಸರೆಯಾದ ʼಗೃಹಲಕ್ಷ್ಮಿʼ ಯೋಜನೆ

ಹುಬ್ಬಳ್ಳಿ, ಮೇ 12 : ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸೂರಶೆಟ್ಟಿ ಕೊಪ್ಪದ ಈರವ್ವ ಎಂಬವರು ರಾಜ್ಯ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆ 'ಗೃಹಲಕ್ಷ್ಮಿ'ಯಿಂದ ಬಂದ ಹಣವನ್ನು ಕೃಷಿ ಮಾಡಲು ಮುಂದಾಗಿದ್ದು, ಎಲ್ಲರಿಗೂ ಮಾದರಿಯಾಗಿದ್ದಾರೆ.

ಈರವ್ವ ಅವರು ಗೃಹಲಕ್ಷ್ಮಿ ಯೋಜನೆ ಫಲಾನುಭವಿಯಾಗಿದ್ದು, ಅದರಲ್ಲಿ ಬಂದ 50,000 ರೂ.ವನ್ನು ಬೋರ್‌ವೆಲ್ ಕೊರೆಸಲು ಮನೆಯವರಿಗೆ ನೀಡಿ ಕೃಷಿಗೆ ತಮ್ಮದೇಯಾದ ಕೊಡುಗೆ ನೀಡಿದ್ದಾರೆ.

ಪತಿ ಭರಮ್ಮಣ್ಣ ಅಂಗಡಿ ತಮಗಿದ್ದ 2.5 ಎಕರೆ ಜಮೀನಿನಲ್ಲಿ ಬೋ‌ರ್ ವೆಲ್ ಕೊರೆಸಿದ್ದು, 5 ಇಂಚು ನೀರು ಸಹ ದೊರೆತಿದೆ. ಈರವ್ವ ಹಾಗೂ ಪತಿ ಭರಮಣ್ಣ ಅಂಗಡಿಗೆ ಇಬ್ಬರು ಮಕ್ಕಳಿದ್ದಾರೆ. ಗೃಹಲಕ್ಷ್ಮಿಯಿಂದ ಬರುತ್ತಿದ್ದ ಹಣವನ್ನು ಮೊದಲ ಒಂದೆರಡು ಕಂತು ಮನೆಯ ಖರ್ಚಿಗೆ ಬಳಸಿಕೊಂಡಿದ್ದು, ನಂತರದ ಕಂತುಗಳ ಕೂಡಿಟ್ಟ ಹಣದಲ್ಲಿ ಬೋರ್‌ವೆಲ್ ಕೊರೆಸಿದ್ದಾರೆ

ಬೇರೆಯವರ ಹೊಲಕ್ಕೆ ಬೋರ್‌ವೆಲ್ ಕೊರೆಯಲು ಬಂದಿದ್ದ ಲಾರಿಯನ್ನು ಕಂಡು ಧೈರ್ಯ ಮಾಡಿ ತಮ್ಮ ಹೊಲಕ್ಕೆ ಬೋರ್ ವೆಲ್ ಕೊರೆಸಲು ತನ್ನ ಹತ್ತಿರವಿದ್ದ ದುಡ್ಡನ್ನು ಮಗನ ಕೈಯಲ್ಲಿ ಕೊಟ್ಟು ಬೋರ್‌ವೆಲ್‌ ಕೊರೆಸಲು ಈರವ್ವ ಮುಂದಾಗಿದ್ದು, 90 ಅಡಿಗೆ 5 ಇಂಚು ನೀರು ಬಂದಿದೆ. ಮುಂದೆ ನೀರು ಇರುವುದು ಖಚಿತಗೊಂಡ ನಂತರ 90 ಅಡಿಗೆ ಕೆಸಿಂಗ್ ಹಾಕಿಸಿ ಮತ್ತೆ 220 ಅಡಿ ಕೊರೆಸಿ ಒಟ್ಟು 5 ಇಂಚು ನೀರು ಹೊರ ಬಂದಿದೆ. ಬೋರ್ ವೆಲ್ ಕೊರೆಸಲು ಅಂದಾಜು 1 ಲಕ್ಷ 60 ಸಾವಿರ ರೂ. ಖರ್ಚು ಆಗಿದ್ದು, ಬಾಕಿ ಹಣವನ್ನು ಈರವ್ವನ ಮಗ ಒಟ್ಟುಗೂಡಿಸಿ ಬೋರ್‌ಗೆ ಮೋಟರ್ ಅನ್ನು ಅಳವಡಿಸಿ ನೀರನ್ನು ಹೊಲಕ್ಕೆ ಹಾಕಿಸಿದ್ದಾರೆ.

ಬೋರ್‌ವೆಲ್ ಹಾಕಿಸುವುದು ನನ್ನ ತಾಯಿಯ ಕನಸಾಗಿತ್ತು, ನಮ್ಮ ತಾಯಿ ಕೃಷಿ ಚಟುವಟಿಕೆಯನ್ನು ಅವಲಂಬಿಸಿ ಜೀವನ ನಡೆಸಿದವರು. ಮಳೆ ಆಶ್ರಿತ ಜಮೀನಿನಲ್ಲಿ ಆದಾಯ ಕಡಿಮೆ ಇತ್ತು.ಒಂದೊಂದು ವರ್ಷ ಸರಿಯಾದ ಸಮಯಕ್ಕೆ ಮಳೆ ಆಗದೆ ಭರಗಾಲ ಬಿದ್ದಾಗ ಬಹಳ ಕಷ್ಟದ ದಿನಗಳನ್ನು ನೋಡಿದ್ದೇವೆ. ನಮ್ಮ ತಾಯಿಯ ಕನಸು ಇಂದು ನನಸಾಗಿದ್ದು, ಈ ಯೋಜನೆ ಕೊಟ್ಟ ರಾಜ್ಯ ಸರಕಾರಕ್ಕೆ ನಮ್ಮ ಕುಟುಂಬದ ಕಡೆಯಿಂದ ಧನ್ಯವಾದ.

ರಮೇಶ್ ಅಂಗಡಿ, ಈರವ್ವ ಪುತ್ರ

Tags

Hubballi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X