Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲಿಂಗಾಯತರ...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲಿಂಗಾಯತರ ವಿರುದ್ಧ ಲಿಂಗಾಯತರನ್ನೇ ಎತ್ತಿ ಕಟ್ಟಿದ್ದಾರೆ : ದಿಂಗಾಲೇಶ್ವರ ಸ್ವಾಮೀಜಿ

"ಇಡೀ ಪಕ್ಷ ಕಡಿಮೆ‌ ಜನಸಂಖ್ಯೆ ಇರುವವರ ಹಿಡಿತದಲ್ಲಿದೆ, ಇದು ರಾಷ್ಟ್ರೀಯ ಪಕ್ಷಕ್ಕೆ ಒಳ್ಳೆಯದಲ್ಲ"

ವಾರ್ತಾಭಾರತಿವಾರ್ತಾಭಾರತಿ5 April 2024 5:58 PM IST
share
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲಿಂಗಾಯತರ ವಿರುದ್ಧ ಲಿಂಗಾಯತರನ್ನೇ ಎತ್ತಿ ಕಟ್ಟಿದ್ದಾರೆ : ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲಿಂಗಾಯತರ ವಿರುದ್ಧ ಲಿಂಗಾಯತರನ್ನೇ ಎತ್ತಿ ಕಟ್ಟಿದ್ದಾರೆ. ಇದು ಲಿಂಗಾಯತರನ್ನು ಒಡೆದು ಆಳುವ ನೀತಿಯಾಗಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಆರೋಪಿಸಿದ್ದಾರೆ.

ಶುಕ್ರವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವು ಲಿಂಗಾಯತ ಮುಖಂಡರನ್ನು ಆಕರ್ಷಣೆ ಮಾಡಿ ನಮ್ಮ ವಿರುದ್ಧ ಮಾತಾಡುವಂತೆ ಮಾಡಿದ್ದಾರೆ. ನಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾನು ತಗೆದುಕೊಳ್ಳುವ ನಿಲುವು ಕೇವಲ ಧಾರವಾಡಕ್ಕೆ ಸೀಮಿತವಲ್ಲ ಎಂದು ಸ್ಪಷ್ಟಪಡಿಸಿದರು.

ಕೇವಲ ಲಿಂಗಾಯತರಿಗೆ ಅನ್ಯಾಯವಾಗಿದೆ ಎಂದು ನಾನು ಮಾತನಾಡುತ್ತಿಲ್ಲ. ಬೇರೆ ಸಮುದಾಯದವರಿಗೂ ಅನ್ಯಾಯವಾಗಿದೆ. ಪಕ್ಷವು ಕಡಿಮೆ ಜನಸಂಖ್ಯೆ ಇರುವವರ ಹಿಡಿತದಲ್ಲಿದ್ದು, ಇದು ರಾಷ್ಟ್ರೀಯ ಪಕ್ಷಕ್ಕೆ ಒಳ್ಳೆಯದಲ್ಲ ಎಂದು ಪರೋಕ್ಷವಾಗಿ ಬಿಜೆಪಿಗೆ ಎಚ್ಚರಿಕೆ ನೀಡಿದರು.

ಯುದ್ಧಭೂಮಿಯಲ್ಲಿ ಎಷ್ಟ ಜನ ಇದ್ದರು, ಯಾರು ಇದ್ದರು ಎನ್ನುವುದು ಮುಖ್ಯವಲ್ಲ. ಅರ್ಜುನ, ಕೃಷ್ಣ ಇಬ್ಬರೇ ಇದ್ದರು ಎನ್ನುವುದೇ ಇತಿಹಾಸ. ‘ಮಠಾಧಿಪತಿಗಳು ರಾಜಕಾರಣಕ್ಕೆ ಬರಬಾರದು’ ಎಂದು ಸಾಮಾಜಿಕ ಜಾಲತಾಣದಲ್ಲಿ ಜೋಶಿ ಅಭಿಮಾನಿಗಳು ಹೇಳುತ್ತಿದ್ದಾರೆ. ಅವರು ಪ್ರಜ್ಞಾವಂತರಲ್ಲ, ಬದಲಿಗೆ ಜೋಶಿ ಅಭಿಮಾನಿಗಳು ಎಂದು ವಾಗ್ದಾಳಿ ನಡೆಸಿದರು.

ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ನಾವು ಬರಬೇಕು ಎಂಬುದು ಜನರ ಅಭಿಪ್ರಾಯ. ನನ್ನ ಹಿಂದೆ ಬಿಜೆಪಿಯವರು ಇದ್ದಾರೆ, ಕಾಂಗ್ರೆಸ್‌ನವರೂ ಇದ್ದಾರೆ. ನನ್ನನ್ನು ಎಲ್ಲ ಪಕ್ಷದ ಪ್ರಮುಖರೂ ಸಂಪರ್ಕ ಮಾಡಿದ್ದಾರೆ. ನಾನು ಯಾರ ಹೆಸರೂ ಹೇಳಲ್ಲ. ರಾಜ್ಯದ ಮೂಲೆ ಮೂಲೆಗಳಿಂದ ಸಂಪರ್ಕ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ನನ್ನನ್ನು ಚುನಾವಣೆಗೆ ಸ್ಪರ್ಧೆ ಮಾಡುವಂತೆ ಹೇಳುತ್ತಿದ್ದಾರೆ. ವ್ಯವಸ್ಥೆ ಅಸ್ಥಿರಗೊಂಡಾಗ ಮಠಾಧಿಪತಿಗಳು ಪ್ರವೇಶ ಮಾಡುವುದು ಅನಿವಾರ್ಯ. ನಾವು ರಾಜಕಾರಣಿಗಳಿಗೆ ಮಾರ್ಗದರ್ಶನ ಮಾಡಿಕೊಂಡು ಬಂದಿದ್ದೆವು. ಆದರೆ, ನಾನು ರಾಜಕೀಯಕ್ಕೆ ಬರಬೇಕು ಎಂಬುದು ಜನರ ಬಯಕೆಯಾಗಿದ್ದು, ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ಮಠಾಧಿಪತಿಗಳು, ಬುದ್ಧಿಜೀವಿಗಳ ಜೊತೆ ಸಾಧಕ-ಬಾಧಕ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದರು.

Tags

Prahlad JoshiLingayatsDingaleshwar Swamiji
share
ವಾರ್ತಾಭಾರತಿ
ವಾರ್ತಾಭಾರತಿ
Next Story
X