Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ವಕ್ಫ್ ಆಸ್ತಿಗಳ ಸಂರಕ್ಷಣೆ ನಮ್ಮ ಕರ್ತವ್ಯ...

ವಕ್ಫ್ ಆಸ್ತಿಗಳ ಸಂರಕ್ಷಣೆ ನಮ್ಮ ಕರ್ತವ್ಯ ಆಗಬೇಕು : ಝಮೀರ್ ಅಹ್ಮದ್ ಖಾನ್

ವಾರ್ತಾಭಾರತಿವಾರ್ತಾಭಾರತಿ1 Sept 2024 10:32 PM IST
share
ವಕ್ಫ್ ಆಸ್ತಿಗಳ ಸಂರಕ್ಷಣೆ ನಮ್ಮ ಕರ್ತವ್ಯ ಆಗಬೇಕು : ಝಮೀರ್ ಅಹ್ಮದ್ ಖಾನ್

ಹುಬ್ಬಳ್ಳಿ : ರಾಜ್ಯದಲ್ಲಿ ಸುಮಾರು 47 ಸಾವಿರ ವಕ್ಫ್ ಆಸ್ತಿಗಳಿದ್ದು, ಈ ಪೈಕಿ 23 ಸಾವಿರ ಆಸ್ತಿಗಳು ಒತ್ತುವರಿ, ವಿವಾದ, ನ್ಯಾಯಾಲಯದಲ್ಲಿ ದಾವೆಯಿಂದ ಕೂಡಿವೆ. ಈ ಆಸ್ತಿಗಳ ಸಂರಕ್ಷಣೆ ನಮ್ಮ ಕರ್ತವ್ಯ ಆಗಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ರವಿವಾರ ಹುಬ್ಬಳ್ಳಿಯಲ್ಲಿ ವಕ್ಫ್ ಅದಾಲತ್ ಅನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ವಕ್ಫ್ ಆಸ್ತಿ ಸಂರಕ್ಷಣೆ ದೇವರ ಕೆಲಸ. ನಿಮ್ಮ ಕೈಮುಗಿದು ಮನವಿ ಮಾಡುತ್ತೇನೆ. ಈ ಆಸ್ತಿ ಸಮುದಾಯದ ಒಳಿತಿಗಾಗಿ ಬಳಸಿ. ವಕ್ಫ್ ಆಸ್ತಿ ಸರಿಯಾಗಿ ನಿರ್ವಹಣೆ ಮಾಡಿದರೆ ಸರಕಾರದಿಂದ ನಾವು ಅನುದಾನ ಕೇಳುವ ಪರಿಸ್ಥಿತಿಯೇ ಬರುವುದಿಲ್ಲ ಎಂದು ಹೇಳಿದರು.

ವಕ್ಫ್ ಆಸ್ತಿ ಸಂರಕ್ಷಣೆ ಮಾಡಿ ತಾಲೂಕಿಗೊಂದು ಆಸ್ಪತ್ರೆ, ಜಿಲ್ಲೆಗೊಂದು ಮಹಿಳಾ ಕಾಲೇಜು ನಿರ್ಮಾಣ ಮಾಡಲಾಗುವುದು. ವಕ್ಫ್ ಮಂಡಳಿಯಲ್ಲಿ ಕೆಲಸ ಮಾಡುವವರಿಗೆ ಸಮುದಾಯದ ಸೇವೆ ಮಾಡುವ ಅವಕಾಶ ಸಿಗುತ್ತದೆ. ಇದೊಂದು ಪುಣ್ಯದ ಕೆಲಸ ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.

ವಕ್ಫ್ ಬೋರ್ಡ್ ಮೂಲಕ ಜಿಲ್ಲೆಗೆ ಒಂದು ಆ್ಯಂಬುಲೆನ್ಸ್ ನೀಡಲಾಗಿದೆ. ಪ್ರತಿ ಜಿಲ್ಲೆಗೆ ಒಂದು ವಾಹನ ವ್ಯವಸ್ಥೆ ಮಾಡಲಾಗಿದೆ. ಪ್ರಮುಖ ದರ್ಗಾಗಳನ್ನು ಅಭಿವೃದ್ಧಿ ಪಡಿಸಲು 25 ಕೋಟಿ ರೂ.ಯೋಜನೆ ಸಿದ್ದಪಡಿಸಲಾಗಿದೆ ಎಂದು ಅವರು ತಿಳಿಸಿದರು.

ವಕ್ಫ್ ಅದಾಲತ್‍ನಲ್ಲಿ ವಿಧಾನಪರಿಷತ್ತಿನ ಸರಕಾರದ ಮುಖ್ಯ ಸಚೇತಕ ಸಲೀಮ್ ಅಹ್ಮದ್, ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಮಾಜಿ ಸಚಿವ ಹಿಂಡಸಗೇರಿ, ಮಾಜಿ ಸಂಸದ ಐ.ಎಂ.ಸನದಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ದರ್ಶನ್ ಸ್ಥಳಾಂತರದಲ್ಲಿ ನನ್ನ ಪಾತ್ರವಿಲ್ಲ: ‘ನಟ ದರ್ಶನ್‍ರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಿರುವುದರಲ್ಲಿ ನನ್ನ ಪಾತ್ರವಿಲ್ಲ. ಪೊಲೀಸ್ ಇಲಾಖೆಯ ತೀರ್ಮಾನದಂತೆ ದರ್ಶನ್‍ರನ್ನು ಸ್ಥಳಾಂತರ ಮಾಡಲಾಗಿದೆ. ನಾನು ಬಳ್ಳಾರಿಯ ಜಿಲ್ಲಾ ಉಸ್ತುವಾರಿ ಸಚಿವ ಅಷ್ಟೇ, ರಾಜ್ಯ ಪೊಲೀಸ್ ಮಹಾನಿರ್ದೇಶಕನಲ್ಲ’

-ಝಮೀರ್ ಅಹ್ಮದ್ ಖಾನ್ ಜಿಲ್ಲಾ ಉಸ್ತುವಾರಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X