ಅಧಿಕಾರ ಹಂಚಿಕೆ ವಿಚಾರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಆಹ್ವಾನದಂತೆ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಡಿಸಿಎಂ ನಿವಾಸದಲ್ಲಿ ಉಪಹಾರ ಸಭೆ ನಡೆಸಿದರು.
ಅಧಿಕಾರ ಹಂಚಿಕೆ ವಿಚಾರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಆಹ್ವಾನದಂತೆ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಡಿಸಿಎಂ ನಿವಾಸದಲ್ಲಿ ಉಪಹಾರ ಸಭೆ ನಡೆಸಿದರು.