Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಗಲ್ಫ್ ಕರ್ನಾಟಕೋತ್ಸವ: ಉದ್ಯಮಿ ಮನ್ಸೂರ್...

ಗಲ್ಫ್ ಕರ್ನಾಟಕೋತ್ಸವ: ಉದ್ಯಮಿ ಮನ್ಸೂರ್ ಹೆಜಮಾಡಿ, ಹಿದಾಯತ್ ಅಡ್ಡೂರ್ ಗೆ ‘ಗಲ್ಫ್ ಕರ್ನಾಟಕ ರತ್ನ’ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ12 Sept 2023 10:21 AM IST
share
ಗಲ್ಫ್ ಕರ್ನಾಟಕೋತ್ಸವ: ಉದ್ಯಮಿ ಮನ್ಸೂರ್ ಹೆಜಮಾಡಿ, ಹಿದಾಯತ್ ಅಡ್ಡೂರ್ ಗೆ ‘ಗಲ್ಫ್ ಕರ್ನಾಟಕ ರತ್ನ’ ಪ್ರಶಸ್ತಿ

ದುಬೈ: ಇಲ್ಲಿನ ಗ್ರ್ಯಾಂಡ್ ಹಯಾತ್ ಹೋಟೆಲ್ ನಲ್ಲಿ ನಡೆದ ಪ್ರಥಮ ಗಲ್ಫ್ ಕರ್ನಾಟಕೋತ್ಸವ ಸಮಾರಂಭದಲ್ಲಿ ಬಹ್ರೈನ್ ಉದ್ಯಮಿ, ಸಾರಾ ಗ್ರೂಪ್ ಚೇರ್ಮನ್ ಮಹಮ್ಮದ್ ಮನ್ಸೂರ್ ಹೆಜಮಾಡಿ ಹಾಗೂ ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಶನ್ ಸ್ಥಾಪಕ ಹಿದಾಯತ್ ಅಡ್ಡೂರ್ 'ಗಲ್ಫ್ ಕರ್ನಾಟಕ ರತ್ನ' ಗೌರವಕ್ಕೆ ಭಾಜನರಾಗಿದ್ದಾರೆ.

ಬನಿಯಾಸ್ ಬಾಲ್ ರೂಂನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಸಾವಿರಾರು ಅನಿವಾಸಿ ಕನ್ನಡಿಗರ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ದುಬೈ ರಾಜ ಕುಟುಂಬದ ಸದಸ್ಯ ಹಾಗೂ ಎಂಬಿಎಂ ಸಮೂಹದ ಅಧ್ಯಕ್ಷ ಶೇಖ್ ಮುಹಮ್ಮದ್ ಮಖ್ತೂಮ್ ಜುಮಾ ಅಲ್ ಮಖ್ತೂಮ್ ಅವರು "ಗಲ್ಫ್ ಕರ್ನಾಟಕ ರತ್ನ 2023" ಪ್ರಶಸ್ತಿ ನೀಡಿದರು.

ಕಳೆದ ಮೂರು ದಶಕಗಳಿಂದ ಬಹ್ರೈನ್ ನಲ್ಲಿ ಯಶಸ್ವಿ ಉದ್ಯಮಿಯಾಗಿರುವ, ವರ್ಲ್ಡ್ ಯೂತ್ ಗ್ರೂಪ್ ನಿರ್ದೇಶಕ , ಬಹ್ರೈನ್ ಕ್ರಿಕೆಟ್ ಬೋರ್ಡ್ ಸಲಹಾ ಸಮಿತಿಯ ಚೇರ್ಮನ್, ಅನಿವಾಸಿ ಕನ್ನಡಿಗ ಮಹಮ್ಮದ್ ಮನ್ಸೂರ್ ಹೆಜಮಾಡಿ ಅವರಿಗೆ ಉದ್ಯಮ ಕ್ಷೇತ್ರದ ಸಾಧನೆಗಾಗಿ "ಗಲ್ಫ್ ಕರ್ನಾಟಕ ರತ್ನ 2023" ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಯುಎಇಯಲ್ಲಿ ದಶಕಗಳಿಂದ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅನಿವಾಸಿ ಯುವ ಉದ್ಯಮಿ ಹಿದಾಯತ್ ಅಡ್ಡೂರ್ ಅವರು ಹಿದಾಯ ಫೌಂಡೇಶನ್, ಕನ್ನಡಿಗಾಸ್ ಹೆಲ್ಪ್ ಲೈನ್, ಅಂತಾರಾಷ್ಟ್ರೀಯ ಕನ್ನಡಿಗರ ಒಕ್ಕೂಟದ ಮೂಲಕ ನಡೆಸಿದ ಸೇವೆಯನ್ನು ಗುರುತಿಸಿ ‘ಗಲ್ಫ್ ಕರ್ನಾಟಕ ರತ್ನ 2023’ ಪ್ರಶಸ್ತಿ ಪಡೆದರು.

ಹಿರಿಯ ಅನಿವಾಸಿ ಉದ್ಯಮಿಗಳಾದ ತುಂಬೆ ಗ್ರೂಪ್ ಅಧ್ಯಕ್ಷ ಮೊಹಿದ್ದೀನ್ ತುಂಬೆ, ಹಿದಾಯತ್ ಗ್ರೂಪ್ ಅಧ್ಯಕ್ಷ ಹಿದಾಯತುಲ್ಲಾ ಅಬ್ಬಾಸ್, ಬ್ಯಾರೀಸ್ ಕಲ್ಚರಲ್ ಫಾರಂನ ಬಿ.ಕೆ ಯೂಸುಫ್ ಹಾಗೂ ಹಿರಿಯ ಉದ್ಯಮಿ ಎಸ್.ಎಂ ಸೈಯದ್ ಖಲೀಲ್ ಅವರೂ ಗಲ್ಫ್ ಕರ್ನಾಟಕ ರತ್ನ ಗೌರವ ಪ್ರಶಸ್ತಿ ಸ್ವೀಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X