Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂನಿಂದ...

ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂನಿಂದ ಅಬ್ದುಲ್ಲ ಮಾದುಮೂಲೆಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ9 Nov 2023 1:12 PM IST
share
ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂನಿಂದ ಅಬ್ದುಲ್ಲ ಮಾದುಮೂಲೆಗೆ ಸನ್ಮಾನ

ಅಬುಧಾಬಿ, ನ.9: ಪ್ರಸಕ್ತ ಸಾಲಿನ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಬ್ದುಲ್ಲ ಮಾದುಮೂಲೆಯವರನ್ನು ಬ್ಯಾರೀಸ್ ವೆಲ್ಫೇರ್ ಫೋರಂ(ಬಿಡಬ್ಲ್ಯುಎಫ್), ಅಬುಧಾಬಿ ಇದರ ವತಿಯಿಂದ ಸನ್ಮಾನಿಸಲಾಯಿತು.

ನಗರದ ಗ್ರಾಂಡ್ ಕಾಂಟಿನೆಂಟಲ್ ಹೊಟೇಲ್ ನ ಬಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಸಮಾರಂಭವು ಬಿಡಬ್ಲ್ಯುಎಫ್ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಬಿಡಬ್ಲ್ಯುಎಫ್ ಪ್ರಧಾನ ಕಾರ್ಯದರ್ಶಿಯಾಗಿರುವ ಅಬ್ದುಲ್ಲ ಮಾದುಮೂಲೆಯವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅಬ್ದುಲ್ಲ ಮಾದುಮೂಲೆ, ತಮ್ಮ ಸಾಧನೆಯ ಹಾದಿ ಮತ್ತು ಸಾಧಿಸಬೇಕಾದ ಗುರಿಗಳ ಬಗ್ಗೆ ವಿವರಿಸಿ, ಯುವಜನತೆಗೆ ಹಿತನುಡಿಗಳನ್ನಾಡಿದರು.

ಬಿಡಬ್ಲ್ಯುಎಫ್ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಮಾತನಾಡಿ, ಅಬ್ದುಲ್ಲ ಮಾದುಮೂಲೆಯವರೊಂದಿಗಿನ ಒಡನಾಟವನ್ನು ಸ್ಮರಿಸಿದರು.

ಅಥಿತಿಗಳಾಗಿ ಅಬ್ದುಲ್ ಹಮೀದ್ ಉಚ್ಚಿಲ್, ಫಕ್ರುದ್ದೀನ್ ಭಟ್, ಮುಹಮ್ಮದ್ ಹಕೀಮ್, ಜೈನ್ ಉಸ್ತಾದ್, ಕಬೀರ್ ಮತ್ತು ಸಹೀರ್ ಹುದವಿ ಉಪಸ್ಥಿತರಿದ್ದರು.

ಬಿಡಬ್ಲ್ಯುಎಫ್ ಒಡನಾಡಿಗಳಾದ ಹಮೀದ್ ಗುರುಪುರ, ಮುಜೀಬ್ ಉಚ್ಚಿಲ್, ಮಜೀದ್ ಆತೂರ್, ಸಿರಾಜ್ ಪಾರಾಲಡ್ಕ, ನಝೀರ್ ಉಬರ್, ರಶೀದ್ ವಿ.ಕೆ. ಮತ್ತು ನಿಝಾಮ್ ವಿಟ್ಲ ಶುಭ ಹಾರೈಸಿದರು.

ಅಬ್ದುಲ್ ರವೂಫ್ ಸನ್ಮಾನಿತರ ಪರಿಚಯ ನೀಡಿದರು.

ಬಿಡಬ್ಲ್ಯುಎಫ್ ಪದಾಧಿಕಾರಿಗಳಾದ ಇರ್ಫಾನ್ ಕುದ್ರೋಳಿ, ಇಮ್ರಾನ್ ಕೃಷ್ಣಾಪುರ ಮತ್ತು ಯಹ್ಯಾ ಕೊಡ್ಲಿಪೇಟೆ ಉಪಸ್ಥಿತರಿದ್ದರು.

ಇಮ್ರಾನ್ ಕುದ್ರೋಳಿ ಮತ್ತು ಮುಹಮ್ಮದ್ ಕಲ್ಲಾಪು ಕಾರ್ಯಕ್ರಮ ಸಂಘಟಿಸಿದರು. ಜಲೀಲ್ ಬಜ್ಪೆ ಕಾರ್ಯಕ್ರಮ ನಿರೂಪಿಸಿದರು. ನವಾಜ್ ಉಚ್ಚಿಲ್ ಕಿರಾಅತ್ ಪಠಿಸಿದರು. ಹಂಝ ಕನ್ನಂಗಾರ್ ಸ್ವಾಗತಿಸಿದರು. ಅಬ್ದುಲ್ ಮಜೀದ್ ಕುತ್ತಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X