Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಬುಧಾಬಿ: ಕೆಸಿಎಫ್ ಮೀಲಾದ್ ಸಮಾವೇಶಕ್ಕೆ...

ಅಬುಧಾಬಿ: ಕೆಸಿಎಫ್ ಮೀಲಾದ್ ಸಮಾವೇಶಕ್ಕೆ ಸ್ವಾಗತ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ20 Aug 2024 10:30 AM IST
share
ಅಬುಧಾಬಿ: ಕೆಸಿಎಫ್ ಮೀಲಾದ್ ಸಮಾವೇಶಕ್ಕೆ ಸ್ವಾಗತ ಸಮಿತಿ ರಚನೆ

ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್.) ಅಬುಧಾಬಿ ಝೋನ್ ವತಿಯಿಂದ ಆಯೋಜಿಸಲ್ಪಡುವ ವಿಶ್ವ ಪ್ರವಾದಿ ಪೈಗಂಬರ್(ಸ.)ರ 1499ನೇ ಮೀಲಾದ್ ಸಮಾವೇಶದ ಯಶಸ್ವಿಗೆ ಸ್ವಾಗತ ಸಮಿತಿಯನ್ನು ಇತ್ತೀಚೆಗೆ ಅಬುಧಾಬಿ ಕೆಸಿಎಫ್ ಸಭಾಭವನದಲ್ಲಿ ರಚಿಸಲಾಯಿತು.

ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಜಿ ಜಲ್ಲಿ, ಕನ್ವೀನರ್ ರಾಗಿ ಉಮರ್ ಈಶ್ವರಮಂಗಲ, ಕೋಶಾಧಿಕಾರಿಯಾಗಿ ಸಿದ್ದೀಕ್ ಎನ್.ಕೆ., ಸಲಹೆಗಾರರಾಗಿ ಅಬ್ದುಲ್ ಹಮೀದ್ ಸಅದಿ, ಪಿ.ಒಂ.ಎಚ್ ಈಶ್ವರಮಂಗಲ, ಇಬ್ರಾಹೀಂ ಸಖಾಫಿ ಕೆದುಂಬಾಡಿ, ಕೆ.ಎಚ್.ಸಖಾಫಿ ಈಶ್ವರಮಂಗಲ, ಹಾಜಿ ಮುಹಮ್ಮದ್ ಅಲಿ ವಳವೂರ್, ಇಬ್ರಾಹೀಂ ಬ್ರೈಟ್ ಮಾರ್ಬಲ್, ಇಕ್ಬಾಲ್ ಕುಂದಾಪುರ. ಕಾರ್ಯ ನಿರ್ವಾಹಕರಾಗಿ ಮುಹಮ್ಮದ್ ಹಸನ್ ಹಾಜಿ, ಸಿದ್ದೀಕ್ ಕೆ.ಎಚ್. ಇತರ ಕಾರ್ಯಕ್ರಮದ ಯಶಸ್ವಿಗಾಗಿ ಹಕೀಂ ತುರ್ಕಳಿಕೆ, ಹಸೈನಾರ್ ಅಮಾನಿ ಅಜ್ಜಾವರ, ಕಬೀರ್ ಬಾಯಂಬಾಡಿ, ನವಾಝ್ ಹಾಜಿ, ಹಾರಿಸ್ ಸಅದಿ, ಅಶ್ರಫ್ ಮುಸ್ಲಿಯಾರ್ ಕನ್ಯಾಡಿ, ನಿಝಾರ್ ಕುಂಬ್ಳೆ, ಇಂಜಿನಿಯರ್ ಅರ್ಶದ್, ಶರೀಫ್ ಕಾಜೂರ್, ಫಾರೂಕ್ ಸಖಾಫಿ, ಹಾಫಿಲ್ ಸಈದ್ ಹನೀಫಿ, ಅಮೀರ್ ಚಿಕ್ಕಮಗಳೂರು, ಮುಸ್ತಫ ಸಖಾಫಿ, ರಜಬ್ ನಾವುಂದ, ಶರೀಫ್ ಬೊಳ್ಮಾರ್, ಸುಹೈಲ್ ಬಜ್ಪೆ, ಹಮೀದ್ ಮುಸ್ಲಿಯಾರ್ ಕುಪ್ಪೆಟ್ಟಿ, ಹಿದಾಯತ್ ಕೊಡಗು ಒಳಗೊಂಡ ಮೀಲಾದ್ ಸಮಾವೇಶದ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

'ಮುತ್ತು ನಬಿ ಮನುಕುಲದ ಮಾರ್ಗದರ್ಶಿ' ಎಂಬ ಶೀರ್ಷಿಕೆಯೊಂದಿಗೆ ಸೆಪ್ಟಂಬರ್ 8ರಂದು ಸಂಜೆ ಅಬುಧಾಬಿ ನಗರದ ಇಂಡಿಯನ್ ಇಸ್ಲಾಮಿಕ್ ಸೆಂಟರ್ ನಲ್ಲಿ ನಡೆಯುವ ಮೀಲಾದ್ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಕೇರಳದ ಧಾರ್ಮಿಕ ವಿದ್ವಾಂಸ ಸೈಯದ್ ಅಬ್ದುರ್ರಹ್ಮಾನ್ ಆಟ್ಟೀರಿ ತಂಙಳ್ ಭಾಗವಹಿಸುವರು. ಅವರಲ್ಲದೇ, ಸಾಮಾಜಿಕ ಧಾರ್ಮಿಕ ಮತ್ತು ಉದ್ಯಮ ಕ್ಷೇತ್ರದ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಕೆಸಿಎಫ್ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X