Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಜ್ಮಾನ್‌ : ಜ. 19 ರಂದು ಬಿಸಿಎಫ್-...

ಅಜ್ಮಾನ್‌ : ಜ. 19 ರಂದು ಬಿಸಿಎಫ್- ತುಂಬೆ ಮೆಡಿಸಿಟಿ ಸ್ಪೋರ್ಟ್ಸ್ ಮೀಟ್- 2025

ವಾರ್ತಾಭಾರತಿವಾರ್ತಾಭಾರತಿ14 Jan 2025 2:39 PM IST
share
ಅಜ್ಮಾನ್‌ : ಜ. 19 ರಂದು ಬಿಸಿಎಫ್- ತುಂಬೆ ಮೆಡಿಸಿಟಿ ಸ್ಪೋರ್ಟ್ಸ್ ಮೀಟ್- 2025

ಅಜ್ಮಾನ್: ಬ್ಯಾರೀಸ್ ಕಲ್ಬರಲ್ ಫೋರಮ್ (ಬಿ ಸಿ ಎಫ್) ವತಿಯಿಂದ “ಬಿ ಸಿ ಎಫ್ ಸ್ಪೋರ್ಟ್ಸ್ ಮೀಟ್- 2025” ತುಂಬೆ ಮೆಡಿಸಿಟಿ ಸಹಭಾಗಿತ್ವದಲ್ಲಿ ಜ. 19 ರವಿವಾರ ತುಂಬೆ ಮೆಡಿಸಿಟಿ, ಅಜ್ಮಾನ್ ನಲ್ಲಿ ನಡೆಯಲಿದೆ.

BCF ಅಧ್ಯಕ್ಷ ಡಾ. ಬಿ ಕೆ ಯೂಸುಫ್ ಮತ್ತು ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ. ತುಂಬೆ ಮೊಯ್ದೀನ್ ಇವರ ಮುಂದಾಳುತ್ವದಲ್ಲಿ ನಡೆಯುತ್ತಿರುವ ಈ ಸ್ಪೋರ್ಟ್ಸ್ ಮೀಟ್, ಬಿ ಸಿ ಎಫ್ ನ ಪ್ರಧಾನ ಪೋಷಕರಾಗಿದ್ದ ದಿವಂಗತ ಮುಮ್ತಾಝ್ ಅಲಿ ಯವರ ಸ್ಮರಣಾರ್ಥ ಬಿ ಎಂ ಮುಮ್ತಾಝ್ ಅಲಿ ಬಿ ಸಿ ಎಫ್ ವೇದಿಕೆಯಲ್ಲಿ ಜರುಗಲಿದೆ.

ಈ ಸಮಾರಂಭದಲ್ಲಿ ಕರ್ನಾಟಕ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, state allied and Health Care Council ನ ಚೇರ್ಮನ್ ಯು ಟಿ ಇಫಿಕಾರ್, ಕರ್ನಾಟಕ ವಿಧಾನ ಪರಿಷತ್ ಸದಸ್ಯ ಬಿ ಎಂ ಫಾರೂಖ್, ಬಿ ಸಿ ಎಫ್ ನ ನೂತನ ಪೋಷಕ ಮಾಜಿ ಶಾಸಕ ಮೊಯ್ದೀನ್ ಬಾವ, ಕರ್ನಾಟಕದ ಹಲವು ವಿಶೇಷ ಅತಿಥಿಗಳು ಮತ್ತು UAE ಯ ಹಲವಾರು ಗಣ್ಯರು, ಉಧ್ಯಮಿಗಳು, ಅನಿವಾಸಿ ಕನ್ನಡಿಗರ ವಿವಿಧ ಸಂಸ್ಕೃತಿ, ಜಾತಿ ಮತ್ತು ಪಂಗಡಗಳ ಸಾಮಾಜಿಕ ಸಂಸ್ಥೆಗಳ ಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸುವ ನಿರೀಕ್ಷೆ ಇದೆ.

ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅನಿವಾಸಿ ಭಾರತೀಯ ಉದ್ಯಮಿ ಡಾ. ತುಂಬೆ ಮೊಯ್ದೀನ್ ರವರನ್ನು ಈ ಸಂಧರ್ಭದಲ್ಲಿ ಸನ್ಮಾನಿಸಲಾಗುವುದು.

ಬೆಳಿಗ್ಗೆ 8 ಘಂಟೆಯಿಂದ ಸಂಜೆ 8 ಘಂಟೆಯವರೆಗೆ ನಡೆಯುವ ಈ ಕ್ರೀಡಾ ಕೂಟದಲ್ಲಿ ಮಕ್ಕಳು, ಮಹಿಳೆಯರಿಗೂ ಹಲವಾರು ರೀತಿಯ ಕ್ರೀಡೆಗಳು, ದೈಹಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದೆ.

ಮುಖ್ಯವಾಗಿ ಕ್ರಿಕೆಟ್, ಕಬಡ್ಡಿ, ವಾಲಿಬಾಲ್, ಫುಟ್ ಬಾಲ್, ಟೇಬಲ್ ಟೆನಿಸ್, ಹಗ್ಗ ಜಗ್ಗಾಟ, ಮಹಿಳೆಯರಿಗಾಗಿ ಪಾಕ ಸ್ಪರ್ಧೆ, ಮೆಹಂದಿ ಡಿಸೈನಿಂಗ್ ಒಳಗೊಂಡಂತೆ ವಿವಿಧ ಇತರ ಸ್ಪರ್ಧೆಗಳು, ಇಸ್ಲಾಮಿಕ್ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ.

ಊಟೋಪಚಾರ ಮತ್ತು ಲಘು ತಿಂಡಿ ಪಾನೀಯದ ಏರ್ಪಾಡು ಮಾಡಲಾಗಿದ್ದು, UAE ಮತ್ತು ಇತರ GCC ಯ ಅನಿವಾಸಿ ಕನ್ನಡಿಗರು ಮತ್ತು ಊರಿನ ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ BCF ಸ್ಪೋರ್ಟ್ಸ್ ಸಮಿತಿಯ ಚೇರ್ಮನ್ ಜನಾಬ್ ಅಸ್ಲಾಂ ಕಾರಾಜೆ, ಉಪ ಚಯರ್ ಮ್ಯಾನ್ ಜನಾಬ್ ಅಫೀಕ್ ಹುಸೈನ್, BCF ಸಮಿತಿಯ ಸದಸ್ಯರು, BCF ಮಹಿಳಾ ವಿಂಗ್ ಸದಸ್ಯರು ಮತ್ತು ಬಿ ಸಿ ಎಫ್ ಪದಾಧಿಕಾರಿಗಳು ವಿನಂತಿಸಿದ್ದಾರೆ.

Tags

BCFThumbay Medicity
share
ವಾರ್ತಾಭಾರತಿ
ವಾರ್ತಾಭಾರತಿ
Next Story
X