Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಲೆನಾಡು ಸಾಂಸ್ಕೃತಿಕ, ಕ್ರೀಡಾ ಸಂಸ್ಥೆ...

ಮಲೆನಾಡು ಸಾಂಸ್ಕೃತಿಕ, ಕ್ರೀಡಾ ಸಂಸ್ಥೆ (MGT-Jeddah)ಯ ಜಿದ್ದಾ ವಲಯದ ವಾರ್ಷಿಕ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ29 Dec 2024 9:51 AM IST
share
ಮಲೆನಾಡು ಸಾಂಸ್ಕೃತಿಕ, ಕ್ರೀಡಾ ಸಂಸ್ಥೆ (MGT-Jeddah)ಯ ಜಿದ್ದಾ ವಲಯದ ವಾರ್ಷಿಕ ಮಹಾಸಭೆ

ರಿಯಾದ್: ಮಲೆನಾಡು ಸಾಂಸ್ಕೃತಿಕ ಮತ್ತು ಕ್ರೀಡಾ ಸಂಸ್ಥೆ(MGT)ಯ ಜಿದ್ದಾ ವಲಯದ 2024ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.20ರಂದು ಜಿದ್ದಾದ ದಿ ವಿಲೇಜ್ ರೆಸ್ಟೋ ರೆಂಟ್ ನಲ್ಲಿ ಜರುಗಿತು.

ಮಾಸ್ಟರ್ ಇಮಾದ್ ಇಕ್ಬಾಲ್ ಅವರ ಕಿರಾಅತ್ ಪಠಣದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಖ್ತಾರ್ ಜಾಮಿಯಾ MGT ಯ ಕಾರ್ಯಚಟುವಟಿಕೆ, ಸಾಮಾಜಿಕ ಸೇವಾ ಕಾರ್ಯಕ್ರಗಳ ಬಗ್ಗೆ ವಿವರಿಸಿದರು.

ನಾಸಿರ್ ಬಾಳೆಹೊನ್ನೂರು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಅದ್ನಾನ್ ಅಹ್ಮದ್ ವಂದಿಸಿದರು.

ಇದೇವೇಳೆ 2025ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು.

ಚುನಾವಣಾಧಿಕಾರಿಯಾಗಿ ಇಸ್ಮಾಯೀಲ್ ಹೈದ್ರೋಸ್ ಮತ್ತು ಹಸನ್ ಸಾಗರ್ ಅವರ ಮಾರ್ಗದರ್ಶನದಲ್ಲಿ ಹೊಸ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಜಲಾಲ್ ಬೇಗ್, ಸಕಲೇಶಪುರ, ಗೌರವಾಧ್ಯಕ್ಷರಾಗಿ ಇಕ್ಬಾಲ್ ಗಬ್ಗಲ್, ಉಪಾಧ್ಯಕ್ಷರುಗಳಾಗಿ ನಾಸಿರ್ ಬಾಳೆಹೊನ್ನೂರು, ಹಸನ್ ಯಡೂರು, ಜೀಶಾನ್ ಬಾಳೆಹೊನ್ನೂರು, ಪ್ರಧಾನ ಕಾರ್ಯದರ್ಶಿಯಾಗಿ ಅದ್ನಾನ್ ಅಹ್ಮದ್, ಖಜಾಂಚಿಯಾಗಿ ಹಾರಿಸ್ ಬಿಳಗುಳ, ಸಹ ಖಜಾಂಚಿಯಾಗಿ ಸಫ್ವಾನ್ ಉಮರ್ ಚಿಕ್ಕಮಗಳೂರು ಆಯ್ಕೆಯಾದರು.

ಸಹಕಾರ್ಯದರ್ಶಿಗಳಾಗಿ ಝಕರಿಯಾ ನೆಲ್ಯಾಡಿ, ಸಮೀರ್ ಕೊಡ್ಲಿಪೇಟೆ, ಹಿರಿಯ ಸಲಹೆಗಾರರಾಗಿ ಮುಸ್ತಾಕ್ ಗಬ್ಗಲ್, ಇಸ್ಮಾಯೀಲ್ ಹೈದ್ರೋಸ್, ಈವೆಂಟ್ ಮ್ಯಾನೇಜರ್ ಗಳಾಗಿ ಹಾರಿಸ್ ಉಪ್ಪಳ್ಳಿ, ತ್ವಾಹಾ ಕೊಡ್ಲಿಪೇಟೆ, ಮಸೂದ್ ಸಕಲೇಶಪುರ, ಜಸೀಂ ಕಲ್ಲಡ್ಕ, ವೈದ್ಯಕೀಯ ವಿಭಾಗದ ಉಸ್ತುವಾರಿಯಾಗಿ ಇಮ್ರಾನ್ ಅರಸೀಕೆರೆ, ಮಾಧ್ಯಮ ನಿರ್ವಾಹಕರಾಗಿ ಸೈಫುದ್ದೀನ್, ಆಚಂಗಿ, ಫಹದ್ ಕೊಡ್ಲಿಪೇಟೆ ಆಯ್ಕೆಯಾದರು.

ಸನ್ಮಾನ ಮತ್ತು ಅಭಿನಂದನೆ:

ಇದೇವೇಳೆ ಹಿಂದಿನ ಸಮಿತಿಯನ್ನು ವಿಸರ್ಜಿಸುವ ಮೊದಲು ಹಳೆಯ ಸಮಿತಿಯ ಸದಸ್ಯರಿಗೆ ಅವರ ಸೇವೆಗಳಿಗಾಗಿ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಲಾಯಿತು. ಹೊಸ ವೃತ್ತಿಜೀವನದ ಪ್ರಯಾಣ ಆರಂಭಿಸಲು ಹೊರಟಿರುವ ಜೀಶಾನ್ ಬಾಳೆಹೊನ್ನೂರು ಅವರನ್ನು, MGTಗೆ ನೀಡಿದ ಸೇವೆಗಳಿಗಾಗಿ ಶಾಲು ಹೊದಿಸಿ ಸನ್ಮಾನಿಸಲಾಯಿತು.

ನೂತನ ಅಧ್ಯಕ್ಷ ಜಲಾಲ್ ಬೇಗ್ ಮಾತನಾಡಿ, ಹೊಸ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ ನಿರ್ವಹಿಸುವ ಭರವಸೆ ನೀಡಿದರಲ್ಲದೆ, ಎಲ್ಲರ ಸಹಕಾರ ಕೋರಿದರು.

ಹಾರಿಸ್ ಬಿಳಗುಳ ಮತ್ತು ಮುಸ್ತಾಕ್ ಗಬ್ಗಲ್ ಸಭೆಯ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X