Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಎಸ್.ಎಫ್.ಎ ಸೌದಿ ಅರೇಬಿಯಾದ ವಾರ್ಷಿಕ...

ಎಸ್.ಎಫ್.ಎ ಸೌದಿ ಅರೇಬಿಯಾದ ವಾರ್ಷಿಕ ಮಹಾಸಭೆ; ನೂತನ ಸಮಿತಿ ಅಸ್ತಿತ್ವಕ್ಕೆ

ವಾರ್ತಾಭಾರತಿವಾರ್ತಾಭಾರತಿ4 Aug 2023 3:40 PM IST
share
ಎಸ್.ಎಫ್.ಎ ಸೌದಿ ಅರೇಬಿಯಾದ ವಾರ್ಷಿಕ ಮಹಾಸಭೆ; ನೂತನ ಸಮಿತಿ ಅಸ್ತಿತ್ವಕ್ಕೆ

ರಿಯಾದ್: ಸೂರಲ್ಪಾಡಿ ಫ್ರೆಂಡ್ಸ್ ಅಸೋಸಿಯೇಟೆಡ್ ಟ್ರಸ್ಟ್ ನ ವಾರ್ಷಿಕ ಮಹಾಸಭೆಯು 16 ಜೂನ್ 2023 ನೇ ಶುಕ್ರವಾರ, ಇಸ್ತಿರಾ o2 ಅಲ್ ಜುಬೈಲ್ ನಲ್ಲಿ ನಡೆಯಿತು.

ಸೌದ್ ಮುಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಗೆ ಯುವ ಉದ್ಯಮಿ ಇರ್ಷಾದ್ ನೆಕ್ಸಸ್ ಮತ್ತು B.K ಬದ್ರುದ್ದೀನ್ ರವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ಜಾವಿದ್ ಅಬೂಬಕರ್ ರವರ ಕಿರಾಅತ್ ಪಠಣದೊಂದಿಗೆ ಪ್ರಾರಂಭವಾದ ಸಭೆಯಲ್ಲಿ ಜುನೈದ್ ಫೈಜ್ ಹಾಶಿಮ್ ಸ್ವಾಗತಿಸಿದರು.

ಕಾರ್ಯದರ್ಶಿ ಮುಹಮ್ಮದ್ ಇರ್ಷಾದ್ ರಝಾಕ್ ರವರು ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಫರ್ವೇಝ್ ಯಾಕೂಬ್ ರವರು ಲೆಕ್ಕ ಪತ್ರ ಮಂಡಿಸಿದರು.

ಸಲಹೆಗಾರರಾದ ಸೌದ್ ಮುಹಮ್ಮದ್ ಮತ್ತು ಫಝಲ್ ಮರವೂರು ರವರ ಮುಂದಾಳುತ್ವದಲ್ಲಿ ಹಳೆಯ ಸಮಿತಿಯನ್ನು ಬರ್ಕಾಸ್ತು ಮಾಡಿ 2023-2024 ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷ - ಜಾವಿದ್ ಅಬೂಬಕರ್

ಉಪಾಧ್ಯಕ್ಷ - ಮುಹಮ್ಮದ್ ಇಮ್ರಾನ್

ಪ್ರಧಾನ ಕಾರ್ಯದರ್ಶಿ - ಅಹಮದ್ ಶರೀಫ್ ಮರವೂರು

ಜಂಟಿ ಕಾರ್ಯದರ್ಶಿ - ಮುಹಮ್ಮದ್ ಸಾದಿಕ್

ಖಜಾಂಚಿ - ಅಶ್ಫಾಕ್ ಹಾಶಿಮ್

ಮಾಧ್ಯಮ ಸಂಯೋಜಕರು – ಜುನೈದ್ ಫೈಝ್ ಹಾಶಿಮ್

ಮಾಧ್ಯಮ ಸಂಪಾದಕ - ಅಜ್ಫಾನ್ ಟಿ ಎಸ್

ಈವೆಂಟ್ ಸಂಘಟಕ - ಮುಹಮ್ಮದ್ ಇರ್ಷಾದ್ ರಝಾಕ್

ಮಾನವ ಸಂಪನ್ಮೂಲ ಸಂಘಟಕ- ಫಝಲುರಹ್ಮಾನ್ ಮರವೂರು

ಲೆಕ್ಕ ಪರಿಶೋಧಕ- ಇರ್ಷಾದ್ ನೆಕ್ಸಸ್

ಅಲ್ ಖೈರ್ ಟ್ರಸ್ಟಿ : ಜಾವಿದ್ ಅಬೂಬಕರ್ , ಅನ್ವರ್ ಸಾದತ್ ,ಸೌದ್ ಮುಹಮ್ಮದ್,

ಮುಹಮ್ಮದ್ ಇಲ್ಯಾಸ್ ಮತ್ತು ಸಮೀರ್ ಅಬ್ಬಾಸ್

ಸಾರ್ವಜನಿಕ ಸಂಪರ್ಕ ಅಧಿಕಾರಿ - ಅನ್ವರ್ ಸಾದತ್

ಸಮಿತಿ ಸದಸ್ಯರು: ಫಯಾಝ್ ವಾಮಂಜೂರು, ಫರ್ವೇಝ್ ಯಾಕೂಬ್ ಮತ್ತು ಝಕ್ವಾನ್.

ಸಂಯೋಜಕ (ಜುಬೈಲ್ ಹೊರಗೆ)- ಖಾದರ್ ಹಾಶಿಮ್

ಸಲಹೆಗಾರರು : ಫಯಾಜ್ ಆಲಂ, ಮುಹಮ್ಮದ್ ಇಲ್ಯಾಸ್ ಮತ್ತು ಫಝಲುರಹ್ಮಾನ್ ಮರವೂರು

ನೂತನ ಅಧ್ಯಕ್ಷ ಜಾವಿದ್ ಅಬೂಬಕರ್, ಕಾರ್ಯದರ್ಶಿ ಶರೀಫ್ ಮರವೂರು, ಜಂಟಿ ಕಾರ್ಯದರ್ಶಿ ಮುಹಮ್ಮದ್ ಸಾದಿಕ್, ಖಜಾಂಚಿ ಅಶ್ಫಾಕ್ ಹಾಶಿಂ, ಅಲ್ ಖೈರ್ ಟ್ರಸ್ಟಿ ಸೌದ್ ಮುಹಮ್ಮದ್ ಮತ್ತು

ಮುಹಮ್ಮದ್ ಇಲ್ಯಾಸ್, ಸಲಹೆಗಾರ ಫಝಲುರಹ್ಮಾನ್ ಮರವೂರ್ ಮತ್ತು ಫಯಾಝ್ ಆಲಂ ರವರು ಸಭೆಯನ್ನುದ್ದೇಶಿಸಿ ಮಾತನಾಡಿದರು.

ಜುನೈದ್ ಫೈಜ್ ಹಾಶಿಮ್ ರವರು ಕಾರ್ಯಕ್ರಮ ನಿರೂಪಿಸಿದರು. ಮುಹಮ್ಮದ್ ಇಮ್ರಾನ್ ರವರು ಕಾರ್ಯಕ್ರಮ ಸಂಘಟಿಸಿದರು.

ಸಭೆಗೆ ಹಾಜರಾದ ಎಲ್ಲಾ ಸದಸ್ಯರಿಗೆ ಖಾದರ್ ಹಾಶಿಮ್ ರವರು ಧನ್ಯವಾದ ಸಮರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X