Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದಮ್ಮಾಮ್: ಕಲ್ಲಡ್ಕ ಅಬ್ರಾಡ್ ಫೋರಂ ಸೌದಿ...

ದಮ್ಮಾಮ್: ಕಲ್ಲಡ್ಕ ಅಬ್ರಾಡ್ ಫೋರಂ ಸೌದಿ ಅರೇಬಿಯಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ6 Dec 2023 9:01 PM IST
share
ದಮ್ಮಾಮ್: ಕಲ್ಲಡ್ಕ ಅಬ್ರಾಡ್ ಫೋರಂ ಸೌದಿ ಅರೇಬಿಯಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ದಮ್ಮಾಮ್: ಇಲ್ಲಿನ ಖತೀಫ್ ನ ಇಸ್ತಿರಾ ವೊಂದರಲ್ಲಿ ಇತ್ತೀಚೆಗೆ (ಡಿ.1) ಕಲ್ಲಡ್ಕ ಅಬ್ರಾಡ್ ಫಾರಂ (ಏಂಈ) ನ ಸಭೆಯಲ್ಲಿ ಸಂಘಟನೆಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘಟನೆಯ ಸೌದಿ ಅರೇಬಿಯಾ ಘಟಕದ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಫಿರೋಜ್ ಕಲ್ಲಡ್ಕರವರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಜಾಬಿರ್ ಕಲ್ಲಡ್ಕ ಆಯ್ಕೆಯಾಯಾಗಿದ್ದಾರೆ.

ಸಭೆಯಲ್ಲಿ ದಮ್ಮಾಮ್ ಸುತ್ತಮುತ್ತಲ ಸುಮಾರು ನಲವತ್ತು ಮಂದಿ ಕಲ್ಲಡ್ಕ ಅಬ್ರಾಡ್ ಫೋರಂ ಸದಸ್ಯರು ಪಾಲ್ಗೊಂಡಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ನೂತನ ಅಧ್ಯಕ್ಷ ಫಿರೋಜ್ ರವರು “ಸೌದಿ ಅರೇಬಿಯಾವು 2030 ವಿಷನ್ ಅಂಗವಾಗಿ ನೂರಾರು ಯೋಜನೆಗಳನ್ನು ಎತ್ತಿಕೊಂಡಿದ್ದು ಮುಂದಿನ ದಿನಗಳಲ್ಲಿ ಇಲ್ಲಿನ ಉದ್ಯೋಗ ಮಾರುಕಟ್ಟೆಯು ಇನ್ನಷ್ಟು ವೃದ್ಧಿ ಕಾಣಲಿದೆ. ಈ ಹಂತದಲ್ಲಿ ಹೆಚ್ಚು ಹೆಚ್ಚು ಮಂದಿ ಊರಿನಿಂದ ಉದ್ಯೋಗ ಅರಸಿ ಇಲ್ಲಿಗೆ ಬರಲಿದ್ದಾರೆ. ಕಲ್ಲಡ್ಕ ಅಬ್ರಾಡ್ ಫೋರಂ ಈ ಯುವಕರಿಗೆ ನೆರವಾಗುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ” ಎಂದು ಹೇಳಿದರು.

ಸಭೆಯಲ್ಲಿ ಉಪಾಧ್ಯಕ್ಷರಾಗಿ ಜಾವೇದ್ ಕಲ್ಲಡ್ಕ, ಮುಜೀಬ್ ಕಲ್ಲಡ್ಕ ಮತ್ತು ಫಾರೂಕ್ ಪೋರ್ಟ್ ಫೋಲಿಯೋರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಗಳಾಗಿ ಸಿದ್ದೀಕ್ ಜುಬೈಲ್ ಮತ್ತು ತಮೀಮ್ ಸಖ್ವಾಫ್ ರನ್ನು ಆಯ್ಕೆ ಮಾಡಲಾಯಿತು. ಕೋಶಾಧಿಕಾರಿಯಾಗಿ ಫಹದ್ ಅನ್ವರ್ ಆಯ್ಕೆಯಾದರು.

ಸಲಹೆಗಾರರಾಗಿ ಇಸ್ಮಾಯೀಲ್ ಕಲ್ಲಡ್ಕ, ಫಯಾಜ್ ಕಲ್ಲಡ್ಕ ಮತ್ತು ಸಿದ್ದೀಕ್ ಗೋಳ್ತಮಜಲು ಅವರನ್ನು ಆಯ್ಕೆ ಮಾಡಲಾಯಿತು.

ಕಲ್ಲಡ್ಕ ಅಬ್ರಾಡ್ ಫಾರಂ ಅನ್ನು 2017 ರಲ್ಲಿ ಜಿದ್ದಾದಲ್ಲಿ ಸ್ಥಾಪಿಸಲಾಗಿತ್ತು. ಸೌದಿ ಅರೇಬಿಯಾದ್ಯಂತ ಇರುವ ಕಲ್ಲಡ್ಕ ನಿವಾಸಿಗಳ ನೆಟ್ವರ್ಕ್ ಸ್ಥಾಪಿಸಿ ಆ ಮೂಲಕ ಪರಸ್ಪರ ಸಹಕಾರಗಳನ್ನು ವೃದ್ಧಿಸುವುದು ಸಂಘಟನೆಯ ಉದ್ದೇಶವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X