Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: ಫೆ.9ರಂದು ಬ್ಯಾರೀಸ್ ಚೇಂಬರ್ ಯುಎಇ...

ದುಬೈ: ಫೆ.9ರಂದು ಬ್ಯಾರೀಸ್ ಚೇಂಬರ್ ಯುಎಇ ವತಿಯಿಂದ ಅದ್ದೂರಿಯ ಬ್ಯಾರಿ ಮೇಳ

ವಾರ್ತಾಭಾರತಿವಾರ್ತಾಭಾರತಿ9 Dec 2024 4:56 PM IST
share
ದುಬೈ: ಫೆ.9ರಂದು ಬ್ಯಾರೀಸ್ ಚೇಂಬರ್ ಯುಎಇ ವತಿಯಿಂದ ಅದ್ದೂರಿಯ ಬ್ಯಾರಿ ಮೇಳ

ದುಬೈ: ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಯುಎಇ ನೇತೃತ್ವದಲ್ಲಿ ಯುಎಇಯಲ್ಲಿರುವ ಎಲ್ಲಾ ಬ್ಯಾರಿ ಸಂಘಟನೆಗಳ ಸಹಯೋಗದಲ್ಲಿ 2025ರ ಫೆ.9ರಂದು ಅದ್ದೂರಿಯ ಬ್ಯಾರಿ ಮೇಳವು ಇತಿಸಲಾತ್ ಅಕಾಡೆಮಿ ಮೈದಾನದಲ್ಲಿ ನಡೆಯಲಿದೆ.

ಡಿ.8ರಂದು ಅಜ್ಮಾನ್ ತುಂಬೆ ಮೆಡಿಸಿಟಿ ಸಭಾಂಗಣದಲ್ಲಿ ಬ್ಯಾರಿ ಮೇಳ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ನಡೆಯಿತು. ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ತುಂಬೆ ಗ್ರೂಪ್ ಸ್ಥಾಪಕರು, ಅನಿವಾಸಿ ಉದ್ಯಮಿ ತುಂಬೆ ಮೊಹಿದ್ದೀನ್ ಅವರು ಬ್ಯಾರಿ ಮೇಳ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮದ ಸಿದ್ಧತೆಗೆ ಅಧಿಕೃತ ಚಾಲನೆ ನೀಡಿದರು.


ಬ್ಯಾರೀಸ್ ಚೇಂಬರ್ ಯುಎಇ ಅಧ್ಯಕ್ಷ ಹಿದಾಯತ್ ಅಡ್ಡೂರ್ ಬ್ಯಾರಿ ಸಮುದಾಯದ ಉದ್ಯಮ ಕ್ಷೇತ್ರದ ಇತಿಹಾಸದ ಬಗ್ಗೆ ಮಾತನಾಡಿ, ಬ್ಯಾರೀಸ್ ಚೇಂಬರ್ ನ ಗುರಿ ಹಾಗೂ ಬ್ಯಾರಿ ಮೇಳದ ಉದ್ದೇಶದ ಬಗ್ಗೆ ಮಾತನಾಡಿದರು.


ಬ್ಯಾರಿ ಮೇಳದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ, ಭಾಗವಹಿಸುವ ಅತಿಥಿಗಳ ಬಗ್ಗೆ ಉಪಾಧ್ಯಕ್ಷ ಬಶೀರ್ ಕಿನ್ನಿಂಗಾರ್, ಹಂಝ ಅಬ್ದುಲ್ ಖಾದರ್, ಮಹಮ್ಮದ್ ಅಲಿ ಉಚ್ಚಿಲ್, ಇಮ್ರಾನ್ ಎರ್ಮಾಳ್ ವಿವರಿಸಿದರು. ಅಂದು ನಡೆಯಲಿರುವ ಉದ್ಯೋಗ ಮೇಳ, ದೊರಕಲಿರುವ ಹಲವಾರು ಉದ್ಯೋಗಾವಕಾಶಗಳ ಬಗ್ಗೆ ಮಹಮ್ಮದ್ ಮುಸ್ತಾಕ್ ಮಾಹಿತಿ ನೀಡಿದರು.


ಬ್ಯಾರಿ ಮೇಳದಲ್ಲಿ ಬ್ಯಾರಿ ಸಾಂಸ್ಕೃತಿಕ ಕಾರ್ಯಕ್ರಮ, ಯಶಸ್ವಿ ಉದ್ಯಮಿಗಳನ್ನು, ಸಮುದಾಯದ ಸಾಧಕರನ್ನು, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಗುವುದು, ಕರಾವಳಿಯ ಪ್ರಸಿದ್ಧ ಆಹಾರ, ತಿಂಡಿಗಳ ಮಳಿಗೆಗಳು, ವಿವಿಧ ಉದ್ಯಮ ಕ್ಷೇತ್ರದ 60ಕ್ಕೂ ಹೆಚ್ಚಿನ ಮಳಿಗೆಗಳು ಇರಲಿವೆ.


ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಯುಎಇಯ ಪ್ರಮುಖ ಬ್ಯಾರಿ ಸಂಘಟನೆಗಳಾದ ಬಿ.ಸಿ.ಎಫ್, ಬಿ.ಡಬ್ಲ್ಯೂ.ಎಫ್, ಕೆ.ಸಿ.ಎಫ್, ಕೆ.ಐ.ಸಿ, ದಾರುಲ್ ಇರ್ಷಾದ್, ಡಿ.ಕೆ.ಎಸ್.ಸಿ, ಕೆ.ಎಂ.ಎ.ಎಸ್, ಹಿದಾಯ ಫೌಂಡೇಶನ್, ಕೆ.ಡಿ.ಸಿ, ಅಲ್ ಖಮರ್, ಎಸ್.ಯು.ಎ.ಸಿ, ಪ್ರವಾಸಿ ಕೂಟ ವಿಟ್ಲ, ಟಿ.ಓ.ಡಿ, ಕೆ.ಎ.ಎಫ್, ಕೆ.ಎಂ.ಎ.ಜೆ, ಎಂ.ಎಫ್.ಡಿ, ಎಸ್.ಕೆ.ಎಸ್.ಎಸ್.ಎಫ್ ಯುಎಇ, ದಾರುನ್ನೂರು, ದಾರುಸ್ಸಲಾಂ, ಶಂಶುಲ್ ಉಲಾಮ ಸೆಂಟರ್, ದಾರುಲ್ ಹಸನಿಯ್ಯ ಎಜುಕೇಷನ್ ಸೆಂಟರ್, ಅಲ್ ಇಸ್ಲಾಮೀಯ ವೆಲ್ಫೇರ್, ಮೂಳೂರು ವೆಲ್ಫೇರ್, ಅಲ್ ಹುದಾ, ಅಲ್ ಇಬಾದ್ ಇಂಡಿಯನ್ ಸ್ಕೂಲ್, ನೂರ್ ಫ್ರೆಂಡ್ಸ್, ಸಾದಿಯ ಬೆಂಗಳೂರು, ಕೊಡಗು ವೆಲ್ಫೇರ್, ಮಸ್ದರ್ ಕೊಪ್ಪಳ, ಅಲ್ ಮದೀನಾ ಮಂಜನಾಡಿ, ಮುಹಿನ್ನುಸುನ್ನ ದಾವಣಗೆರೆ, ಮರ್ಕಝ್ ಉಲ್ ಹುದಾ ಕುಂಬ್ರ, ದಾರುಲ್ ಹಿದಾ ಬೆಳ್ಳಾರೆ ಹಾಗೂ ಹಲವು ಮುಖಂಡರು, ಉದ್ಯಮಿಗಳು ಭಾಗವಹಿಸಿದ್ದರು.


ಬ್ಯಾರಿ ಮೇಳ ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷರಾದ ಅಶ್ರಫ್ ಷಾ ಮಂತೂರ್ ಧನ್ಯವಾದ ಅರ್ಪಿಸಿದರು. ಬ್ಯಾರೀಸ್ ಚೇಂಬರ್ ಯುಎಇ ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೇನ್ ಕಾರ್ಯಕ್ರಮ ನಿರೂಪಿಸಿದರು.





































share
ವಾರ್ತಾಭಾರತಿ
ವಾರ್ತಾಭಾರತಿ
Next Story
X