Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಡಿಕೆಎಸ್‌ಸಿ ಜುಬೈಲ್ ಘಟಕದ ವತಿಯಿಂದ...

ಡಿಕೆಎಸ್‌ಸಿ ಜುಬೈಲ್ ಘಟಕದ ವತಿಯಿಂದ ಇಫ್ತಾರ್ ಮೀಟ್

ವಾರ್ತಾಭಾರತಿವಾರ್ತಾಭಾರತಿ18 March 2025 1:15 PM IST
share
ಡಿಕೆಎಸ್‌ಸಿ ಜುಬೈಲ್ ಘಟಕದ ವತಿಯಿಂದ ಇಫ್ತಾರ್ ಮೀಟ್

ಕಾಪು: ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಜುಬೈಲ್ ಘಟಕ ಮತ್ತು ಯೂತ್ ವಿಂಗ್ ಜಂಟಿ ಅಶ್ರಯದಲ್ಲಿ ಬೃಹತ್ ಇಫ್ತಾರ್ ಮೀಟ್ ಕಾರ್ಯಕ್ರಮವು ಗುರುವಾರ ಜುಬೈಲ್ ಅಲ್ ಫಲಾಹ್ ಮೈದಾನದಲ್ಲಿ ನಡೆಯಿತು.

ದಾಈ ಉಸ್ತಾದ್ ಝುಬೈರ್ ಸಖಾಫಿಯವರ ದುವಾ ಹಾಗೂ ನಸೀಹತ್ ನೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಯುವ ವಿದ್ವಾಂಸ ಉಸ್ತಾದ್ ಅರ್ಮಾನ್ ಮುಹಮ್ಮದ್ ಉಧ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಎಕ್ಸ್ಪಪರ್ಟೈಸ್ ಸಮೂಹ ಸಂಸ್ಥೆಯ ಉಪಾಧ್ಯಕ್ಷ ಉದ್ಯಮಿ ಅಶ್ಫಾಕ್ ಕರ್ನಿರೆ, ಅಲ್ ಫಲಾಹ್ ಸಂಸ್ಥೆಯ ಮುಖ್ಯಸ್ಥ ನಝೀರ್ ಪಡುಬಿದ್ರೆ, ಆಂಪ್ಲಿಟ್ಯೂಡ್ ಸಂಸ್ಥೆಯ ಮಾಲಕ ಜುನೈದ್, ಮಂಗಳೂರು ಖಾಝಿ ಶೈಖುನಾ ತ್ವಾಖ ಉಸ್ತಾದ್ರ ಸುಪುತ್ರ ಉಸ್ತಾದ್ ಹುಸೈನ್ ರಹ್ಮಾನಿ, ಕೆಸಿಎಫ್ ಅಂತರಾಷ್ಟ್ರೀಯ ನಾಯಕ ಕಮರುದ್ದೀನ್ ಗೂಡಿನಬಳಿ ಮಾಜಿ ಶಾಸಕ ಮುಹಿಯುದ್ದೀನ್ ಬಾವ, ಮುಂಬಯಿಯ ಹಿರಿಯ ಉದ್ಯಮಿ ಯೂನುಸ್ ಮುಖ್ಯ ಅತಿಥಿಗಳಾಗಿದ್ದರು.

ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಆತೂರು, 30 ವಿಶನ್ ಚೇರ್ಮಾನ್ ಹಾತಿಂ ಕೂಳೂರು, ವಲಯಾಧ್ಯಕ್ಷರಾದ ಅಬ್ದುಲ್ ಹಮೀದ್, ಕಾಪು, ಪ್ರ. ಕಾರ್ಯದರ್ಶಿ ಮುಹಮ್ಮದ್, ರೋಯಲ್ ಯೂತ್ ವಿಂಗ್ ಅಧ್ಯಕ್ಷ ಮುಹಮ್ಮದ್ ಸಾಮಿತ್, ಇಕ್ಬಾಲ್ ಮಲ್ಲೂರು ಉಪಸ್ಥಿತರಿದ್ದರು.

ಸುಮಾರು 2000 ಕ್ಕಿಂತಲೂ ಅಧಿಕ ಮಂದಿ ಭಾಗವಹಿಸಿದ್ದರು. ಜುಬೈಲ್ ಪರಿಸರದ ಎಲ್ಲಾ ಸಂಘ ಸಂಸ್ಥೆಗಳ ನಾಯಕರು ಕಾರ್ಯಕರ್ತರೂ ಭಾಗವಹಿಸಿ ಸ್ವಯಂ ಸೇವಕರಾಗಿಯೂ ಕೆಲಸ ನಿರ್ವಹಿಸಿದರು.

ಕಾರ್ಯಕ್ರಮ ಸಮಿತಿಯ ಚೇರ್ಮಾನ್ ಶಮೀರ್ ಪಲಿಮಾರ್, ವೈಸ್ ಚೇರ್ಮಾನ್ ಮುಹಮ್ಮದ್ ಸಾಮಿತ್, ಅಶ್ರಫ್ ನಾಳ, ಮುಸ್ತಫ ಮೈನಾ, ಕೆಎಚ್ ರಫೀಕ್ ಸೂರಿಂಜೆ, ಸುಲೈಮಾನ್ ಸೂರಿಂಜೆ, ಮುಹಮ್ಮದ್ ಸಾಹಿಕ್, ಜಮಾಲ್ ಕನ್ನಂಗಾರ್, ಅಹ್ಮದ್ ಕನ್ನಂಗಾರ್, ಅನ್ವರ್ ಪಡುಬಿದ್ರಿ, ಕರೀಂ ಪಾಣೆಮಂಗಳೂರು, ಸಫೀರ್ ಗೂಡಿನಬಳಿ, ಅಬ್ದುಲ್ ಹಮೀದ್ ಅರಮೆಕ್ಸ್, ಅಬೂಬಕ್ಕರ್ ಬರ್ವ ಮತ್ತು ಯೂತ್ ವಿಂಗ್ ನ ಯುವಕರು ಮತ್ತು ಘಟಕದ ಸದಸ್ಯರು ಬಹಳ ಮುತುವರ್ಜಿ ವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು.

ಘಟಕಾಧ್ಯಕ್ಷ ಮುಹಮ್ಮದ್ ಅಲಿ ಮುಝೈನ್ ಸ್ವಾಗತಿಸಿದರು. ಇಮಾಮ್ ನವವಿ ಮದ್ರಸ ಅಧ್ಯಾಪಕರಾದ ಹಾಫಿಝ್ ರಷೀದ್ ಮುಈನಿ ಅವರು ಖಿರಾಅತ್ ಪಠಿಸಿದರು.

ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಮಲ್ಲೂರು ನಿರೂಪಿಸಿದರು. ಅಬ್ದುಲ್ ಹಮೀದ್ ಅರಮೆಕ್ಸ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X