Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮದೀನಾ ತಲುಪಿದ ಮೊದಲ ಹಜ್ಜಾಜ್‌ಗಳನ್ನು...

ಮದೀನಾ ತಲುಪಿದ ಮೊದಲ ಹಜ್ಜಾಜ್‌ಗಳನ್ನು ಸ್ವಾಗತಿಸಿದ KCF HVC ತಂಡ

ವಾರ್ತಾಭಾರತಿವಾರ್ತಾಭಾರತಿ29 April 2025 1:56 PM IST
share
ಮದೀನಾ ತಲುಪಿದ ಮೊದಲ ಹಜ್ಜಾಜ್‌ಗಳನ್ನು ಸ್ವಾಗತಿಸಿದ KCF HVC ತಂಡ

ಮದೀನಾ : ಪವಿತ್ರ ಹಜ್ಜ್ ಕಾರ್ಯ ನಿರ್ವಹಿಸಲು ಭಾರತದಿಂದ ಬಂದ ಹಜ್ಜಾಜಿಗಳ ಮೊದಲ ಎರಡು ವಿಮಾನವು ಮದೀನಾ ಮುನವ್ವರದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಝೀಝ್ ಇಂಟರ್ ನ್ಯಾಷನಲ್ ಏರ್ಪೋರ್ಟ್ ತಲುಪಿದೆ. ಇಂದು ಭಾರತದ ಹೈದರಾಬಾದ್ ಹಾಗೂ ಲಕ್ನೋ ದಿಂದ 578 ಹಾಜಿಗಳು ಆಗಮಿಸಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ನ ಹಜ್ಜ್ ವಾಲೇಂಟಿಯರ್ ಕೋರ್ ನ ಸದಸ್ಯರು ಹಜ್ಜಾಜಿಗಳನ್ನು ಆತ್ಮೀಯತೆಯಿಂದ ಬರಮಾಡಿಕೊಂಡರು.

ಇಂಡಿಯನ್ ಅಂಬಾಸಿಡರ್ ಡಾ.ಸುಹೇಲ್ ಅಜಾಝ್ ಖಾನ್, ಇಂಡಿಯನ್ ಕೌನ್ಸಿಲ್ ಜನರಲ್(ಜಿದ್ದಾ) ಫಹದ್ ಅಹ್ಮದ್ ಖಾನ್ ಸೇರಿದಂತೆ ಇಂಡಿಯನ್ ಎಂಬಸಿಯ ವಿವಿಧ ಅಧಿಕಾರಿಗಳು ಹಜ್ಜಾಜಿಗಳನ್ನು ಸ್ವಾಗತಿಸಿದರು.

ಕೆಸಿಎಫ್ ಹೆಚ್.ವಿ.ಸಿ ಸದಸ್ಯರು ಹಜ್ಜಾಜಿಗಳನ್ನು ಮದೀನಾ ವಿಮಾನ ನಿಲ್ದಾಣ ಹಾಗೂ ಅವರು ತಂಗುವ ಹೋಟೆಲ್ ಗೆ ತೆರಳಿ ಸಹಕರಿಸಿದರು. ಹಾಜಿಗಳಿಗೆ ಹೆಚ್.ವಿ.ಸಿ ವೆಲ್ಕಂ ಕಿಟ್, ಖರ್ಜೂರ ನೀಡಿ ಸತ್ಕರಿಸಿದರು. ಈ ವೇಳೆ ಮದೀನಾ ಮುನವ್ವರದ ಸಾಂಪ್ರದಾಯಿಕ ಶೈಲಿಯಲ್ಲಿ ಝಂಝಂ ವಿತರಿಸಲಾಯಿತು ಹಾಗೂ ಹಜ್ಜಾಜಿಗಳ ಮೇಲೆ ಹೂವಿನ ಎಸಲುಗಳನ್ನು ಸುರಿಸುವ ಮೂಲಕ ಭವ್ಯವಾಗಿ ಸ್ವಾಗತಿಸಲಾಯಿತು.

ಅಶಕ್ತ ಹಜ್ಜಾಜಿಗಳನ್ನು ವೀಲ್ ಚೇರ್ ಮೂಲಕ ಕೆ.ಸಿಎ.ಫ್ ಹೆಚ್.ವಿ.ಸಿ ಕಾರ್ಯಕರ್ತರು ಹೋಟೆಲ್ ತಲುಪಿಸಿದರು. ಇಂದು ರಾತ್ರಿ 7.30 ವೇಳೆಗೆ ಮುಂಬೈಯಿಂದ 442 ಹಾಜಿಗಳು ಆಗಮಿಸಲಿದ್ದಾರೆ. ರಾಜ್ಯದ 956 ಹಜ್ಜಾಜಿಗಳು ನಾಳೆ ಪವಿತ್ರ ನಗರವಾದ ಮದೀನಾ ಮುನವ್ವರ ತಲುಪಲಿದ್ದು, 378 ಹಾಜಿಗಳು ನಾಳೆ ಬೆಳಗ್ಗಿನ ವೇಳೆ, 289 ಹಾಜಿಗಳು ಮಧ್ಯಾಹ್ನ ವೇಳೆ, ಹಾಗೂ ಸಂಜೆ 289ಹಾಜಿಗಳು ಮದೀನಾ ಮುನವ್ವರ ತಲುಪಲಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ಹಜ್ಜ್ ವಾಲೆಂಟಿಯರ್ ಕೋರ್ ಸದಸ್ಯರು ಮಕ್ಕತುಲ್ ಮುಕರ್ರಮ ಹಾಗೂ ಮದೀನಾ ಮುನವ್ವರದಲ್ಲಿ ಹಜ್ಜಾಜಿಗಳಿಗೆ ಸಹಕರಿಸಲು ಸನ್ನಧ್ಧರಾಗಿದ್ದಾರೆ.

Tags

KarnatakaSaudi Arabia
share
ವಾರ್ತಾಭಾರತಿ
ವಾರ್ತಾಭಾರತಿ
Next Story
X