Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಬುಧಾಬಿ| ಕರ್ನಾಟಕ ಬ್ಯಾರಿ ಸಾಹಿತ್ಯ...

ಅಬುಧಾಬಿ| ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್ ರಿಗೆ ಬಿಡಬ್ಲ್ಯೂಎಫ್ ವತಿಯಿಂದ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ11 Feb 2025 10:04 AM IST
share
ಅಬುಧಾಬಿ| ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್ ರಿಗೆ ಬಿಡಬ್ಲ್ಯೂಎಫ್ ವತಿಯಿಂದ ಸನ್ಮಾನ

ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂ (ಬಿ ಡಬ್ಲ್ಯೂಎಫ್) ಅಬುಧಾಬಿ ವತಿಯಿಂದ ಕರ್ನಾಟಕ ಬ್ಯಾರಿ ಅಕಾಡಮಿ ಇದರ ಅಧ್ಯಕ್ಷರೂ ಮತ್ತು ಬಿಡಬ್ಲ್ಯೂ ಫ್ ನ ಹಿತೈಷಿಯೂ ಆದ ಯುಎಇ ಪ್ರವಾಸದಲ್ಲಿರುವ ಉಮರ್ ಯು ಎಚ್ ಅವರೊಂದಿಗೆ ಮೀಟ್ & ಗ್ರೀಟ್ ಪಾರ್ಟಿ ಏರ್ಪಡಿಸಲಾಗಿತ್ತು.

ಬಿ ಡಬ್ಲ್ಯೂಎಫ್ ನ 20ನೇ ವಾರ್ಷಿಕ ಮತ್ತು ವಿಶ್ವ ಬ್ಯಾರಿ ಸಮ್ಮೇಳನವನ್ನು ಏರ್ಪಡಿಸುವುದರ ಕುರಿತು ಈ ಸಂದರ್ಭ ಚರ್ಚಿಸಲಾಯಿತು.

ಬ್ಯಾರೀಸ್ ವೆಲ್ಫೇರ್ ಫೋರಂ ಅಧ್ಯಕ್ಷರಾದ ಮಹಮ್ಮದ್ ಅಲಿ ಉಚ್ಚಿಲ್, ಬಿ ಡಬ್ಲ್ಯೂಎಫ್ ನ ಇತರ ಸಹ ಪ್ರವರ್ತಕ ರೊಂದಿಗೆ ಕೂಡಿ ಸ್ಮರಣಿಕೆ ನೀಡಿ, ಸನ್ಮಾನಿಸಿ ತುಂಬು ಹೃದಯದ ಹಾರೈಕೆ ಸಲ್ಲಿಸಿದರು. ಉಮರ್ ಯು ಎಚ್ ಅವರು ಸನ್ಮಾನಕ್ಕೆ ಅಭಾರ ಸಲ್ಲಿಸಿದರು.

ಹಮೀದ್ ಗುರುಪುರ್, ಮಜೀದ್ ಆಡಿಟರ್,ಇಮ್ರಾನ್ ಅಹ್ಮದ್, ಮಜೀದ್ ಆತೂರ್, ಮೊಹಮ್ಮದ್ ಕಲ್ಲಾಪು, ನವಾಝ್ ಉಚ್ಚಿಲ್,‌ ಜಲೀಲ್ ಗುರುಪುರ್, ರಶೀದ್ ವಿಕೆ, ನಝೀರ್ ಉಬರ್, ಮುಜೀಬ್ ಉಚ್ಚಿಲ್, ಇಮ್ರಾನ್ ಕೃಷ್ಣಾಪುರ ಮತ್ತು ಬಶೀರ್ ಉಚ್ಚಿಲ್ ಉಪಸ್ಥಿತರಿದ್ದರು.

ನವಾಝ್ ಸ್ವಾಗತಿಸಿ‌, ನಝೀರ್ ಉಬರ್ ವಂದನಾರ್ಪಣೆಗೈದರು.


Delete Edit


share
ವಾರ್ತಾಭಾರತಿ
ವಾರ್ತಾಭಾರತಿ
Next Story
X