Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಎಂಜಿಟಿ, ದಮಾಮ್-ಖೋಬರ್ ಘಟಕಕ್ಕೆ ನೂತನ...

ಎಂಜಿಟಿ, ದಮಾಮ್-ಖೋಬರ್ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ29 May 2025 8:55 PM IST
share
ಎಂಜಿಟಿ, ದಮಾಮ್-ಖೋಬರ್ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ದಮಾಮ್ : ಮಲ್ನಾಡ್ ಗಲ್ಫ್ ಕಲ್ಚರಲ್ ಮತ್ತು ಸ್ಪೋರ್ಟ್ಸ್ ಅಸೋಸಿಯೇಷನ್ (ರಿ.) ಇದರ ದಮಾಮ್ - ಖೋಬರ್ ಘಟಕದ ವಾರ್ಷಿಕ ಮಹಾಸಭೆಯು ಮೇ.23ರಂದು ಇಸ್ಥಿರಾ, ದಮಾಮ್ ನಲ್ಲಿ ನಡೆಯಿತು.

ಅಧ್ಯಕ್ಷರಾದ ಅಫ್ಝಲ್ ಸಮದ್ ಕೊಪ್ಪ ಅವರು ಎಲ್ಲರ ಸಹಕಾರ ಮತ್ತು ಸದಸ್ಯರ ಸಮರ್ಪಣಾ ಮನೋಭಾವದ ಬಗ್ಗೆ ಮಾತನಾಡಿ, ಸಂಸ್ಥೆಯ ಧ್ಯೇಯ ಮತ್ತು ದೂರದೃಷ್ಟಿಯ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಹಳೆಯ ಸಮಿತಿಯನ್ನು ಬರ್ಖಸ್ತು ಮಾಡಿ, ಹೊಸ ಸಮಿತಿಯನ್ನು ರಚಿಸಲಾಯಿತು.

ಹೊಸ ಸಮಿತಿಗೆ ಅಧ್ಯಕ್ಷರಾಗಿ ಬಶೀರ್ ಗುಡಿ ಚಿಕ್ಕಮಗಳೂರು ಅವರು ಅವಿರೋಧವಾಗಿ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಜಾವಗಲ್, ನೆಸ್ಮಾ ಕೋಶಾಧಿಕಾರಿಯಾಗಿ ಶಫೀಕ್ ಕೂರ್ಗ್ ಆಯ್ಕೆಯಾದರು.

ಗೌರವಾಧ್ಯಕ್ಷರಾಗಿ ಅಫ್ಝಲ್ ಸಮದ್ ಕೊಪ್ಪ, ಉಪಾಧ್ಯಕ್ಷರಾಗಿ ಅಸ್ಗರ್ ತಳಗೂರು, ಅದಂ ಕೊಡಗು, ಮುಹಮ್ಮದ್ ಸಾದಿಕ್ ಬಾಳೆಹೊನ್ನೂರು, ಸಹ ಕಾರ್ಯದರ್ಶಿಗಳಾಗಿ ದರ್ವೇಶ್ ಮುಹಮ್ಮದ್ ಹುಸೇನ್ ಬಾಳೆಹೊನ್ನೂರು, ಶೌಕತ್ ತೀರ್ಥಹಳ್ಳಿ, ಜೊತೆ ಕೋಶಾಧಿಕಾರಿಗಳಾಗಿ ಇರ್ಫಾನ್ ಕೂರ್ಗ್, ನಫೀದ್ ಚಿಕ್ಕಮಗಳೂರು, ಶಿಕ್ಷಣ ಸಂಯೋಜಕರಾಗಿ ಫಯಾಜ್ ಹಿರೇಬೈಲ್, ವೈದ್ಯಕೀಯ ಸಂಯೋಜಕರಾಗಿ ಝಮೀರ್ ಬಾಳೆಹೊನ್ನೂರು, ಝಕೀರ್ ಹರಿಹರಪುರ, ಅಕ್ವಿದ್ ಉಡುಪಿ, ಮಾದ್ಯಮ ವಿಭಾಗಕ್ಕೆ ಷರೀಫ್ ಚಕ್ಕಮಕ್ಕಿ, ಖಲಂದರ್ ಜಾವಗಲ್, ನಿಜಾಮುದ್ದಿನ್ ಮೂಡಿಗೆರೆ ಹಾಗೂ ಹಿರಿಯ ಸಲಹೆಗಾರರಾಗಿ ಅಬ್ದುಲ್ ಸತ್ತಾರ್ ಜಯಪುರ, ಬಷೀರ್ ಬಾಳ್ಳುಪೇಟೆ, ಇಕ್ಬಾಲ್ ಬಾಳೆಹೊನ್ನೂರು, ಅಶ್ರಫ್ ಜೆ.ವಿ.ಸಿ ಚಿಕ್ಕಮಗಳೂರು, ಹನೀಫ್ ಬಿಳಗುಳ, ಮನ್ಸೂರ್ ಚಿಕ್ಕಮಗಳೂರು, ಇಸ್ಮಾಯಿಲ್ ವೆದರ್ಫೋರ್ಡ್ ಬಾಳೆಹೊನ್ನೂರು, ಸಲೀಂ ಬಿನ್ ಕುರಾಯಾ, ಜನಾಬ್ ಅಶ್ರಫ್ ತೀರ್ಥಹಳ್ಳಿ ಆಯ್ಕೆ ಮಾಡಲಾಯಿತು.

ಹೊಸ ಸಮಿತಿಯ ರಚನೆಯ ನಂತರ, ನೂತನ ಅಧ್ಯಕ್ಷ ಬಷೀರ್ ಗುಡಿ ಅವರು ಎಲ್ಲರ ಸಹಕಾರ ಕೋರಿದರು. ದರ್ವೇಶ್ ಮುಹಮ್ಮದ್ ಹುಸೇನ್ ಬಾಳೆಹೊನ್ನೂರು ಅವರು ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X