Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಬುಧಾಬಿ: ಸಾಹೇಬಾನ್ ಸಮುದಾಯದಿಂದ...

ಅಬುಧಾಬಿ: ಸಾಹೇಬಾನ್ ಸಮುದಾಯದಿಂದ ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ28 March 2024 11:57 PM IST
share
ಅಬುಧಾಬಿ: ಸಾಹೇಬಾನ್ ಸಮುದಾಯದಿಂದ ಇಫ್ತಾರ್ ಕೂಟ

ಅಬುಧಾಬಿ: ಅಬುಧಾಬಿ ಸಾಹೇಬಾನ್ ಸಮುದಾಯವು ತನ್ನ ಸಮುದಾಯದ ಸದಸ್ಯರು ಹಾಗೂ ಕುಟುಂಬದವರಿಗಾಗಿ ಮಾರ್ಚ್ 23ರಂದು ಅಬುಧಾಬಿಯಲ್ಲಿನ ಇಂಡಿಯಾ ಸೋಷಿಯಲ್ ಸೆಂಟರ್ ನಲ್ಲಿ ಭವ್ಯ ಇಫ್ತಾರ್ ಕೂಟವನ್ನು ಆಯೋಜಸಿತ್ತು.

ಸಾಹೇಬಾನ್ ದಕ್ಷಿಣ ಕನ್ನಡ ಮತ್ತು ಉಡುಪಿಯ ಉರ್ದು ಮಾತನಾಡುವ ಮುಸ್ಲಿಂ ಸಮುದಾಯವಾಗಿದೆ.


ಈ ಔತಣ ಕೂಟವು ಮಾಸ್ಟರ್ ಅನಸ್ ಅಹ್ಮದ್ ಅವರ ಪವಿತ್ರ ಕುರ್‌ಆನ್ ಪಠಣದೊಂದಿಗೆ ಪ್ರಾರಂಭವಾಯಿತು. ಇದಾದ ನಂತರ ಅಬುಧಾಬಿಗೆ ಭೇಟಿ ನೀಡಿದ್ದ ಮೌಲಾನಾ ಸಯೀದ್ ಝೈನುಲ್ ಅಬಿದೀನ್ ತಂಙಳ್ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಸಭಿಕರನ್ನು ಸ್ವಾಗತಿಸಿದ ಅಲ್ತಾಫ್ ಎಂ.ಎಸ್., ಸಾಹೇಬಾನ್ ಅಬುಧಾಬಿ ಇಫ್ತಾರ್ ಕೂಟಗಳ ಪರಂಪರೆಯ ಬಗ್ಗೆ ಮಾತನಾಡಿದರು.


ಈ ಕಾರ್ಯಕ್ರಮವು ಸಾಹೇಬಾನ್ ಸಮುದಾಯದ ಸದಸ್ಯರಿಗೆ ಹಾಗೂ ಅವರ ಕುಟುಂಬದವರಿಗೆ ಕೇವಲ ಇಫ್ತಾರ್ ಕೂಟದಲ್ಲಿ ಭಾಗವಹಿಸಲು ಮಾತ್ರ ಅವಕಾಶ ಒದಗಿಸದೆ, ತಮ್ಮ ಸಮುದಾಯದ ಸದಸ್ಯರೊಂದಿಗೆ ಸಂಪರ್ಕ ಹೊಂದಿ, ಸಂತಸದ ಗಳಿಗೆಗಳನ್ನು ಕಳೆಯಲೂ ಅವಕಾಶ ಮಾಡಿಕೊಟ್ಟಿತು. ಬ್ಯಾರೀಸ್ ವೆಲ್‌ಫೇರ್ ಫೋರಮ್ ನ ಅಬ್ದುಲ್ಲಾ ಮಾದುಮೂಲೆ, ಅಬ್ದುಲ್ ಮಜೀದ್, ಮುಹಮ್ಮದ್ ಕಲ್ಲಾಪು ಹಾಗೂ ಎಕ್ಸಿಕ್ಯೂಟಿವ್ ಸಮಿತಿ ಸದಸ್ಯರು ಸೇರಿದಂತೆ ಹಲವಾರು ಬ್ಯಾರಿ ಸಮುದಾಯದ ಗಣ್ಯರು ಈ ಔತಣ ಕೂಟದಲ್ಲಿ ಉಪಸ್ಥಿತರಿದ್ದರು.


ನಾಸಿರ್ ಸೈಯದ್, ಎಂ ಐ ಜಮೀಲ್ (ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ, ಕರ್ನಾಟಕ) , ಸಾಹೇಬಾನ್ ಸಮುದಾಯದ ಹಿತೈಷಿಗಳಾದ ಅಬೂ ಮುಹಮ್ಮದ್, ಆದಿಲ್ ಶಂಶುದ್ದೀನ್, ಅಬ್ದುಲ್ ರಹೀಮ್ ದಾವೂದ್, ರಿಝ್ವಾನ್ ಅಝೀಝ್, ಅಕ್ರಮ್ ಮುಹಮ್ಮದ್, ಇರ್ಫಾನ್ ಅಬ್ದುಲ್ ರಹೀಮ್ ಶೇಖ್, ಯೂನಸ್ ಶೇಕ್, ಕೆ. ಮುಹಮ್ಮದ್ ಅನ್ಸಾರ್, ಆದಿಲ್ ಹುಸೇನ್, ಅಮ್ಜದ್ ಖಲೀಫ್, ಮುಹಮ್ಮದ್ ಆಸಿಫ್, ಅರ್ಷದ್ ಅಹ್ಮದ್, ಅಜ್ಮಲ್ ಮುಹಮ್ಮದ್, ಸಿಎ ಹನೀಫ್ ಮುಹಮ್ಮದ್, ರಹ್ಮಾನ್ ಬೇಗ್, ರಫೀಕ್ ಅಹ್ಮದ್, ಸಾಜಿದ್ ಅನ್ಸಾರ್, ಸಿಎ ಸಮೀವುಲ್ಲಾ ಮುಹಮ್ಮದ್, ಅಜ್ಮಲ್ ಜಮಾಲ್, ಮೊಹ್ಸಿನ್ ಶೇಖ್, ತಬ್ರೇಝ್ ವಂಟಿ, ಅನ್ಸಾರ್ ಬೈಂದೂರು ಮತ್ತು ಅಲ್ತಾಫ್ ಎಂ ಎಸ್ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.


ಸ್ವಯಂಸೇವಕರಾದ ಅಕ್ಬರ್ ಅಲಿ, ಇಮ್ದಾದುಲ್ಲಾ, ರಿಹ್ಯಾಝ್ ಅವರ ಬೆಂಬಲದೊಂದಿಗೆ ಟೀಮ್ ಸಾಹೇಬಾನ್, ಯುವ ಸ್ವಯಂಸೇವಕರ ತಂಡದ ಸಹಕಾರಿಂದ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಯಿತು.

ಕಾರ್ಯಕ್ರಮವನ್ನು ಮುಹಮ್ಮದ್ ಅಜ್ಮಲ್ ಜಮಾಲ್ ನಿರ್ವಹಿಸಿದರು, ಫೈಝಾನ್ ಖತೀಬ್ ತಾಂತ್ರಿಕ ಬೆಂಬಲ ಒದಗಿಸಿದರು.


ಮುಹಮ್ಮದ್ ಜಾಬಿರ್ ಸ್ವಾಗತಿಸಿದರು. ಕಾರ್ಯಕ್ರಮದ ಯಶಸ್ಸಿಗಾಗಿ ಸಾಹೇಬಾನ್ ಅಬುಧಾಬಿ ತಂಡವು ಸಾಹೇಬಾನ್ ಅಬುಧಾಬಿಯ ಎಲ್ಲಾ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸಿತು.

















share
ವಾರ್ತಾಭಾರತಿ
ವಾರ್ತಾಭಾರತಿ
Next Story
X