Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಜುಬೈಲ್: ಎನ್‌ಆರ್‌ಐ ಬ್ರದರ್ಸ್ ಮುಕ್ಕ...

ಜುಬೈಲ್: ಎನ್‌ಆರ್‌ಐ ಬ್ರದರ್ಸ್ ಮುಕ್ಕ ಜಮಾಅತ್ ನ ವಾರ್ಷಿಕ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ13 Nov 2025 11:30 PM IST
share
ಜುಬೈಲ್: ಎನ್‌ಆರ್‌ಐ ಬ್ರದರ್ಸ್ ಮುಕ್ಕ ಜಮಾಅತ್ ನ ವಾರ್ಷಿಕ ಮಹಾಸಭೆ

ಜುಬೈಲ್: ಎನ್‌ಆರ್‌ಐ ಬ್ರದರ್ಸ್ ಮುಕ್ಕ ಜಮಾಅತ್ ಸಂಸ್ಥೆಯ ವಾರ್ಷಿಕ ಮಹಾಸಭೆ ಜುಬೈಲ್‌ನ ʼMUSK 7ʼ ಇಸ್ತೀರಾದಲ್ಲಿ ಗುರುವಾರ ನಡೆಯಿತು.

ಸಭೆಯ ಆರಂಭದಲ್ಲಿ ಮಾಸ್ಟರ್ ಮುಹಮ್ಮದ್ ತಲ್ಹಾ ಕಿರಾಅತ್ ಪಠಿಸಿದರು. ಕಲಂದರ್ ಬಾವ ಅತಿಥಿಗಳನ್ನು ಸ್ವಾಗತಿಸಿದರು. ಎನ್.ಆರ್.ಐ ಸಮಿತಿಯ ಅಧ್ಯಕ್ಷರಾದ ಸಾದಿಕ್ ಮೊಯ್ದಿನ್ ಮಹಾಸಭೆಯನ್ನು ಉದ್ಘಾಟಿಸಿದರು.

ಕೋಶಾಧಿಕಾರಿ ಕೆ.ಎಂ. ಹಸನ್ ಕಳೆದ ವರ್ಷದ ಲೆಕ್ಕಪತ್ರವನ್ನು ಮಂಡಿಸಿದರು.

ಸಭೆಯ ಮುಂದಿರುವ ಕಾರ್ಯ ವರದಿ, ಪೂರ್ಣಗೊಂಡ ಯೋಜನೆಗಳು, ಜಾರಿಗೆ ಬಂದ ಅಭಿವೃದ್ಧಿ ಕಾರ್ಯಗಳು ಹಾಗೂ ಮುಂದಿನ ವರ್ಷ ಕೈಗೊಳ್ಳಲಿರುವ ಯೋಜನೆಗಳ ವಿವರವನ್ನು ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಸಫ್ವಾನ್ ಮಂಡಿಸಿದರು. ಸದಸ್ಯರ ಸರ್ವಾನುಮತದೊಂದಿಗೆ ಈ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೆ ತರುವುದಾಗಿ ತೀರ್ಮಾನಿಸಲಾಯಿತು.

ಜಮಾಅತ್ ಅಧ್ಯಕ್ಷ ಕೆ.ಎಂ. ಹಸನ್ ಸಾಬ್ ಹಾಗೂ ದೀರ್ಘಕಾಲ ಸಮಿತಿಗೆ ಬೆಂಬಲ ನೀಡುತ್ತಾ, ಸಂಸ್ಥೆಯ ಬೆಳವಣಿಗೆಗೆ ಪ್ರಮುಖ ಕೊಡುಗೆ ನೀಡಿರುವ ಹಿರಿಯ ಸದಸ್ಯರಾದ ಶಮೀಮ್ ಮೊಯ್ದಿನ್ ಮತ್ತು ಇಮ್ತಿಯಾಝ್ ಶೇಖ್ ಅವರನ್ನು ಸಮಿತಿಯ ಪರವಾಗಿ ಗೌರವಿಸಲಾಯಿತು.

ಮುಝಫರ್ ಅಲಿ ಅವರ ನಿರೂಪಣೆಯಲ್ಲಿ ನಡೆದ “General Quiz” ಕಾರ್ಯಕ್ರಮ ಸಭೆಯ ಪ್ರಮುಖ ಆಕರ್ಷಣೆ ಆಗಿತ್ತು.

ಎಂ. ಝೈನುದ್ದೀನ್ ಅವರು ‘ಎನ್.ಆರ್.ಐ ಬ್ರದರ್ಸ್ ಮುಕ್ಕ ಜಮಾಅತ್’ ಸ್ಥಾಪನೆಯಿಂದ ಇಂದಿನವರೆಗಿನ ಬೆಳವಣಿಗೆಯ ಪಯಣವನ್ನು ಸ್ಫೂರ್ತಿದಾಯಕವಾಗಿ ಮಂಡಿಸಿ, ಸಂಸ್ಥೆಯ ಸಾಧನೆಗಳನ್ನು ನೆನಪಿಸಿದರು.

ಮಹಾಸಭೆಯಲ್ಲಿ ಜಮಾತ್ ನಿರ್ಮಿಸುತ್ತಿರುವ ಹೊಸ ವಾಣಿಜ್ಯ ಸಂಕೀರ್ಣಕ್ಕೆ ಆರ್ಥಿಕ ಸಹಾಯ ಮಾಡಲು ತೀರ್ಮಾನಿಸಿ, ಸದಸ್ಯರಿಂದಲೇ ಮೊದಲ ಹಂತದ ದೇಣಿಗೆಗಳನ್ನು ದಾಖಲಿಸಲಾಯಿತು.

ನೂತನ ಪದಾಧಿಕಾರಿಗಳ ಆಯ್ಕೆ:

ಅಧ್ಯಕ್ಷರು: ಕಲಂದರ್ ಬಾವ

ಉಪಾಧ್ಯಕ್ಷರು: ಲುಕ್ಮನ್, ಮುಸ್ತಾಕ್ ಅಹ್ಮದ್

ಪ್ರಧಾನ ಕಾರ್ಯದರ್ಶಿ: ಎಂ. ಝೈನುದ್ದೀನ್

ಕೋಶಾಧಿಕಾರಿ: ಶಂಸುದ್ದೀನ್ ಬಾವ

ಸಹ ಕಾರ್ಯದರ್ಶಿ: ರಿಝ್ವಾನ್ ಶಾಫಿ, ಅಝರುದ್ದೀನ್

ಕಾರ್ಯಕ್ರಮದ ನಿರೂಪಣೆಯನ್ನು ಕಲಂದರ್ ಬಾವ ಮತ್ತು ಸಫ್ವಾನ್ ಮುಕ್ಕ ಅವರು ನಿರ್ವಹಿಸಿದರು. ಎಂ. ಝೈನುದ್ದೀನ್ ಧನ್ಯವಾದ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X