Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಒಮನ್ | ಸಲಾಲಾ ಬ್ಯಾರಿ ಕಮ್ಯುನಿಟಿ...

ಒಮನ್ | ಸಲಾಲಾ ಬ್ಯಾರಿ ಕಮ್ಯುನಿಟಿ ವತಿಯಿಂದ 'ಬೃಹತ್ ಆರೋಗ್ಯ ಶಿಬಿರ'

ವಾರ್ತಾಭಾರತಿವಾರ್ತಾಭಾರತಿ17 July 2026 11:34 PM IST
share
ಒಮನ್ | ಸಲಾಲಾ ಬ್ಯಾರಿ ಕಮ್ಯುನಿಟಿ ವತಿಯಿಂದ ಬೃಹತ್ ಆರೋಗ್ಯ ಶಿಬಿರ

ಸಲಾಲಾ: ಸಲಾಲಾ ಬ್ಯಾರಿ ಕಮ್ಯುನಿಟಿ ಹಾಗೂ ಲೈಫ್‌ಲೈನ್ ಆಸ್ಪತ್ರೆ ಸಲಾಲಾ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 'ಬೃಹತ್ ಆರೋಗ್ಯ ಶಿಬಿರ' ಶುಕ್ರವಾರ ನಡೆಯಿತು.

ಶಿಬಿರದಲ್ಲಿ ಬ್ಯಾರಿ ಕಮ್ಯುನಿಟಿ ಸದಸ್ಯರು, ಕರ್ನಾಟಕ ಮೂಲದ ಅನಿವಾಸಿಗಳು ಹಾಗೂ ವಿವಿಧ ರಾಷ್ಟ್ರಗಳ ನಿವಾಸಿಗಳು ಸೇರಿದಂತೆ ಒಟ್ಟು 151 ಮಂದಿ ಉಚಿತ ವೈದ್ಯಕೀಯ ಸೇವೆಗಳ ಪ್ರಯೋಜನ ಪಡೆದರು.

ಕಾರ್ಯಕ್ರಮವು ಲತೀಫ್ ಸುಳ್ಯ ಹಾಗೂ ಇಕ್ಬಾಲ್ ನಾಟೆಕಲ್ ಅವರ ಸ್ವಾಗತ ಭಾಷಣದೊಂದಿಗೆ ಆರಂಭಗೊಂಡಿತು. ಬಳಿಕ ಇಫ್ರಾ ಫಾರೂಕ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲೈಫ್‌ಲೈನ್ ಆಸ್ಪತ್ರೆಯ ನಿರ್ದೇಶಕರಾದ ಅಬ್ದುಲ್ ರಶೀದ್, ಸಲಾಲಾ ಬ್ಯಾರಿ ಕಮ್ಯುನಿಟಿಯ ಅಧ್ಯಕ್ಷ ಸಿದ್ದೀಕ್, ಕಾರ್ಯದರ್ಶಿ ತಬ್ರೀಝ್ ಶೇಖ್, ರೀಗಲ್ ಮೆಡಿಕಲ್ ಕಾಂಪ್ಲೆಕ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಸದಾಖಾ, ಸಲಾಲಾ ಬ್ಯಾರಿ ಕಮ್ಯುನಿಟಿಯ ಗೌರವಾಧ್ಯಕ್ಷ ಹಾಗೂ ಅಲ್ ನಜಾದ್ ಗ್ರೂಪ್ ಆಫ್ ಕಂಪನೀಸ್‌ನ ವ್ಯವಸ್ಥಾಪಕ ನಿರ್ದೇಶಕ ಅಶ್ರಫ್ ಕಡಬ ಹಾಗೂ ಕೆಸಿಎಫ್ ಸಲಾಲಾದ ಅಧ್ಯಕ್ಷ ಲತೀಫ್ ಭಾಗವಹಿಸಿದ್ದರು.

ಶಿಬಿರದಲ್ಲಿ ಲೈಫ್‌ಲೈನ್ ಆಸ್ಪತ್ರೆಯ ತಜ್ಞ ವೈದ್ಯರು ಸ್ವಯಂಪ್ರೇರಿತರಾಗಿ ವೈದ್ಯಕೀಯ ಸೇವೆ ಸಲ್ಲಿಸಿದರು. ಡಾ.ರವಿ ಕಿರಣ್ (ಸಾಮಾನ್ಯ ಶಸ್ತ್ರಚಿಕಿತ್ಸೆ), ಡಾ. ನಿಧಿನ್ (ಇಎನ್‌ಟಿ), ಡಾ. ಮೋನಿಷಾ (ಚರ್ಮರೋಗ), ಡಾ. ಸಫೀನಾ (ಸ್ತ್ರೀರೋಗ ಮತ್ತು ಪ್ರಸೂತಿ) ಹಾಗೂ ಡಾ. ಗೋಪಿನಾಥ್ (ವೈದ್ಯರು) ಆರೋಗ್ಯ ತಪಾಸಣೆ ನಡೆಸಿ ವೈದ್ಯಕೀಯ ಸಲಹೆ ನೀಡಿದರು. ವೈದ್ಯರ ಸೇವೆಯನ್ನು ಸಂಘಟಕರು ಹೃತ್ಪೂರ್ವಕವಾಗಿ ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭ ಲೈಫ್‌ಲೈನ್ ಆಸ್ಪತ್ರೆ ಶಿಬಿರದಲ್ಲಿ ಭಾಗವಹಿಸಿದ ಬ್ಯಾರಿ ಸಮುದಾಯದ ಸದಸ್ಯರಿಗೆ ವಿಶೇಷ ಆರೋಗ್ಯ ಸೌಲಭ್ಯಗಳನ್ನು ಘೋಷಿಸಿತು. ಎಲ್ಲಾ ಫಲಾನುಭವಿಗಳಿಗೆ ಲೈಫ್‌ಲೈನ್ ಪ್ರಿವಿಲೇಜ್ ಕಾರ್ಡ್, ಮುಂದಿನ ತಜ್ಞ ವೈದ್ಯರ ಸಮಾಲೋಚನಾ ಶುಲ್ಕದಲ್ಲಿ ಶೇ.50 ರಿಯಾಯಿತಿ ಹಾಗೂ ಆಸ್ಪತ್ರೆಯ ನಿಯಮಾನುಸಾರ ಆಯ್ದ ರೋಗನಿರ್ಣಯ ಪರೀಕ್ಷೆಗಳು ಹಾಗೂ ಆರೋಗ್ಯ ತಪಾಸಣೆಗಳ ಮೇಲೆ ಶೇ.20ರಿಂದ 25ರವರೆಗೆ ರಿಯಾಯಿತಿ ನೀಡಲಾಗುವುದಾಗಿ ತಿಳಿಸಲಾಯಿತು.

ಲೈಫ್‌ಲೈನ್ ಆಸ್ಪತ್ರೆಯ ಮಾರ್ಕೆಟಿಂಗ್ ಹೆಡ್ ಅಹ್ಮದ್ ಶಬೀರ್, ಸಹಾಯಕ ವ್ಯವಸ್ಥಾಪಕ (ಬಿಸಿನೆಸ್ ಡೆವಲಪ್‌ಮೆಂಟ್) ಶಬೀರ್ ಕೆ.ಎನ್., ಸಿರಾಜ್ ಹಾಗೂ ವಿಲ್ಸನ್ ಅವರ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಲಾಯಿತು.

ಶಿಬಿರದ ಆಯೋಜನೆಯಲ್ಲಿ ಅಫೀಕ್ ಕಾಟಿಪಳ್ಳ, ಫಾರೂಕ್ ಕನ್ನಂಗಾರ್, ಆಸಿಫ್ ದಿವಾನ್, ಅಝರ್ ಉಚ್ಚಿಲ, ಶಂಶು ಉಜಿರೆ, ಫಿರೋಝ್ ಸಲಾಲ, ಫಾರೂಕ್ ಕೃಷ್ಣಾಪುರ, ಜಿಯಾ ಉಳ್ಳಾಲ್, ಶಮೀರ್ ಸೆಂತಿಯಾರ್, ರೆಹಮಾನ್, ಶಾಹಿದ್, ಅಫ್ರೀದ್ ಹಾಗೂ ರಶೀದ್ ಅಡ್ಯಾರ್ ಸೇರಿದಂತೆ ಬ್ಯಾರಿ ಸಮುದಾಯದ ಪದಾಧಿಕಾರಿಗಳು ಹಾಗೂ ಸ್ವಯಂಸೇವಕರು ಶ್ರಮವಹಿಸಿದರು.















Tags

OmanSalalahBeary Communityconductsmassivehealth check-upcamp
share
ವಾರ್ತಾಭಾರತಿ
ವಾರ್ತಾಭಾರತಿ
Next Story
X