Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇಯಲ್ಲಿ ಗಗನಕ್ಕೇರಿದ ಅಗತ್ಯ ವಸ್ತುಗಳ...

ಯುಎಇಯಲ್ಲಿ ಗಗನಕ್ಕೇರಿದ ಅಗತ್ಯ ವಸ್ತುಗಳ ಬೆಲೆ; ಏರುತ್ತಲೇ ಇದೆ ತರಕಾರಿ - ಹಣ್ಣು ಹಂಪಲುಗಳ ಬೆಲೆ

ಎಂ.ಇಕ್ಬಾಲ್ ಉಚ್ಚಿಲ, ದುಬೈಎಂ.ಇಕ್ಬಾಲ್ ಉಚ್ಚಿಲ, ದುಬೈ2 March 2026 9:36 PM IST
share
ಯುಎಇಯಲ್ಲಿ ಗಗನಕ್ಕೇರಿದ ಅಗತ್ಯ ವಸ್ತುಗಳ ಬೆಲೆ; ಏರುತ್ತಲೇ ಇದೆ ತರಕಾರಿ - ಹಣ್ಣು ಹಂಪಲುಗಳ ಬೆಲೆ
ಸಂಘರ್ಷ ಮುಂದುವರಿದರೆ ಇನ್ನಷ್ಟು ಏರಿಕೆ ಸಾಧ್ಯತೆ

ದುಬೈ: ಅಮೇರಿಕ-ಇಸ್ರೇಲ್ ಹಾಗು ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧದ ಪರಿಣಾಮ ಯುಎಇಯಲ್ಲಿ ದಿನನಿತ್ಯ ವಸ್ತುಗಳ ಬೆಲೆ ಏರಿಕೆ ಆಗಿದ್ದು, ಜನರಿಗೆ ಇನ್ನೊಂದು ಸಂಕಷ್ಟ ಎದುರಾಗುವಂತೆ ಮಾಡಿದೆ.

ಯುಎಇಯಾದ್ಯಂತ ಒಂದೆಡೆ ಜನ ಯುದ್ಧದ ಪರಿಣಾಮಗಳ ಆತಂಕದಲ್ಲಿದ್ದರೆ, ಇನ್ನೊಂದೆಡೆ ಬೆಲೆ ಏರಿಕೆಯ ಬಿಸಿ ಜನರನ್ನು ಕಂಗಾಲಾಗುವಂತೆ ಮಾಡಿದೆ. ಹೈಪರ್ ಮಾರ್ಕೆಟ್, ಸೂಪರ್ ಮಾರ್ಕೆಟ್ ಸೇರಿದಂತೆ ಎಲ್ಲ ಕಡೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ.

ಯುಎಇ ಮೇಲೆ ಇರಾನ್ ನಡೆಸುತ್ತಿರುವ ಡ್ರೋನ್ ಮತ್ತು ಮಿಸೈಲ್‌ ದಾಳಿ ಮುಂದುವರಿಸಿದ್ದರೂ, ಅದನ್ನು ಆಕಾಶದಲ್ಲಿಯೇ ಹೊಡೆದುರುಳಿಸಲಾಗುತ್ತಿದೆ. ಇದರ ಶಬ್ದ ಜನರಲ್ಲಿ ಒಂದು ರೀತಿಯ ಭಯವನ್ನುಂಟು ಮಾಡುತ್ತಿದೆ.

ಇದರ ಮಧ್ಯೆ ಸೋಮವಾರ ತರಕಾರಿ, ಹಣ್ಣುಹಂಪಲು, ಕೋಳಿ ಮಾಂಸದ ಬೆಲೆ ದುಪ್ಪಟ್ಟಾಗಿದೆ. ರಮಝಾನ್ ಹಿನ್ನೆಲೆಯಲ್ಲಿ ತರಕಾರಿ, ಹಣ್ಣುಹಂಪಲು, ಮಾಂಸ ಖರೀದಿಸುವ ಜನರಿಗೆ ಬೆಲೆ ಏರಿಕೆ ಶಾಕ್ ನೀಡಿದಂತಾಗಿದೆ.

ಈ ಹಿಂದೆ ಪ್ರತೀ ಕೆಜಿಗೆ 2 ರಿಂದ 3 ದಿರ್ಹಾಂ ಇದ್ದ ಟೊಮಾಟೊ ಬೆಲೆ ಈವತ್ತು 5 ರಿಂದ 6 ದಿರ್ಹಾಂ ಆಗಿದ್ದು, 2 ರಿಂದ 3 ದಿರ್ಹಾಂ ಇದ್ದ ಈರುಳ್ಳಿ ಬೆಲೆ ಕೆಜಿಗೆ 6 ರಿಂದ 7 ದಿರ್ಹಾಂ ಆಗಿದೆ. ಅದೇ ರೀತಿ ಆಲೂಗಡ್ಡೆ ಬೆಲೆ ಕೂಡ ಎರಡು ಪಟ್ಟು ಜಾಸ್ತಿ ಆಗಿದೆ. 9 ರಿಂದ 10 ದಿರ್ಹಾಂ ವರಗೆ ಇದ್ದ ಕೋಳಿ ಮಾಂಸ 17 ದಿರ್ಹಾಂ ಆಗಿದೆ. ಮೆಣಸು, ಶುಂಠಿ, ಬೆಳ್ಳುಳ್ಳಿ ಸೇರಿದಂತೆ ಎಲ್ಲ ತರಕಾರಿಗಳ ಬೆಲೆ ಗಗನಕ್ಕೇರಿದೆ. ಜೊತೆಗೆ ಸೇಬು, ದ್ರಾಕ್ಷಿ, ಕಲ್ಲಂಗಡಿ, ಬಾಳೆಹಣ್ಣು, ದಾಳಿಂಬೆ, ಕಿತ್ತಳೆ ಸೇರಿದಂತೆ ಬಹುತೇಕ ಹಣ್ಣು ಹಂಪಲುಗಳ ಬೆಲೆ ಕೂಡ ಕೈಗೆಟಕದಂತಾಗಿದೆ.

ವಿಮಾನ ಹಾರಾಟ, ಹಡಗು ಸಂಚಾರ ಸ್ಥಗಿತಗೊಂಡಿರುವುದರಿಂದ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಈಜಿಪ್ಟ್, ಇರಾನ್, ಗಾನ, ಕೀನ್ಯಾ ಸೇರಿದಂತೆ ನಾನಾ ಕಡೆಗಳಿಂದ ಯುಎಇಗೆ ಬರುತ್ತಿದ್ದ ತರಕಾರಿ, ಹಣ್ಣುಹಂಪಲುಗಳ ಸರಬರಾಜು ಕೂಡ ಸ್ಥಗಿತಗೊಂಡಿದ್ದು, ಬೇಡಿಕೆ ಜಾಸ್ತಿ ಇರುವುದರಿಂದ ದಿನನಿತ್ಯ ವಸ್ತುಗಳ ಬೆಲೆ ಕೂಡ ಗಗನಕ್ಕೇರಿದೆ ಎನ್ನುತ್ತಾರೆ ಹೈಪರ್ ಮಾರ್ಕೆಟ್, ಸೂಪರ್ ಮಾರ್ಕೆಟ್ ಗಳ ಮೇಲ್ವಿಚಾರಕರು.

ಸಂಘರ್ಷ ಇದೇ ರೀತಿ ಮುಂದುವರಿದರೆ ದಿನನಿತ್ಯ ವಸ್ತುಗಳ ಬೆಲೆ ಇನ್ನಷ್ಟು ಏರಿಕೆ ಆಗಲಿದ್ದು, ಇದರಿಂದ ಜನ ಸಾಮಾನ್ಯರು ಇನ್ನಷ್ಟು ದೊಡ್ಡ ಸಮಸ್ಯೆಯನ್ನು ಎದುರಿಸುವುದು ಖಚಿತ ಎನ್ನುತ್ತಾರೆ ಶಾರ್ಜಾದ ಸೂಪರ್ ಮಾರ್ಕೆಟ್ ವೊಂದರ ಸಿಬ್ಬಂದಿ.

Tags

PriceessentialcommoditiesskyrocketeUAE
share
ಎಂ.ಇಕ್ಬಾಲ್ ಉಚ್ಚಿಲ, ದುಬೈ
ಎಂ.ಇಕ್ಬಾಲ್ ಉಚ್ಚಿಲ, ದುಬೈ
Next Story
X