Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ʼSKMWAʼ ನೂತನ ಅಧ್ಯಕ್ಷರಾಗಿ ಸುಹೈಬ್...

ʼSKMWAʼ ನೂತನ ಅಧ್ಯಕ್ಷರಾಗಿ ಸುಹೈಬ್ ಅಹ್ಮದ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ13 Jan 2024 6:20 PM IST
share
ʼSKMWAʼ ನೂತನ ಅಧ್ಯಕ್ಷರಾಗಿ ಸುಹೈಬ್ ಅಹ್ಮದ್ ಆಯ್ಕೆ

ದೋಹಾ: ಖತರ್ ನಲ್ಲಿನ ಭಾರತೀಯ ರಾಯಭಾರಿ ಕಚೇರಿಯ ಅಧೀನದಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಮಾನ್ಯತೆ ಪಡೆದಿರುವ ʼಸೌತ್‌ ಕೆನರಾ ಮುಸ್ಲಿಮ್‌ ವೆಲ್ಫೇರ್‌ ಅಸೋಸಿಯೇಶನ್ʼ (SKMWA) ನೂತನ ಅಧ್ಯಕ್ಷರಾಗಿ ಸುಹೈಬ್ ಅಹ್ಮದ್ ಚುನಾಯಿತರಾಗಿದ್ದಾರೆ.

ಅವರ ಅಧಿಕಾರಾವಧಿಯು 2024-2026ರವರೆಗೆ ಇರುತ್ತದೆ. ಸಂಘದ 32ನೇ ಸಾಮಾನ್ಯ ಸಭೆಯಲ್ಲಿ ಸುಹೈಬ್ ಅಹ್ಮದ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇದಕ್ಕೂ ಮುನ್ನ ಸಭೆಯನ್ನು ಮೊಯಿಝ್ ಇಮ್ರಾನ್ ಅವರ ಕುರಾನ್ ಪಠಣದ ಮೂಲಕ ಪ್ರಾರಂಭಿಸಲಾಯಿತು. ಕಾಸಿಮ್ ಉಡುಪಿ ಸ್ವಾಗತಿಸಿದರು. ನಾಸಿರ್ ಉಳ್ಳಾಲ ಹಾಗೂ ಮುಹಮ್ಮದ್ ಇಮ್ರಾನ್ ಕ್ರಮವಾಗಿ ವಾರ್ಷಿಕ ಮತ್ತು ಆರ್ಥಿಕ ವರದಿಗಳನ್ನು ಮಂಡಿಸಿದರು. ನಂತರ ಮಾತನಾಡಿದ ನಿರ್ಗಮಿತ ಅಧ್ಯಕ್ಷ ಅಬ್ದುಲ್ ರಝಾಕ್ ಪುತ್ತೂರು, 2022 ಮತ್ತು 2023ರ ಅವಧಿಯಲ್ಲಿ ನಡೆದಿದ್ದ ಸಮಿತಿಯ ಚಟುವಟಿಕೆಗಳ ಮಾಹಿತಿ ನೀಡಿದರು.

ಸಂಘದ ಇತರ ಪದಾಧಿಕಾರಿಗಳೂ ಸುಹೈಬ್ ಅಹ್ಮದ್ ಅವರೊಂದಿಗೆ ಸರ್ವಾನುಮತದಿಂದ ಆಯ್ಕೆಯಾದರು. ಉಪಾಧ್ಯಕ್ಷರನ್ನಾಗಿ ರಿಝ್ವಾನ್ ಅಹ್ಮದ್ ಹಾಗೂ ಇಮ್ರಾನ್ ಅಹ್ಮದ್ ಬಾವ, ಜಂಟಿ ಕಾರ್ಯದರ್ಶಿಗಳನ್ನಾಗಿ ಅನ್ವರ್ ಉಳ್ಳಾಲ ತೋಟ ಹಾಗೂ ಅಬ್ದುಲ್ ರಶೀದ್ ಬಿಸಿರೋಡ್ ಅವರನ್ನು ನೇಮಕ ಮಾಡಲಾಯಿತು.‌

ಮುಹಮ್ಮದ್ ಫೈಸಲ್ ಶೇಖ್ ಮತ್ತು ಅಹ್ಮದ್ ಶಂಶೀರ್ ಮುಹಮ್ಮದ್ ಖಜಾಂಚಿಗಳಾಗಿ ಸೇವೆ ಸಲ್ಲಿಸಲಿದ್ದಾರೆ. ಮುಹಮ್ಮದ್ ಶರೀಫ್ ಹಾಗೂ ಮುಹಮ್ಮದ್ ಇಮ್ರಾನ್ ಬಂಟ್ವಾಳ ಸಂಘಟನೆಯ ಸಂಚಾಲಕರಾಗಿ ಕಾರ್ಯ ನಿರ್ವಹಿಸಲಿದ್ದರೆ. ಮಹಮ್ಮದ್ ಮನ್ಸೂರ್ ಇಮ್ತಿ ಮತ್ತು ಶಮೀರ್ ಮಾಹಿನ್ ಅಹ್ಮದ್ ಕ್ರೀಡಾ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಲಿದ್ದಾರೆ. ಅಮೀರ್ ಹಮ್ಝಾ, ಇಮ್ತಿಯಾಝ್ ಅಬ್ದುಲ್ ರಝಾಕ್, ಸಲೀಮ್ ಉಳ್ಳಾಲ, ಇಲ್ಯಾಸ್ ಮುರಿಯಾಲ ಹಾಗೂ ಮುಹಮ್ಮದ್ ಕೊಂಡನ ಕಾರ್ಯಕ್ರಮ ಕಾರ್ಯದರ್ಶಿಗಳಾಗಿದ್ದಾರೆ. ಇವರೊಂದಿಗೆ, ಅಬ್ದುಲ್ ಆಶಿಕ್, ಅಹ್ಮದ್ ಇರ್ಫಾನ್, ಮುಹಮ್ಮದ್ ಶಮೀರ್ ಪುಂಜಾಲಕಟ್ಟೆ, ಮಹಮ್ಮದ್ ನೌಶಿಕ್ ಹಾಗೂ ಹಸನ್ ನಿಝಾಮುದ್ದೀನ್ ಕಾರ್ಯಕ್ರಮ ಸಂಯೋಜಕರಾಗಿ ನೇಮಕವಾಗಿದ್ದಾರೆ.

ನಂತರ ಮಾತನಾಡಿದ ನೂತನ ಅಧ್ಯಕ್ಷ ಸುಹೈಬ್ ಅಹ್ಮದ್, ತಮ್ಮ ಅವಧಿಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿರುವ ನಿರ್ಗಮಿತ ತಂಡವನ್ನು ಹೃದಯಪೂರ್ವಕವಾಗಿ ಅಭಿನಂದಿಸಿದರು. ನಿರ್ಗಮಿತ ತಂಡದ ಅರ್ಪಣಾ ಮನೋಭಾವ ಹಾಗೂ ಕಠಿಣ ಪರಿಶ್ರಮದಿಂದಾಗಿ ಹೊಸ ಅವಕಾಶಗಳು ಹಾಗೂ ಸವಾಲುಗಳು ಎದುರಾಗಿವೆ ಎಂದು ಅವರು ಪ್ರಶಂಸಿಸಿದರು. ನೂತನ ಚುನಾಯಿತ ತಂಡವು SKMWA ಸಂಘದ ಪ್ರತಿಷ್ಠೆ ಮತ್ತು ಪರಂಪರೆಯನ್ನು ಎತ್ತಿ ಹಿಡಿಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯ ಆತಿಥ್ಯ ವಹಿಸಿದ್ದ ಉಪಾಧ್ಯಕ್ಷ ಮುಹಮ್ಮದ್ ಶರೀಫ್ ಅವರ ವಂದನಾರ್ಪಣೆಯೊಂದಿಗೆ ಸಭೆ ಸಮಾರೋಪಗೊಂಡಿತು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X