Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ | ಸಾಹೇಬಾನ್ ವೃತ್ತಿಪರರು,...

ದುಬೈ | ಸಾಹೇಬಾನ್ ವೃತ್ತಿಪರರು, ಉದ್ಯಮಿಗಳಿಗಾಗಿ SPAEN ನಿಂದ ನೆಟ್‌ವರ್ಕಿಂಗ್ ಸೆಷನ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 May 2025 11:22 AM IST
share
ದುಬೈ | ಸಾಹೇಬಾನ್ ವೃತ್ತಿಪರರು, ಉದ್ಯಮಿಗಳಿಗಾಗಿ SPAEN ನಿಂದ ನೆಟ್‌ವರ್ಕಿಂಗ್ ಸೆಷನ್ ಕಾರ್ಯಕ್ರಮ

ದುಬೈ: ಇಲ್ಲಿನ ಬರ್ಷಾದಲ್ಲಿರುವ ನೊವೊಟೆಲ್ ಹೋಟೆಲ್‌ ನಲ್ಲಿ ಇತ್ತೀಚೆಗೆ ದಿ ಸಾಹೆಬಾನ್ ಪ್ರೊಫೆಶನಲ್ ಎಂಡ್ ಆಂಟ್ರೆಪ್ರೆನೇರಿಯಲ್ ನೆಟ್ ವರ್ಕ್ (SPAEN) ಇತ್ತೀಚೆಗೆ ಹೈ ಇಂಪ್ಯಾಕ್ಟ್ ನೆಟ್‌ ವರ್ಕಿಂಗ್ ಸೆಷನ್ ಅನ್ನು ಆಯೋಜಿಸಿತ್ತು.

ಕಾರ್ಯಕ್ರಮದಲ್ಲಿ ಸಾಹೇಬಾನ್ ಸಮುದಾಯದ ಉದ್ಯಮ ಕ್ಷೇತ್ರದ ಗಣ್ಯರು, ಅನುಭವಿ ವೃತ್ತಿಪರರು, ಉದಯೋನ್ಮುಖ ಉದ್ಯಮಿಗಳು ಮತ್ತು ಸ್ಟಾರ್ಟ್ ಅಪ್ ಸ್ಥಾಪಕರು ಸೇರಿ ಪರಸ್ಪರ ಚರ್ಚೆ, ಸಂವಾದ, ವಿಚಾರ ವಿನಿಮಯ ನಡೆಸಿದರು.

ಪರಸ್ಪರ ಸಹಕಾರ, ಸಂಪರ್ಕವನ್ನು ಬೆಳೆಸಲು ಸಹಕಾರಿಯಾಗುವಂತೆ ಆಯೋಜಿಸಿದ್ದ ಕಾರ್ಯಕ್ರಮವು ನೆರೆದಿದ್ದ ಉದ್ಯಮಿಗಳ ಸ್ವಯಂ ಪರಿಚಯದೊಂದಿಗೆ ಪ್ರಾರಂಭವಾಯಿತು. ಸಂವಾದ ಕಾರ್ಯಕ್ರಮದಲ್ಲಿ ಖ್ಯಾತ ಅನಿವಾಸಿ ಸಾಹೇಬಾನ್ ಉದ್ಯಮಿಗಳಾದ ನಾಸಿರ್ ಸೈಯದ್, ಎಚ್ ಎಂ ಅಫ್ರೋಝ್ ಅಸ್ಸಾದಿ ಮತ್ತು ಮುಹಮ್ಮದ್ ಅಕ್ರಮ್ ಅವರು ಭಾಗವಹಿಸಿದ್ದರು. ತಮ್ಮ ಉದ್ಯಮ ಲೋಕದ ಪ್ರಯಾಣ ಮತ್ತು ಯಶಸ್ವಿ ಉದ್ಯಮಗಳನ್ನು ರೂಪಿಸುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು.

ಸಿ ಎ ಅಜ್ಮಲ್ ಎಂ. ಕೆ. ಯುಎಇಯಲ್ಲಿ ಕಾರ್ಪೊರೇಟ್ ತೆರಿಗೆ ಕುರಿತು ಮಾಹಿತಿ ನೀಡಿದರು. ದಾನಿಶ್ ಫರೀದ್ ಇಕ್ಬಾಲ್ ಅವರು ಯುಎಇ ಯಲ್ಲಿ ರಿಯಲ್ ಎಸ್ಟೇಟ್ ಹೂಡಿಕೆಗಳ ಕುರಿತು ಮಾಹಿತಿ ಹಂಚಿಕೊಂಡರು. ಪೆಟ್ರೋಸೊಲ್ಯೂಷನ್ಸ್‌ ಸಂಸ್ಥೆಯ ಪ್ರತಿನಿಧಿಗಳು ಯುಎಇ ಮೂಲದ ತಮ್ಮ ವ್ಯಾಪಾರ ವ್ಯವಹಾರಕ್ಕಾಗಿ ಭಾರತದಲ್ಲಿ ಬ್ಯಾಕ್-ಆಫೀಸ್ ಕಾರ್ಯಾಚರಣೆಗಳನ್ನು ನಿರ್ವಹಿಸುವಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡರು.

ಈ ಕಾರ್ಯಕ್ರಮದಲ್ಲಿ ಯುವ ನವೋದ್ಯಮಿ ಅಲ್ಹಾನ್ ಅಹ್ಮದ್ ಅವರು ಸ್ಟಾರ್ಟ್ ಅಪ್ ಸಂಸ್ಕೃತಿಯ ಬಗ್ಗೆ ಮಾತನಾಡಿದರು. ಹೂಡಿಕೆದಾರರಿಗೆ ಪರಿಣಾಮಕಾರಿಯಾಗಿ ಯೋಜನೆಗಳನ್ನು ಹೇಗೆ ನೀಡುವುದು ಎಂಬುದರ ಕುರಿತು ಸಲಹೆಗಳನ್ನು ಹಂಚಿಕೊಂಡರು.

ಇನ್‌ ಸ್ಟಾಚೆಫ್‌ ನ ಸಿಇಒ ಮತ್ತು ಸ್ಥಾಪಕ ಮುಹಮ್ಮದ್ ಆರಿಫ್ ಮತ್ತು ಏಷ್ಯನ್‌ ಟೆಕ್ ಎಂಜಿನಿಯರಿಂಗ್ ಸೇವೆಗಳ ಸ್ಥಾಪಕ ಸುಹೈಬ್ ಅಹ್ಮದ್ ಅವರು ತಮ್ಮ ಉದ್ಯಮಗಳು ಮತ್ತು ಭವಿಷ್ಯದ ಸಾಧ್ಯತೆಗಳ ಬಗ್ಗೆ ಉಪಯುಕ್ತ ಮಾಹಿತಿ ಹಾಗು ಮಾರ್ಗದರ್ಶನ ನೀಡಿದರು.

ಈ ಸೆಷನ್ ನಲ್ಲಿ ಯುಎಇ ಮತ್ತು ಮಸ್ಕತ್‌ ನ ಪ್ರಸಿದ್ಧ ಉದ್ಯಮಿಗಳಾದ ಕೆ.ಎಂ. ರಕೀಮ್ ಅಹ್ಮದ್, ಕೆ.ಎಂ. ಅಝೀಮ್ ಮತ್ತು ಫೈಸಲ್ ಅಹ್ಮದ್ ಭಾಗವಹಿಸಿದ್ದರು.

ಸಾಹೇಬಾನ್ ಸಮುದಾಯದ ಯುವ ಹಾಗು ಹಿರಿಯ ಉದ್ಯಮಿಗಳ ಸಮಾಗಮವಾಗಿದ್ದ ಈ ವಿಶಿಷ್ಟ ಕಾರ್ಯಕ್ರಮವನ್ನು ನಾರ್ದರ್ನ್ ಇನ್ಶುರೆನ್ಸ್ ಬ್ರೋಕರ್ಸ್ ಪ್ರಾಯೋಜಿಸಿತ್ತು. SPAEN ನ ಎಚ್ ಎಂ ಅಫ್ರೋಝ್ ಅಸ್ಸಾದಿ, ಅಲ್ತಾಫ್ ಎಂ. ಎಸ್., ಅಲ್ತಾಫ್ ಖಲೀಫೆ, ಸಮಿಯುಲ್ಲಾಹ ಎಂ. ಎಚ್., ಮುಹಮ್ಮದ್ ಅಕ್ರಮ್, ಅಜ್ಮಲ್ ಮುಹಮ್ಮದ್, ಸುಹೈಲ್ ಕುದ್ರೋಳಿ, ಆಸಿಫ್ ಎಂ. ಹುಸೇನ್ ಅವರು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಮುಹಮ್ಮದ್ ಮೊಹ್ಸಿನ್ ಸಹಕಾರ ನೀಡಿದರು.














































share
ವಾರ್ತಾಭಾರತಿ
ವಾರ್ತಾಭಾರತಿ
Next Story
X