Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಶಾರ್ಜಾ| ಮಾನಸಿಕ ಆರೋಗ್ಯ - ಪುನರ್ವಸತಿ...

ಶಾರ್ಜಾ| ಮಾನಸಿಕ ಆರೋಗ್ಯ - ಪುನರ್ವಸತಿ ಆಸ್ಪತ್ರೆ ನಿರ್ಮಾಣಕ್ಕೆ ತುಂಬೆ ಗ್ರೂಪ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ13 May 2026 6:38 PM IST
share
ಶಾರ್ಜಾ| ಮಾನಸಿಕ ಆರೋಗ್ಯ - ಪುನರ್ವಸತಿ ಆಸ್ಪತ್ರೆ ನಿರ್ಮಾಣಕ್ಕೆ ತುಂಬೆ ಗ್ರೂಪ್ ಚಾಲನೆ

ಶಾರ್ಜಾ: ಯುಎಇಯ ಶಾರ್ಜಾ ಹೆಲ್ತ್‌ಕೇರ್ ಸಿಟಿಯಲ್ಲಿ ಮೊದಲ ಖಾಸಗಿ ಸಮಗ್ರ ಮಾನಸಿಕ ಆರೋಗ್ಯ ಮತ್ತು ಪುನರ್ವಸತಿ ಆಸ್ಪತ್ರೆ ನಿರ್ಮಾಣಕ್ಕೆ ತುಂಬೆ ಗ್ರೂಪ್ ಚಾಲನೆ ನೀಡಿದೆ.

“ತುಂಬೆ ಸೈಕಿಯಾಟ್ರಿಕ್ ಅಂಡ್ ರಿಹ್ಯಾಬಿಲಿಟೇಶನ್ ಹಾಸ್ಪಿಟಲ್” ಹೆಸರಿನ ಈ ಮಹತ್ವಾಕಾಂಕ್ಷಿ ಯೋಜನೆ 1,10,000 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣವಾಗಲಿದ್ದು, 120 ಹಾಸಿಗೆಗಳ ಸೌಲಭ್ಯವನ್ನು ಹೊಂದಿರಲಿದೆ.

ಶಾರ್ಜಾ ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು ಹಾಗೂ ಶಾರ್ಜಾ ಹೆಲ್ತ್ ಅಥಾರಿಟಿ ಮತ್ತು ಶಾರ್ಜಾ ಹೆಲ್ತ್‍ಕೇರ್ ಸಿಟಿ ಅಧ್ಯಕ್ಷರಾದ ಎಚ್.ಇ. ಡಾ. ಅಬ್ದುಲ್ ಅಝೀಝ್ ಸಯೀದ್ ಅಲ್ ಮೆಹೈರಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ‌ದಲ್ಲಿ ತುಂಬೆ ಗ್ರೂಪ್ ಸ್ಥಾಪಕ ಅಧ್ಯಕ್ಷರಾದ ಡಾ. ತುಂಬೆ ಮೊಯ್ದೀನ್ ಉಪಸ್ಥಿತರಿದ್ದರು.

ಯುಎಇ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಮತ್ತು ಪುನರ್ವಸತಿ ಸೇವೆಗಳ ಅಗತ್ಯ ವನ್ನು ಗಮನದಲ್ಲಿಟ್ಟುಕೊಂಡು ಈ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಇದುವರೆಗೆ ವಿಶೇಷ ಚಿಕಿತ್ಸೆಗಾಗಿ ವಿದೇಶಗಳಿಗೆ ತೆರಳಬೇಕಾಗಿದ್ದ ಅನೇಕ ರೋಗಿಗಳಿಗೆ ಈಗ ಸ್ಥಳೀಯ ಮಟ್ಟದಲ್ಲೇ ಅತ್ಯಾಧುನಿಕ ಸೇವೆಗಳು ದೊರೆಯಲಿವೆ.

ಆಸ್ಪತ್ರೆಯಲ್ಲಿ ಮಾನಸಿಕ ಆರೋಗ್ಯ ಚಿಕಿತ್ಸೆ, ನ್ಯೂರೋ-ರಿಹ್ಯಾಬಿಲಿಟೇಶನ್, ವ್ಯಸನಮುಕ್ತ ಚಿಕಿತ್ಸೆ, ಮಕ್ಕಳ ಮತ್ತು ಕಿಶೋರರ ಮಾನಸಿಕ ಆರೋಗ್ಯ ಸೇವೆಗಳು, ಮನೋಭಾವ ಮತ್ತು ಆತಂಕ ಸಂಬಂಧಿತ ಚಿಕಿತ್ಸಾ ವಿಭಾಗಗಳು ಕಾರ್ಯನಿರ್ವಹಿಸಲಿವೆ. ದೀರ್ಘಕಾಲೀನ ಚಿಕಿತ್ಸೆ ಮತ್ತು ಗೌಪ್ಯತೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ವಿಐಪಿ ಇನ್‌ಪೇಷೆಂಟ್ ವಿಲ್ಲಾಗಳನ್ನೂ ನಿರ್ಮಿಸಲಾಗುತ್ತಿದೆ. ಸಾರ್ವಜನಿಕರ ಉಪಯೋಗಕ್ಕಾಗಿ “ತುಂಬೆ ಮಸೀದಿ”ಯನ್ನೂ ನಿರ್ಮಿಸಲಾಗುತ್ತಿದೆ.

ಆಸ್ಪತ್ರೆ ಜಾಗತಿಕ ಪುನರ್ವಸತಿ ಮಾನದಂಡವಾದ CARF ಮಾನ್ಯತೆ ಪಡೆಯುವ ಗುರಿ ಹೊಂದಿದೆ. ಜೂನ್ 2026ರಲ್ಲಿ ಕಾಮಗಾರಿ ಆರಂಭಗೊಳ್ಳಲಿದ್ದು, 2027ರ ಮಧ್ಯಭಾಗದಲ್ಲಿ ಆಸ್ಪತ್ರೆ ಸೇವೆಗೆ ಸಿದ್ಧವಾಗುವ ನಿರೀಕ್ಷೆಯಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಇ. ಡಾ. ಅಬ್ದುಲ್ ಅಝೀಝ್ ಸಯೀದ್ ಅಲ್ ಮೆಹೈರಿ ಅವರು, “ಮಾನವ ಕಲ್ಯಾಣದ ಪ್ರತಿಯೊಂದು ಆಯಾಮಕ್ಕೂ ಸ್ಪಂದಿಸುವ ಆರೋಗ್ಯ ವ್ಯವಸ್ಥೆಯನ್ನು ನಿರ್ಮಿಸುವ ಶಾರ್ಜಾದ ಬದ್ಧತೆಯ ಪ್ರತಿಫಲವೇ ಈ ಯೋಜನೆ” ಎಂದು ಹೇಳಿದರು.

ತುಂಬೆ ಗ್ರೂಪ್ ಸ್ಥಾಪಕ ಅಧ್ಯಕ್ಷರಾದ ಡಾ. ತುಂಬೆ ಮೊಯ್ದೀನ್ ಅವರು ಮಾತನಾಡಿ, “ಮೂರು ದಶಕಗಳಿಗೂ ಹೆಚ್ಚು ಕಾಲ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ನಾವು, ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಿದ್ದೇವೆ. ಈ ಆಸ್ಪತ್ರೆ ಹಲವು ಕುಟುಂಬಗಳಿಗೆ ವಿಶ್ವಾಸಾರ್ಹ ಮತ್ತು ಗೌರವಯುತ ಚಿಕಿತ್ಸಾ ಸೇವೆಗಳನ್ನು ಒದಗಿಸಲಿದೆ” ಎಂದು ತಿಳಿಸಿದ್ದಾರೆ.

Tags

Thumbay GroupPsychiatricRehabilitationHospitalSharjahHealthcare City
share
ವಾರ್ತಾಭಾರತಿ
ವಾರ್ತಾಭಾರತಿ
Next Story
X