Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಡಾ. ಯು.ಟಿ. ಇಫ್ತಿಕಾರ್ ಅಲಿಗೆ ʼಸ್ಟಾರ್...

ಡಾ. ಯು.ಟಿ. ಇಫ್ತಿಕಾರ್ ಅಲಿಗೆ ʼಸ್ಟಾರ್ ಆಫ್ ದಿ ಇಯರ್ʼ ಪ್ರಶಸ್ತಿ ನೀಡಿ ಗೌರವಿಸಿದ ತುಂಬೆ ಗ್ರೂಪ್

ವಾರ್ತಾಭಾರತಿವಾರ್ತಾಭಾರತಿ19 Oct 2024 10:36 PM IST
share
ಡಾ. ಯು.ಟಿ. ಇಫ್ತಿಕಾರ್ ಅಲಿಗೆ ʼಸ್ಟಾರ್ ಆಫ್ ದಿ ಇಯರ್ʼ ಪ್ರಶಸ್ತಿ ನೀಡಿ ಗೌರವಿಸಿದ ತುಂಬೆ ಗ್ರೂಪ್

ದುಬೈ: ದಿ ನ್ಯಾಶನಲ್ ಕಮಿಷನ್ ಫಾರ್ ಅಲೈಡ್ ಆ್ಯಂಡ್ ಹೆಲ್ತ್ ಕೇರ್ ಕರ್ನಾಟಕದ ಅಧ್ಯಕ್ಷ ಡಾ. ಯು.ಟಿ. ಇಫ್ತಿಕಾರ್ ಅಲಿ ಅವರಿಗೆ ತುಂಬೆ ಸಮೂಹ ಸಂಸ್ಥೆ ಪ್ರತಿಷ್ಠಿತ ʼಸ್ಟಾರ್ ಆಫ್ ದಿ ಇಯರ್ʼ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ತುಂಬೆ ಫಿಸಿಕಲ್ ಥೆರಪಿ ಮತ್ತು ರಿಹೆಬಿಲಿಟೇಶನ್ ಆಸ್ಪತ್ರೆ(Thumbay Physical Therapy & Rehabilitation Hospital) ಡಾ.ಯುಟಿ ಇಫ್ತಿಕಾರ್ ಅಲಿ ಅವರಿಗೆ ಈ ಬಾರಿಯ ʼಸ್ಟಾರ್ ಆಫ್ ದಿ ಇಯರ್ʼ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಶೈಕ್ಷಣಿಕ ಹಾಗೂ ಸಾಮಾಜಿಕ ರಂಗದಲ್ಲಿ ಸೇವೆ ಸಲ್ಲಿಸಿರುತ್ತಿರುವ ಆರೋಗ್ಯ ವೃತ್ತಿಪರ, ಕ್ರೀಡಾ ಉತ್ಸಾಹಿ ಮತ್ತು ಸಾಮಾಜಿಕ ಮುಂದಾಳು ಆಗಿರುವ ಡಾ. ಯುಟಿ ಇಫ್ತಿಕಾರ್ ಅಲಿ COVID-19 ಸಾಂಕ್ರಾಮಿಕ ಸಮಯದಲ್ಲಿ ಜನರ ಕಲ್ಯಾಣಕ್ಕಾಗಿ ಮಾಡಿದ ದಣಿವರಿಯದ ಶ್ರಮವನ್ನು ಸಮಾರಂಭದಲ್ಲಿ ಉಲ್ಲೇಖಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಇಫ್ತಿಕಾರ್ ಅಲಿ, ಆರೋಗ್ಯ ಮತ್ತು ಶಿಕ್ಷಣವನ್ನು ಸುಧಾರಿಸುವಲ್ಲಿ ನನ್ನ ಪ್ರಯತ್ನಗಳನ್ನು ಮುಂದುವರಿಸಲು ಇದು ಪ್ರೇರಣೆಯಾಗಿದೆ. ನಾವೆಲ್ಲರೂ ಒಟ್ಟಾಗಿ ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯವನ್ನು ರೂಪಿಸಬಹುದಾಗಿದೆ ಎಂದು ಹೇಳಿದ್ದಾರೆ.

ತುಂಬೆ ಸಮೂಹದ ಸಂಸ್ಥಾಪಕ ಅಧ್ಯಕ್ಷರಾದ ಡಾ.ತುಂಬೆ ಮೊಯ್ದಿನ್, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಡಾ.ಇಫ್ತಿಕಾರ್ ಅವರ ಅಚಲವಾದ ಬದ್ಧತೆಯನ್ನು ಶ್ಲಾಘಿಸಿದ್ದಾರೆ. ಡಾ. ಇಫ್ತಿಕಾರ್ ಅಲಿ ಅವರ ಕಠಿಣ ಪರಿಶ್ರಮ ಮತ್ತು ಸಹಾನುಭೂತಿಯ ಮನೋಭಾವ ವಿಶೇಷವಾಗಿ ಸಾಂಕ್ರಾಮಿಕದಂತಹ ಸವಾಲಿನ ಸಮಯದಲ್ಲಿ ಅವರ ಕೊಡುಗೆಗಳು ಶಿಕ್ಷಣ ಕ್ಷೇತ್ರವನ್ನು ಶ್ರೀಮಂತಗೊಳಿಸಿದ್ದು ಮಾತ್ರವಲ್ಲದೆ ಕರ್ನಾಟಕದಲ್ಲಿ ಆರೋಗ್ಯ ಸೇವೆಯನ್ನು ಗಣನೀಯವಾಗಿ ಸುಧಾರಿಸಿದೆ ಎಂದು ಹೇಳಿದ್ದಾರೆ.

ಯುಎಇಯ ಅಜ್ಮಾನಿನ ತುಂಬೆ ಮೆಡಿಸಿಟಿಯಲ್ಲಿ ನಡೆದ Innovation in Rehabilitation Practice and Medicine ಕುರಿತ 4ನೇ ಅಂತರಾಷ್ಟ್ರೀಯ ವಾರ್ಷಿಕ ಸಮ್ಮೇಳನದಲ್ಲಿ ಅವರನ್ನು ಗೌರವಿಸಲಾಯಿತು. ಆರೋಗ್ಯ ರಕ್ಷಣೆಯಲ್ಲಿನ ಪ್ರಗತಿಯನ್ನು ಚರ್ಚಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ವೃತ್ತಿಪರರು, ಸಂಶೋಧಕರು ಮತ್ತು ಉದ್ಯಮಿಗಳು ಭಾಗವಹಿಸಿದ್ದರು. ಅಜ್ಮಾನಿನ ಅಧ್ಯಕ್ಷರಾದ ಶೇಖ್ ಡಾ. ಮಜಿದ್ ಬಿನ್ ಸಯೀದ್ ಅಲ್ ನುಐಮಿ ಅವರು ಈ ಕ್ಷಣಕ್ಕೆ ಸಾಕ್ಷಿಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X