Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇಯಲ್ಲಿ ಉದ್ಯಮ ಚಟುವಟಿಕೆಗೆ 26 ವರ್ಷ:...

ಯುಎಇಯಲ್ಲಿ ಉದ್ಯಮ ಚಟುವಟಿಕೆಗೆ 26 ವರ್ಷ: ತುಂಬೆ ಸಮೂಹದಿಂದ ಸಂಭ್ರಮಾಚರಣೆ

ವಾರ್ತಾಭಾರತಿವಾರ್ತಾಭಾರತಿ19 Aug 2024 9:27 PM IST
share
ಯುಎಇಯಲ್ಲಿ ಉದ್ಯಮ ಚಟುವಟಿಕೆಗೆ 26 ವರ್ಷ: ತುಂಬೆ ಸಮೂಹದಿಂದ ಸಂಭ್ರಮಾಚರಣೆ

ದುಬೈ, ಆ. 19: ತುಂಬೆ ಸಮೂಹ ಸಂಸ್ಥೆ ಅರಬ್ ಎಮಿರೇಟ್ಸ್‌ನಲ್ಲಿ ತನ್ನ ಉದ್ಯಮ ಚಟುವಟಿಕೆಗಳಿಗೆ 2024 ಆಗಸ್ಟ್‌ಗೆ 26 ವರ್ಷಗಳು ತುಂಬಿದ ಸಂಭ್ರಮದಲ್ಲಿದೆ.

ಈ ಪಯಣದ ಬಗ್ಗೆ ಪ್ರತಿಕ್ರಿಯಿಸಿರುವ ತುಂಬೆ ಸಮೂಹದ ಸ್ಥಾಪಕಾಧ್ಯಕ್ಷ ಡಾ. ತುಂಬೆ ಮೊಯ್ದಿನ್, ‘‘ಯುಎಇಯಲ್ಲಿ ನಮ್ಮ 26 ವರ್ಷಗಳ ಪಯಣ ಭಾರತ ಹಾಗೂ ಯುಎಇ ನಡುವಿನ ಬಲವಾದ ದ್ವಿಪಕ್ಷೀಯ ಸಂಬಂಧವನ್ನು ದೃಡೀಕರಿಸಿದೆ. ಅಲ್ಲದೆ, ಯುಎಇ ಸರಕಾರ ಹಾಗೂ ಅದರ ದೂರದೃಷ್ಟಿಯ ನಾಯಕರಿಂದ ನಾವು ಯಥೇಚ್ಚ ಬೆಂಬಲ ಪಡೆದಿದ್ದೇವೆ’’ ಎಂದಿದ್ದಾರೆ.

ಅವರು ನೀಡಿದ ಪ್ರೋತ್ಸಾಹ ಭಾರತೀಯ ಉದ್ಯಮಗಳು ಅಭಿವೃದ್ಧಿ ಹೊಂದುವ ಹಾಗೂ ರಾಷ್ಟ್ರ ಪ್ರಗತಿಗೆ ಅರ್ಥಪೂರ್ಣ ಕೊಡುಗೆ ನೀಡುವ ಪರಿಸರ ವ್ಯವಸ್ಥೆಯನ್ನು ರೂಪಿಸಿದೆ ಎಂದು ತುಂಬೆ ಮೊಯ್ದಿನ್ ತಿಳಿಸಿದ್ದಾರೆ.

2028ರ ಆಶಯಕ್ಕೆ ಅನುಗುಣವಾಗಿ ನಮ್ಮ ಜಾಗತಿಕ ಕಾರ್ಯಾಚರಣೆಯನ್ನು ಇನ್ನಷ್ಟು ವಿಸ್ತರಿಸುವ ಹಾಗೂ ನೂತನ ಉಪಕ್ರಮಗಳನ್ನು ಪರಿಚಯಿಸುವ ಅವಕಾಶಗಳ ಕುರಿತು ಉತ್ಸುಕರಾಗಿದ್ದೇವೆ. ಆ ಮೂಲಕ ಈ ಕ್ಷೇತ್ರದಲ್ಲಿ ನಮ್ಮ ಸಾಧನೆ ಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

1997ರಲ್ಲಿ ಡಾ. ತುಂಬೆ ಮೊಯ್ದಿನ್ ಅವರು ಸ್ಥಾಪಿಸಿದ ಈ ಸಮೂಹ ತನ್ನ ಪ್ರಮುಖ ಉದ್ಯಮವಾದ ಗಲ್ಫ್ ವೈದ್ಯಕೀಯ ವಿಶ್ವವವಿದ್ಯಾನಿಲಯದೊಂದಿಗೆ ಯುಎಇಯ ಆರೋಗ್ಯ ಸೇವೆ ಹಾಗೂ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಶಕ್ತಿ ಯಾಗಿದೆ ಬೆಳವಣಿಗೆ ಹೊಂದಿದೆ. ಭಾರತೀಯ ಉದ್ಯಮಿ ನಿರ್ವಹಿಸುತ್ತಿರುವ ಅತಿ ದೊಡ್ಡ ಖಾಸಗಿ ವೈದ್ಯಕೀಯ ವಿಶ್ವವಿದ್ಯಾನಿಲಯವಾಗಿ ಪ್ರಗತಿಯಾಗಿದೆ ಹಾಗೂ ಯುಎಇಗೆ ಶೇ. 60ರಷ್ಟು ವೈದ್ಯರನ್ನು ಪೂರೈಸುತ್ತದೆ. ಶೈಕ್ಷಣಿಕ ಆರೋಗ್ಯ ವ್ಯವಸ್ಥೆಯಾಗಿ ಗುರುತಿಸಲಾದ ಈ ವಿಶ್ವವಿದ್ಯಾನಿಲಯ ಆರೋಗ್ಯ ಸೇವೆ, ಶಿಕ್ಷಣ ಹಾಗೂ ಸಂಶೋಧನೆಯಲ್ಲಿ ಉತ್ಕೃಷ್ಟವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X