Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇ| ಚೇತನ್ ರಾಜ್ ಮೃತದೇಹವನ್ನು...

ಯುಎಇ| ಚೇತನ್ ರಾಜ್ ಮೃತದೇಹವನ್ನು ತ್ವರಿತವಾಗಿ ತಾಯ್ನಾಡಿಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದ 'ದುಬೈ ಬ್ಯಾರೀಸ್', 'ಕೆಸಿಎಫ್ ಯುಎಇ'

ಎಂ.ಇಕ್ಬಾಲ್ ಉಚ್ಚಿಲ, ದುಬೈಎಂ.ಇಕ್ಬಾಲ್ ಉಚ್ಚಿಲ, ದುಬೈ29 April 2026 6:47 PM IST
share
ಯುಎಇ| ಚೇತನ್ ರಾಜ್ ಮೃತದೇಹವನ್ನು ತ್ವರಿತವಾಗಿ ತಾಯ್ನಾಡಿಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದ ದುಬೈ ಬ್ಯಾರೀಸ್, ಕೆಸಿಎಫ್ ಯುಎಇ

ಅಬುಧಾಬಿ: ಅಬುಧಾಬಿಯಲ್ಲಿ ಎ.20ರಂದು ನಡೆದ ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟ ಮಂಗಳೂರು ಮೂಲದ ಚೇತನ್ ರಾಜ್ ಅವರ ಮೃತದೇಹವನ್ನು ತ್ವರಿತವಾಗಿ ತಾಯ್ನಾಡಿಗೆ ಕಳುಹಿಸಲು ಸಹಕರಿಸುವ ಮೂಲಕ 'ದುಬೈ ಬ್ಯಾರೀಸ್' ಹಾಗು 'ಕೆಸಿಎಫ್ ಯುಎಇ' ತಂಡ ಮಾನವೀಯತೆ ಮೆರೆದಿದೆ.

ಅಪಘಾತ ನಡೆದ ವೇಳೆ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿಸ್ (BCCI) ಯುಎಇ ಘಟಕದ ಅಧ್ಯಕ್ಷ ಹಾಗು 'ದುಬೈ ಬ್ಯಾರೀಸ್'ನ ಪ್ರಮುಖರಾಗಿರುವ ಹಿದಾಯತ್ ಅಡ್ಡೂರು ಅವರ ಗಮನಕ್ಕೆ ತರಲಾಗಿದ್ದು, ಈ ವೇಳೆ ಹಿದಾಯತ್ ಅಡ್ಡೂರು ಹಾಗು ಸಮಾಜ ಸೇವಕ ಸಮದ್ ಬಿರಾಲಿ ಅವರು ಅಬುಧಾಬಿಯ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF UAE) ಸದಸ್ಯರಿಗೆ ಮಾಹಿತಿ ನೀಡಿದರು.

ಮಾಹಿತಿ ಸಿಕ್ಕ ಕೂಡಲೇ ಕೆಸಿಎಫ್ ಯುಎಇಯ ಸಾಮಾಜಿಕ ಕಾರ್ಯಕರ್ತರಾದ ಮುಹಮ್ಮದ್ ಕುಂಞಿ ಈಶ್ವರಮಂಗಿಲ, ಹಕೀಮ್ ತೂರ್ಕಳಿಕೆ ಹಾಗು ಕಬೀರ್ ತಕ್ಷಣ ಮೃತರ ಕುಟುಂಬಕ್ಕೆ ಬೇಕಾದ ಎಲ್ಲ ರೀತಿಯ ಸಹಾಯ ಕಾರ್ಯ ಆರಂಭಿಸಿದರು. ಮೃತದೇಹವನ್ನು ತಾಯ್ನಾಡಿಗೆ ಕಳುಹಿಸಲು 'ದುಬೈ ಬ್ಯಾರೀಸ್' ಹಾಗು 'ಕೆಸಿಎಫ್ ಯುಎಇ' ತಂಡ ಕಾರ್ಯಪ್ರವೃತ್ತರಾದರು.

ಹಿದಾಯತ್ ಅಡ್ಡೂರು, ಸಮದ್ ಬಿರಾಲಿ, ಮುಹಮ್ಮದ್ ಕುಂಞಿ ಈಶ್ವರಮಂಗಿಲ, ಹಕೀಮ್ ತೂರ್ಕಳಿಕೆ, ಕಬೀರ್, ಸಂಶುದ್ದೀನ್ ಪಿಲಿಗೂಡು ಮತ್ತಿತರರು ಸೇರಿಕೊಂಡು ಮೃತದೇಹವನ್ನು ತ್ವರಿತವಾಗಿ ತಾಯ್ನಾಡಿಗೆ ಕಳುಹಿಸಲು ಬೇಕಾದ ಕಾನೂನು ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳಿಗೆ ಸಂಬಂಧಿಸಿದ ಎಲ್ಲಾ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ, ಅದನ್ನು ಪೊಲೀಸ್ ಹಾಗು ಸಂಬಂಧಿತ ಅಧಿಕಾರಿಗಳಿಗೆ ನೀಡಿ, ಮೃತದೇಹವನ್ನು ಕಳುಹಿಸುವಲ್ಲಿ ಯಶಸ್ವಿಯಾದರು.

'ದುಬೈ ಬ್ಯಾರೀಸ್' ಹಾಗು 'ಕೆಸಿಎಫ್ ಯುಎಇ' ತಂಡ ಮೃತರ ಕುಟುಂಬದವರ ಜೊತೆಗೂಡಿ ಎಲ್ಲ ರೀತಿಯ ನೆರವು, ಕುಟುಂಬದವರಿಗೆ ಮಾನಸಿಕ ಬೆಂಬಲ ನೀಡಿ ಸಹಕರಿಸುವ ಮೂಲಕ ಮಾನವೀಯತೆ ಮೆರೆದಿದೆ.

'ದುಬೈ ಬ್ಯಾರೀಸ್' ಹಾಗು 'ಕೆಸಿಎಫ್ ಯುಎಇ' ತಂಡದವರು ನೀಡಿದ ಈ ಮಾನವೀಯ ಸ್ಪಂದನೆಗೆ ಯುಎಇಯಾದ್ಯಂತ ಕನ್ನಡಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags

UAEDubai BearysKCF UAEhumanityquicklyChetan Rajhomeland
share
ಎಂ.ಇಕ್ಬಾಲ್ ಉಚ್ಚಿಲ, ದುಬೈ
ಎಂ.ಇಕ್ಬಾಲ್ ಉಚ್ಚಿಲ, ದುಬೈ
Next Story
X